• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯೋಧರು, ಪೊಲೀಸ್ ಇಲಾಖೆಯಿಂದ ಪಥ ಸಂಚಲನ
ಮೂಡಲಗಿ: ಶಾಂತಿ-ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮತ್ತು ಮೇ.7ರಂದು ಜರುಗುವ ಲೋಕಸಭಾ ಚುನಾವಣೆ ಹಿನ್ನೆಲೆ ಅರಭಾವಿ ಮತಕ್ಷೇತ್ರದಲ್ಲಿ ಮತದಾರರು ಧೈರ್ಯದಿಂದ ಮತದಾನ ಮಾಡಿ ಸಂವಿಧಾನ ಹಕ್ಕು ಪಡೆಯಬೇಕು ಎಂದು ಕೇಂದ್ರಿಯ ಔದ್ಯೋಗಿಕ ಭದ್ರತಾ ಮೀಸಲು (ಸಿಐಎಸ್‌ಎಫ್) ಪಡೆಯ ಯೋಧರು ಹಾಗೂ ಪೊಲೀಸ್ ಇಲಾಖೆಯಿಂದ ಶನಿವಾರ ಮೂಡಲಗಿ ಪಟ್ಟಣದಲ್ಲಿ ಪಥ ಸಂಚಲನ ಕೈಗೊಳ್ಳುವ ಮೂಲಕ ಸಾರ್ವಜನಿಕರಲ್ಲಿ ಮತದಾನ ಜಾಗೃತಿ ಮೂಡಿಸಿದರು.
ಮಹಾಲಕ್ಷ್ಮಿದೇವಿ ಜಾತ್ರಾಮಹೋತ್ಸವ ಅದ್ಧೂರಿ
ಬೈಲಹೊಂಗಲ: ಪಟ್ಟಣದ ಇಂಚಲ ರಸ್ತೆಯಲ್ಲಿರುವ ಶ್ರೀ ಮಹಾಲಕ್ಷ್ಮಿ ಜಾತ್ರಾ ಮಹೋತ್ಸವ ಶುಕ್ರವಾರ ಸಡಗರ ಸಂಭ್ರಮದಿಂದ ನೆರವೇರಿತು. ಜಾತ್ರಾ ಮಹೋತ್ಸವ ನಿಮಿತ್ತ ದೇವಿಗೆ ಪ್ರಾಥಕಾಲದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ವಿವಿಧ ಪುಷ್ಪಗಳಿಂದ ಅಲಂಕರಿಸಿ ಕುಂಕುಮರ್ಚನೆ, ಮಹಾಮಂಗಳಾರತಿ ಜರುಗಿತು.
ಸಮಯ ಸಾಧಕ ರಾಜಕಾರಣಿ ಜಿಲ್ಲೆಗೆ ಬೇಕಾ : ಲಕ್ಷ್ಮೀ ಹೆಬ್ಬಾಳಕರ್‌

  ಬಿಜೆಪಿ ನಾಯಕರನ್ನು ಬೈಯುತ್ತಲೇ ಏಕಾಏಕಿ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಹೋದರು. ಇಂತ ಸಮಯಸಾಧಕ ರಾಜಕಾರಣಿ ನಮ್ಮ ಜಿಲ್ಲೆಗೆ ಬೇಕಾ - ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌  

ಸತ್ಯವಂತರ ಜೊತೆ ಇದ್ದರೇ ನಮ್ಮ ಜೀವನ ಪಾವನ
ಐಗಳಿ: ಮನೆಯಲ್ಲಿ ವಟಾ ವಟಾ ಎನ್ನುವ ಹೆಂಡತಿ ಇದ್ದರೇ, ನಿತ್ಯ ಮದ್ಯಪ್ರಿಯ ಮಗನಿದ್ದರೇ, ಗಂಡನ ಮನೆ ಬಿಟ್ಟ ಬಂದ ಮಗಳು ಮನೆಯಲ್ಲಿ ಇದ್ದರೇ ಆ ಮನೆ ಯಾವಾಗಲೂ ನರಕವಿದ್ದಂತೆ ಎಂದು ಕಕಮರಿಯ ಗುರುದೇವ ಆಶ್ರಮದ ಪೀಠಾಧ್ಯಕ್ಷ ಆತ್ಮಾರಾಮ ಸ್ವಾಮೀಜಿ ನುಡಿದರು.
ಖರೀದಿಸಿದ್ದ ಮೇವಿನ ಬಣವಿಗೆ ಬೆಂಕಿ
ಬೆಳಗಾವಿ: ಜಾನುವಾರಗಳಿಗಾಗಿ ಖರೀದಿ ಮಾಡಿ ಸಂಗ್ರಹಿಸಿಟ್ಟಿದ್ದ ಮೇವಿಗೆ ಬೆಂಕಿ ಬಿದ್ದು ಸಂಪೂರ್ಣ ಸುಟ್ಟುಹೋಗಿರುವ ಘಟನೆ ಶನಿವಾರ ಬೆಳಗಾವಿ ಗಾಂಧಿನಗರದ ಲಕ್ಷ್ಮೀ ಗಲ್ಲಿಯಲ್ಲಿ ನಡೆದಿದೆ. ರೈತ ಪ್ರಕಾಶ ಸಂಪಗಾಂವಿಗೆ ಸೇರಿದ ಮೇವಿನ ಬಣವಿಗೆ ಬೆಂಕಿ ಹೊತ್ತಿಕೊಂಡಿದೆ. ಬರಗಾಲ ಹಿನ್ನೆಲೆಯಲ್ಲಿ ಸುಮಾರು ₹70 ಸಾವಿರ ಹಣಕೊಟ್ಟು ಮೇವು ಖರೀದಿ ಮಾಡಿ ಸಂಗ್ರಹ ಮಾಡಿಕೊಂಡಿದ್ದರು.
ಜವಾಬ್ದಾರಿ ಅರಿತು ಜಾಗೃಕತೆಯಿಂದ ಕೆಲಸ ನಿರ್ವಹಿಸಿ
ಅಥಣಿ: ಲೋಕಸಭಾ ಚುನಾವಣೆ ಕರ್ತವ್ಯಕ್ಕೆ ನೇಮಕಗೊಂಡ ಅಧಿಕಾರಿಗಳು ಇತರೆ ಸಾಹಾಯಕ ಅಧಿಕಾರಿಗಳು ತಮ್ಮ ತಮ್ಮ ಜವಾಬ್ದಾರಿ ಅರಿತು ಜಾಗೃಕತೆಯಿಂದ ಕೆಲಸ ನಿರ್ವಹಿಸಬೇಕು ಎಂದು ಅಥಣಿ ತಹಸೀಲ್ದಾರ್‌ ವಾಣಿ.ಯು ಸೂಚಿಸಿದರು.
ಕಾಂಗ್ರೆಸ್‌ಗೆ ಪ್ರಧಾನಿ ಯಾರಂತ ಗೊತ್ತಿಲ್ಲ
ಬೆಳಗಾವಿ: ನಾವು ನಮ್ಮ ನಾಯಕರು ಮೋದಿಯವರು ಅಂತಾ ಹೇಳುತ್ತೇವೆ. ಕಾಂಗ್ರೆಸ್‌ನವರಿಗೆ ಪ್ರಧಾನಿ ಯಾರು ಅಂತಾ ಗೊತ್ತಿಲ್ಲ ಎಂದು ಮಾಜಿ ಸಿಎಂ, ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್‌ ವ್ಯಂಗ್ಯವಾಡಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾದಲ್ಲಿ ಶನಿವಾರ ನಡೆದ ಬೂತ್‌ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಐಎನ್‌ಡಿ ಒಕ್ಕೂಟ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಒಪ್ಪುತ್ತಿಲ್ಲ. ಕಾಂಗ್ರೆಸ್‌ನವರು ಇಂದು ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಲೇವಡಿ ಮಾಡಿದರು.
ಗ್ರಾಮೀಣ ಶಾಲೆಗಳ ಕಡೆ ಗಮನ ಹರಿಸಿ
ಬೆಳಗಾವಿ: ಗ್ರಾಮೀಣ ಶಾಲೆಗಳು ಬಹಳ ದುಸ್ಥಿತಿಯಲ್ಲಿದ್ದು, ಅವುಗಳ ಕಡೆ ಸರ್ಕಾರ ಗಮನ ಹರಿಸಬೇಕು ಎಂದು ರಾಜ್ಯಸಭಾ ಸದಸ್ಯೆ, ಪದ್ಮಭೂಷಣ ಪುರಸ್ಕೃತೆ ಡಾ.ಸುಧಾ ಮೂರ್ತಿ ಸಲಹೆ ನೀಡಿದರು.
ಜಿಲ್ಲೆಯಾದ್ಯಂತ ಕಾಂಗ್ರೆಸ್ ಅಲೆ ಜೋರು
ಬೆಳಗಾವಿ ಜಿಲ್ಲೆಯಾದ್ಯಂತ ಕಾಂಗ್ರೆಸ್ ಅಲೆ ಜೋರಾಗಿ ಬೀಸುತ್ತಿದ್ದು, ಬೆಳಗಾವಿ ಹಾಗೂ ಚಿಕ್ಕೋಡಿ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಖಚಿತ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ವಿಶ್ವಾಸ ವ್ಯಕ್ತಪಡಿಸಿದರು.
ಕೋಚರಿ ಏತ ನೀರಾವರಿ ಪಂಪ್ ಹೌಸ್‌ಗೆ ನಿಖಿಲ್‌ ಭೇಟಿ
ಹುಕ್ಕೇರಿ: ತಾಲೂಕಿನ ಕೋಚರಿ ಏತ ನೀರಾವರಿ ಯೋಜನೆಯ ನವೀಕರಿಸಿದ ಪಂಪ್ ಹೌಸ್‌ನ ವಿವಿಧ ಘಟಕಗಳಿಗೆ ಶನಿವಾರ ಭೇಟಿ ನೀಡಿದ ಶಾಸಕ ನಿಖಿಲ್ ಕತ್ತಿ ಅವರು ಪರಿಶೀಲಿಸಿದರು.
  • < previous
  • 1
  • ...
  • 362
  • 363
  • 364
  • 365
  • 366
  • 367
  • 368
  • 369
  • 370
  • ...
  • 467
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved