ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡಿ: ಸಚಿವ ಸತೀಶ್
ಕನ್ನಡ ಕಡ್ಡಾಯ ಎಂಬ ಕನ್ನಡಪರ ಹೋರಾಟಗಾರರ ವಿಷಯಕ್ಕೆ ಸಚಿವ ಸತೀಶ ಜಾರಕಿಹೊಳಿ ಪ್ರತಿಕ್ರಿಯೆ ನೀಡಿ, ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಎಲ್ಲರೂ ಮೊದಲ ಆದ್ಯತೆ ನೀಡಬೇಕು. ಸರ್ಕಾರವು ಈ ವಿಷಯಕ್ಕೆ ಬದ್ಧವಿದೆ ಎಂದರು.
ರೈತರನ್ನು ಅವಮಾನಿಸಿದರೇ ಬಂಡೆದ್ದು ನಿಲ್ಲಬೇಕಾಗುತ್ತದೆ: ಬಸವರಾಜ ಬಿಜ್ಜೂರ
ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಡೆದ ಪ್ರತಿಭಟನೆ ನಡೆಯಿತು. ಈವೇಳೆ ಬಸವರಾಜ ಎಚ್ಚರಿಕೆ ನೀಡಿ ರೈತರನ್ನು ಅವಮಾನಿಸಿದರೇ ಬಂಡೆದ್ದು ನಿಲ್ಲಬೇಕಾಗುತ್ತದೆ ಎಂದರು.
ನಿಜಗುಣ ದೇವರ ಬದುಕು ತುಂಬಾ ಅದ್ಭುತ: ಡಾ.ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮಿ
ನಿಜಗುಣ ದೇವರ ಷಷ್ಠಬ್ಧಿ ಸಂಭ್ರಮ ಸಮಾರಂಭದ 25ನೇ ಸತ್ಸಂಗದಲ್ಲಿ ಡಾ.ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮಿಗಳ ಮಾತನಾಡಿದರು.
ಮಠ, ಮಂದಿರಗಳ ಸ್ಥಾಪನೆಯಿಂದ ಜಗದಲ್ಲಿ ಶಾಂತಿ: ಇಂಚಲ ಶ್ರೀಗಳ ಅಭಿನುಡಿ
ಸಿದ್ಧಾರೂಢರ ನೂತನ ದೇವಸ್ಥಾನ ಲೋಕಾರ್ಪಣೆಯಲ್ಲಿ ಇಂಚಲ ಶ್ರೀಗಳ ಮಾತನಾಡಿ, ಪ್ರತಿಯೊಬ್ಬರು ಭಾವೈಕ್ಯೆತೆಯಿಂದ ಬಾಳಬೇಕು ಎಂದು ಕರೆ ನೀಡಿದರು.
ಬುದ್ಧಿಮಾಂದ್ಯ ಮಕ್ಕಳು ದೇವರ ಸ್ವರೂಪಿಗಳು: ಬಸವರಾಜ ಮಟಗಾರ
ಹಿಡಕಲ್ ಡ್ಯಾಮಿನ ದೂದನಾನಾ ವಿಕಾಸ ಶಿಕ್ಷಣ ಸಂಸ್ಥೆಯ ಬುದ್ದಿವಿಕಲಚೇತನ ಮಕ್ಕಳ ವಸತಿಯುತ ಶಾಲೆಯಲ್ಲಿ ದಿ.ಕಾಶಪ್ಪ ಭೀಮಪ್ಪ ಮಟಗಾರ 37ನೇ ಪುಣ್ಯಸ್ಮರಣೆ ನಿಮಿತ್ತ ಬುದ್ದಿಮಾಂದ್ಯ ಮಕ್ಕಳಿಗೆ ಬಟ್ಟೆಗಳನ್ನು ವಿತರಿಸಲಾಯಿತು.
ಮದುವೆಯ ದಿನವೇ ವರದಕ್ಷಿಣೆಗೆ ಬೇಡಿಕೆ ಇಟ್ಟು ಜೈಲುಪಾಲಾದ ವರ
ವರನೊಬ್ಬ ವರದಕ್ಷಿಣೆಗಾಗಿ ಬೇಡಿಕೆ ಇಟ್ಟು ವರ ಜೈಲು ಪಾಲಾದ ಘಟನೆ ಖಾನಾಪುರದಲ್ಲಿ ಭಾನುವಾರ ವರದಿಯಾಗಿದೆ.
ಕ್ಷೇತ್ರ ಗೊಡಚಿಯಲ್ಲಿ ಪ್ರಜ್ವಲಿಸಿದ ಲಕ್ಷಾಂತರ ದೀಪಗಳು
ರಾಮದುರ್ಗ: ಉತ್ತರ ಕರ್ನಾಟಕ ಧರ್ಮಸ್ಥಳವೆಂದು ಖ್ಯಾತಿ ಪಡೆದ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕ್ಷೇತ್ರ ಗೋಡಚಿ ವೀರಭದ್ರೇಶ್ವರ ರಥೋತ್ಸವದ ಕಳಸ ಅವರೋಹಣದ ನಂತರ ಅಸಂಖ್ಯಾತ ಭಕ್ತರ ಸಮ್ಮುಖದಲ್ಲಿ ಅವರಣದಲ್ಲಿ ಲಕ್ಷ ಲಕ್ಷ ದೀಪಗಳು ಪ್ರಜ್ವಲಿಸಿದವು.
ನಾರಾಯಣಗೌಡರ ಬಂಧನ ಖಂಡಿಸಿ ಕರವೇ ಪ್ರತಿಭಟನೆ
ಬೆಳಗಾವಿ: ಕನ್ನಡ ನಾಮಫಲಕ ಅನುಷ್ಠಾನಕ್ಕೆ ಆಗ್ರಹಿಸಿ ಹೋರಾಟ ನಡೆಸಿದ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡರ ಬಂಧನ ಖಂಡಿಸಿ ಕರವೇ ಕಾರ್ಯಕರ್ತರು ಭಾನುವಾರ ನಗರದ ಚನ್ನಮ್ಮ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಗಾಡಿಕೊಪ್ಪ ರಾಯರಮಠಕ್ಕೆ ಪಾದಯಾತ್ರೆ
ಖಾನಾಪುರ: ಸ್ಥಳೀಯ ಬ್ರಾಹ್ಮಣ ಸಮಾಜ ಮತ್ತು ಹರಿಪ್ರಿಯಾ ಭಜನಾ ಮಂಡಳಿ ವತಿಯಿಂದ ಭಾನುವಾರ ಪಟ್ಟಣದಿಂದ ತಾಲೂಕಿನ ಗಾಡಿಕೊಪ್ಪ ಗ್ರಾಮದ ರಾಘವೇಂದ್ರ ಸ್ವಾಮಿಗಳ ಮಠದವರೆಗೆ ಪಾದಯಾತ್ರೆಯ ಮೂಲಕ ತೆರಳಿದರು. ಬಳಿಕ ರಾಯರ ಮಠದಲ್ಲಿ ರಾಘವೇಂದ್ರ ರಾಯರ ವೃಂದಾವನಕ್ಕೆ ವಿವಿಧ ಧಾರ್ಮಿಕಸೇವೆ ಸಲ್ಲಿಸಿದರು.
ಪಾಕಿಸ್ತಾನಿಯರೂ ಮೋದಿ ಮತ್ತೆ ಪ್ರಧಾನಿ ಆಗಲೆಂದು ಬಯಸ್ತಿದ್ದಾರೆ
ಚಿಕ್ಕೋಡಿ: ಪಟ್ಟಣದಲ್ಲಿ ಶ್ರೀ ರಾಮಸೇನೆ ಆಯೋಜಿಸಿದ್ದ ಮೋದಿ ಗೆಲ್ಲಿಸಿ ಭಾರತ ಉಳಿಸಿ ಅಭಿಯಾನವನ್ನುಬಿಜೆಪಿ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಉದ್ಘಾಟಿಸಿದರು. ಅಖಂಡ ಭಾರತ ನಿರ್ಮಾಣಕ್ಕೆ ಜೈ ಶ್ರೀರಾಮ ಘೋಷಣೆ ದೇಶದಲ್ಲಿ ಮತ್ತೆ ಕೇಳಿ ಬರುತ್ತಿದೆ. ಪಾಕಿಸ್ತಾನ ದೇಶದವರು ಸಹ ಮೋದಿ ಪ್ರಧಾನಿ ಆಗಲಿ ಎಂದು ಬಯಸುತ್ತಿದ್ದಾರೆ ಎಂದರು.
< previous
1
...
362
363
364
365
366
367
368
369
370
...
384
next >
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ