ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಚನಾತ್ಮಕ ಚಟುವಟಿಕೆ ಹಮ್ಮಿಕೊಂಡು ಹೆಮ್ಮೆಗೆ ಪಾತ್ರವಾಗಬೇಕು: ನ್ಯಾ.ಕೆ.ಎಸ್.ರೊಟ್ಟೇರ
ನ್ಯಾಯವಾದಿಗಳ ಸಂಘದ ಪದಾಧಿಕಾರಿಗಳಿಗೆ ನ್ಯಾ.ಕೆ.ಎಸ್.ರೊಟ್ಟೇರ ಅವರು ಪ್ರಮಾಣ ಪತ್ರ ವಿತರಣೆ ಮಾಡಿದರು.
ತನ್ನಂತೆ ಇತರರನ್ನು ನೋಡುವವನು ನಿಜವಾದ ಸಂತ: ಶ್ರೀಶೈಲ ಶ್ರೀಗಳು
ನಿಜಗುಣ ದೇವರ ಷಷ್ಠಬ್ಧಿ ಸಂಭ್ರಮ ಸಮಾರಂಭದಲ್ಲಿ ಶ್ರೀಶೈಲ ಶ್ರೀಗಳ ಮಾತನಾಡಿ, ನಿಜಗುಣ ದೇವರಿಗೆ ಎಲ್ಲರನ್ನೂ ಪ್ರೀತಿಸುವ ಗುಣವಿದೆ ಎಂದರು.
ನಾರಾಯಣಗೌಡರನ್ನು ಬಿಡುಗಡೆಗೊಳಿಸುವಂತೆ ಕರವೇ ಆಗ್ರಹ
ಅನವಶ್ಯಕವಾಗಿ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಮತ್ತು ಕಾರ್ಯಕರ್ತರವನ್ನು ಬಂಧಿಸಿದ್ದಾರೆ , ಈ ಕೂಡಲೆ ಬೇಷರತ್ತಾಗಿ ಬಂಧ ಮುಕ್ತಗೊಳಿಸಬೇಕು ಎಂದು ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕ್ರಿಕೆಟೆತರ ಆಟಗಳಿಗೆ ದೇಶದಲ್ಲಿ ಪ್ರೋತ್ಸಾಹ, ಮನ್ನಣೆ: ಜಿ.ಎಂ.ನಿಶ್ಚಿತಾ
ಅಂತರ ವಿಶ್ವವಿದ್ಯಾಲಯಗಳ ಮಹಿಳಾ ಬ್ಯಾಡ್ಮಿಂಟನ್ ಕ್ರೀಡಾಕೂಟ ಉದ್ಘಾಟನೆ ಮಾಡಿದ ಜಿ.ಎಂ.ನಿಶ್ಚಿತಾ
ಶಿಕ್ಷಣ ಸಚಿವ ಮಧು ಬಂಗಾರಪ್ಪ ರಾಜೀನಾಮೆಗೆ ಆಗ್ರಹ
ಚೆಕ್ ಬೌನ್ಸ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಮಂಗಳವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಒಳ್ಳೆಯ ಸಮಾಜ ನಿರ್ಮಾಣಕ್ಕೆ ಮನದ ಬಾಗಿಲಿಗೆ ಧರ್ಮ ತನ್ನಿ: ಅಮರಸಿದ್ದೇಶ್ವರ ಶ್ರೀ
ಕಾಯಕಯೋಗಿ ಪ್ರಶಸ್ತಿ ಸ್ವೀಕಾರದಲ್ಲಿ ಅಮರಸಿದ್ದೇಶ್ವರ ಮಹಾಸ್ವಾಮಿಗಳ ಮಾತನಾಡಿ, ಗೌರವಗಳು, ಪ್ರಶಸ್ತಿಗಳು ಮನುಷ್ಯನ ಜವಾಬ್ದಾರಿಗಳನ್ನು ಹೆಚ್ಚು ಮಾಡುತ್ತವೆ ಎಂದಿದ್ದಾರೆ.
ಮಕ್ಕಳು ಮನೆಯ ಹತ್ತಿರ ಮೂತ್ರ ವಿಸರ್ಜನೆ ಮಾಡಿದ್ದಾರೆಂದು ಹಲ್ಲೆ
ಶಾಲೆ ಮಕ್ಕಳು ತಮ್ಮ ಮನೆಯ ಕಡೆಗೆ ಬಂದು ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ಅಸಮಾಧನಗೊಂಡು ಮಹಿಳೆಯೋರ್ವಳು ಕುಡಗೋಲಿನಿಂದ ಅಂಗನವಾಡಿ ಸಹಾಯಕಿಯನ್ನು ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಸೋಮವಾರ ಬೆಳಗಾವಿ ತಾಲೂಕಿನ ಬಸೂರ್ತೆ ಗ್ರಾಮದಲ್ಲಿ ನಡೆದಿದೆ.
ಧರ್ಮದ ಆಚರಣೆ ಪಾಲಿಸಿದರೇ ಧರ್ಮ ಸಂರಕ್ಷಿಸುವುದು: ಪ್ರಭುನೀಲಕಂಠ ಸ್ವಾಮೀಜಿ
ಡಾ.ಶಿವಾನಂದ ಭಾರತಿ ಸ್ವಾಮೀಜಿಯವರ 84ನೇ ಜಯಂತ್ಯುತ್ಸವದಲ್ಲಿ ಪ್ರಭುನೀಲಕಂಠ ಸ್ವಾಮೀಜಿ ಮಾತನಾಡಿ, ಸತ್ಯ, ಅಹಿಂಸೆ, ಕರುಣೆ, ಶೀಲ, ಚಾರಿತ್ರ್ಯಗಳಿಂದ ಕೂಡಿದ ನೈತಿಕ ಆಚರಣೆಗಳೇ ಧರ್ಮದ ತಳಹದಿಯಾಗಿದೆ ಎಂದರು.
ಧರ್ಮದ ಆಚರಣೆ ಪಾಲಿಸಿದರೇ ಧರ್ಮ ಸಂರಕ್ಷಿಸುವುದು: ಪ್ರಭುನೀಲಕಂಠ ಸ್ವಾಮೀಜಿ
ಡಾ.ಶಿವಾನಂದ ಭಾರತಿ ಸ್ವಾಮೀಜಿಯವರ 84ನೇ ಜಯಂತ್ಯುತ್ಸವದಲ್ಲಿ ಪ್ರಭುನೀಲಕಂಠ ಸ್ವಾಮೀಜಿ ಮಾತನಾಡಿ, ಸತ್ಯ, ಅಹಿಂಸೆ, ಕರುಣೆ, ಶೀಲ, ಚಾರಿತ್ರ್ಯಗಳಿಂದ ಕೂಡಿದ ನೈತಿಕ ಆಚರಣೆಗಳೇ ಧರ್ಮದ ತಳಹದಿಯಾಗಿದೆ ಎಂದರು.
ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡಿ: ಸಚಿವ ಸತೀಶ್
ಕನ್ನಡ ಕಡ್ಡಾಯ ಎಂಬ ಕನ್ನಡಪರ ಹೋರಾಟಗಾರರ ವಿಷಯಕ್ಕೆ ಸಚಿವ ಸತೀಶ ಜಾರಕಿಹೊಳಿ ಪ್ರತಿಕ್ರಿಯೆ ನೀಡಿ, ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಎಲ್ಲರೂ ಮೊದಲ ಆದ್ಯತೆ ನೀಡಬೇಕು. ಸರ್ಕಾರವು ಈ ವಿಷಯಕ್ಕೆ ಬದ್ಧವಿದೆ ಎಂದರು.
< previous
1
...
361
362
363
364
365
366
367
368
369
...
384
next >
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ