• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೆಗೆ ಅನ್ಯಾಯ ಮಾಡಿದವರನ್ನು ಜನ ಕ್ಷಮಿಸಲ್ಲ: ಲಕ್ಷ್ಮೀ ಹೆಬ್ಬಾಳಕರ್‌
ಹುಬ್ಬಳ್ಳಿ -ಧಾರವಾಡಕ್ಕೆ ಹೋಲಿಸಿದರೆ ಬೆಳಗಾವಿ ಜಿಲ್ಲೆಗೆ ಆಗಿರುವ ಅಸಮಾನತೆಗೆ ಕಾರಣರಾದವರಿಗೆ ಉತ್ತರ ಕೊಡುವ ಸಮಯ ಬಂದಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.
ಬಾಯಾರಿಕೆ ನೀಗಿಸಲು ಹುಣಸೆ ಹಣ್ಣಿನ ಪಾನಕ ಸೇವಿಸಿ: ಜಿಲ್ಲಾಧಿಕಾರಿ ನಿತೇಶ್
ಬಿಸಿಲಿನ ಬೇಗೆ ತೀವ್ರವಾಗಿರುವುದರಿಂದ ಶರೀರದ ದಾಹ ಹಾಗೂ ಬಾಯಾರಿಕೆ ನೀಗಿಸಲು ಆಯುಷ್ ಇಲಾಖೆ ಪರಿಚಯಿಸಿರುವ ಚಿಂಚಾ ಪಾನಕ (ಹುಣಸೆ ಹಣ್ಣಿನ ಪಾನಕ)ವನ್ನು ಸಾರ್ವಜನಿಕರು ಸೇವಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸಲಹೆ ನೀಡಿದರು.
ಗೋವಾ ಕನ್ನಡಿಗರ ರಕ್ಷಣೆಗೆ ಧಾವಿಸಲು ಕರವೇ ಮನವಿ
ನಿರಾಶ್ರಿತ ಗೋವಾ ಕನ್ನಡಿಗರಿಗೆ ಪುನರ್ವಸತಿ ಕಲ್ಪಿಸಲು ಗೋವಾ ಸರ್ಕಾರಕ್ಕೆ ಒತ್ತಡ ಹೇರುವಂತೆ ಆಗ್ರಹಿಸಿ ಕರವೇ ಗೋಕಾಕ ತಾಲೂಕು ಘಟಕದ ಕಾರ್ಯಕರ್ತರು ಸೋಮವಾರ ತಹಸೀಲ್ದಾರ್‌ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಅವಕಾಶ ಇದ್ದಾಗ ಕೊಟ್ಟಿಲ್ಲ, ಈಗ ಹೇಗೆ ನಂಬೋದು?: ಡಿಸಿಎಂ ಡಿಕೆಶಿ ಪ್ರಶ್ನೆ
ಕಪ್ಪುಹಣ ತರುತ್ತೇವೆ, ಜನರಿಗೆ ಹಂಚುತ್ತೇನೆ ಎಂದಿದ್ದರು. ಎಷ್ಟು ‌ಕಪ್ಪುಹಣ ಬಂತು? ಎಷ್ಟು ‌ಜನರಿಗೆ ಹಂಚಿದ್ದೀರಿ ಎಂಬುದನ್ನು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಪ್ರಧಾನಿ ನರೇಂದ್ರ ಮೋದಿ ಉತ್ತರ ನೀಡಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಆಗ್ರಹಿಸಿದರು.
ಜೊಲ್ಲೆ ಸೇರಿ ಮೂವರು ನಾಮಪತ್ರ ಸಲ್ಲಿಕೆ
ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅಣ್ಣಾಸಾಹೇಬ‌ ಜೊಲ್ಲೆ ಸೇರಿದಂತೆ ಒಟ್ಟು ಮೂವರು ಅಭ್ಯರ್ಥಿಗಳು ಸೋಮವಾರ ತಮ್ಮ ಉಮೇದುವಾರಿಕೆ ಸಲ್ಲಿಸಿದರು.
ಗೋ ಪೂಜೆ, ಟೆಂಪಲ್‌ ರನ್‌ ಬಳಿಕ ಉಮೇದುವಾರಿಕೆ ಸಲ್ಲಿಸಿದ ಮೃಣಾಲ್‌
ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರ ಪುತ್ರ, ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್ ನಾಮಪತ್ರ ಸಲ್ಲಿಕೆಗೂ ಮೊದಲು ಕುವೆಂಪು ನಗರದ ನಿವಾಸದಲ್ಲಿ ಗೋಪೂಜೆ ನೆರವೇರಿಸಿದರು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮೃಣಾಲ್‌ ಪತ್ನಿ ಹಿತಾ ಗೋಪೂಜೆಯಲ್ಲಿ ಭಾಗವಹಿಸಿದ್ದರು.
ಕೋಟ್ಯಧಿಪತಿಯಾಗಿದ್ದರೂ ಮಾಜಿ ಸಿಎಂ ಶೆಟ್ಟರ್‌ ಬಳಿ ವಾಹನವಿಲ್ಲ
ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಅವರು ₹12.45 ಮೌಲ್ಯದ ಆಸ್ತಿ ಒಡೆಯರಾಗಿದ್ದಾರೆ.
ಸಮಸಮಾಜ ನಿರ್ಮಾಣಕ್ಕೆ ಅಂಬೇಡ್ಕರ್‌ ಕೊಡುಗೆ ಅಪಾರ: ಶಾಸಕ ಲಕ್ಷ್ಮಣ ಸವದಿ
ವಿಶ್ವಕ್ಕೆ ಶ್ರೇಷ್ಠವಾದ ಸಂವಿಧಾನ ನೀಡಿದ ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮ ಒಂದು ಸಮುದಾಯಕ್ಕೆ ಸೀಮಿತವಾಗದೆ, ಎಲ್ಲ ವರ್ಗದ ಜನರ ಸಹಭಾಗಿತ್ವದಲ್ಲಿ ಆಚರಿಸಿದಾಗ ಜನ್ಮದಿನಾಚರಣೆಗೆ ಅರ್ಥ ಬರುತ್ತದೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಡಾ.ಬಿ.ಆರ್. ಅಂಬೇಡ್ಕರ್ ಬದುಕು ಸರ್ವರಿಗೂ ಸ್ಫೂರ್ತಿ: ಬಾಹುಸಾಹೇಬ ಕಾಂಬಳೆ
ಡಾ.ಬಿ.ಆರ್. ಅಂಬೇಡ್ಕರ್ ಅವರು ಎಲ್ಲರಿಗೂ ನೀಡಿದ ಮತದಾನದ ಹಕ್ಕು ಇಂದು ಮೌಲ್ಯ ಕಳೆದುಕೊಂಡಿದೆ ಎಂದು ಉಪನ್ಯಾಸಕ ಬಾಹುಸಾಹೇಬ ಕಾಂಬಳೆ ಅಸಮಾಧಾನ ವ್ಯಕ್ತಪಡಿಸಿದರು.
ಹೆಬ್ಬಾಳಕರ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಪ್ರತಿಭಟನೆ
ಗೋಕಾಕ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಮುಖಂಡ ಸಂಜಯ ಪಾಟೀಲ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವಿರುದ್ಧ ನೀಡಿರುವ ಅವಹೇಳನ ಕಾರಿ ಹೇಳಿಕೆ ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 360
  • 361
  • 362
  • 363
  • 364
  • 365
  • 366
  • 367
  • 368
  • ...
  • 467
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved