• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧರ್ಮಸ್ಥಳ ಕ್ಷೇತ್ರದ ಬಗ್ಗೆ ಪಿತೂರಿ : ಕ್ರಮಕ್ಕೆ ಆಗ್ರಹಿಸಿ ಇಂದು ಮನವಿ
ಶ್ರೀಕ್ಷೇತ್ರ ಧರ್ಮಸ್ಥಳದ ಬಗ್ಗೆ ವ್ಯವಸ್ಥಿತ ಪಿತೂರಿ ಮಾಡುತ್ತಿರುವವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಆ.12 ರಂದು ಮನವಿ ಸಲ್ಲಿಸಲಾಗುವುದು ಎಂದು ನಿವೃತ್ತ ಇಂಜಿನೀಯರ್ ಅರುಣ ಯಲಗುದ್ರಿ ಹೇಳಿದರು.
ಸುನಿತಾ ಐಹೊಳೆಗೆ ಸುವರ್ಣ ಕರ್ನಾಟಕ ಸೈನಿಕ ಸೇವಾ ರಾಜ್ಯ ಪ್ರಶಸ್ತಿ ಪ್ರದಾನ
ಸುವರ್ಣ ನ್ಯೂಸ್‌ ಹಾಗೂ ಕನ್ನಡಪ್ರಭ ನೀಡುವ ಸುವರ್ಣ ಸಾಧಕಿ-2025 ಪ್ರಶಸ್ತಿ ಪುರಸ್ಕೃತೆ ಸುನಿತಾ ಸೋಮಲಿಂಗ ಐಹೊಳೆ ಅವರಿಗೆ ಸಿರಿ ಸಂಸ್ಕೃತಿಗಾಗಿ ಸಲ್ಲಿಸಿದ ಅನುಪಮ ಸೇವೆ ಗುರುತಿಸಿ ಸುವರ್ಣ ಕರ್ನಾಟಕ ಸೈನಿಕ ಸೇವಾ ರಾಜ್ಯ ಪ್ರಶಸ್ತಿ ಫಲಕವನ್ನು ಪುರಸ್ಕೃತೆಯ ಸ್ವಗೃಹಕ್ಕೆ ತೆರಳಿ ನೀಡಿ ಗೌರವಿಸಲಾಯಿತು.
ಆರತಿ ಸಂಕೇಶ್ವರಗೆ ಯೋಗ ದೇಶಿಕಾ ಪ್ರಶಸ್ತಿ ಪ್ರದಾನ
ಮಲೇಶಿಯಾದ ಕೌಲಾಂಪುರದಲ್ಲಿ ಈಚೆಗೆ ನಡೆದ ಗ್ಲೋಬಲ್‌ ಯೋಗಾ ಕಾನ್ಫರೆನ್ಸ್‌ನಲ್ಲಿ ಬೆಳಗಾವಿ ನಗರದ ಕೆಎಲ್‌ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಯೋಗ ಮತ್ತು ಪ್ರಕೃತಿ ಚಿಕಿತ್ಸಕರಾದ ಆರತಿ ಸಂಕೇಶ್ವರಿ ಅವರಿಗೆ ಯೋಗ ದೇಶಿಕಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.
16 ರಂದು ಗಂಗಾರತಿ ಮಾದರಿಯಲ್ಲಿ ಕೃಷ್ಣಾರತಿ
ನಮ್ಮೆಲ್ಲರ ಜೀವನಾಡಿ ಕೃಷ್ಣಾ ನದಿಯು ಗಂಗಾ ನದಿಯಷ್ಟೇ ಪವಿತ್ರವಾದದ್ದು, ನದಿಗಳು ಕೂಡ ದೇಶದ ಅಮೂಲ್ಯವಾದ ಸಂಪತ್ತು, ನದಿ ನೀರು ಕಲುಷಿತವಾಗದಂತೆ ಸಂರಕ್ಷಣೆ ಮಾಡುವುದು ಮತ್ತು ವ್ಯರ್ಥವಾಗಿ ಹರಿದು ಹೋಗುವ ನೀರನ್ನು ನೀರಾವರಿ ಯೋಜನೆಗಳಿಗೆ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ನಿರಾಣಿ ಉದ್ಯೋಗ ಸಮೂಹದ ಕಾರ್ಯ ನಿರ್ವಾಹಕ ನಿರ್ದೇಶಕ ಸಂಗಮೇಶ ನಿರಾಣಿ ಹೇಳಿದರು.
ಒಳಮೀಸಲಾತಿ ವರದಿ ಮರು ಪರಿಶೀಲಿಸಲು ಆಗ್ರಹಿಸಿ ಪ್ರತಿಭಟನೆ
ನಾಗಮೋಹನದಾಸ್ ಆಯೋಗದ ಪರಿಶಿಷ್ಟ ಜಾತಿ ಒಳಮೀಸಲಾತಿ-2025ರ ವರದಿಯನ್ನು ಮರು ಪರಿಶೀಲಿಸಿ ಜಾರಿಗೆ ತರಬೇಕು ಎಂದು ಆಗ್ರಹಿಸಿ ಛಲವಾದಿ ಮಹಾಸಭಾ ತಾಲೂಕು ಘಟಕ, ಭೀಮವಾದ ದಲಿತ ಸಂಘರ್ಷ ಸಮಿತಿ ಹಾಗೂ ವಿವಿಧ ದಲಿತಪರ ಸಂಘಟನೆಗಳ ಕಾರ್ಯಕರ್ತರು ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಕೊಟ್ಟ ಮಾತಿನಂತೆ ವಂದೇ ಭಾರತ ರೈಲು ತಂದಿದ್ದೇನೆ

ಬೆಳಗಾವಿ-ಬೆಂಗಳೂರು ವಂದೇ ಭಾರತ ರೈಲು ತರುತ್ತೇನೆ ಎಂದು ಮಾತು ಕೊಟ್ಟಿದ್ದೆ. ಅದರಂತೆ ರೈಲು ತೆಗೆದುಕೊಂಡು ಬಂದಿದ್ದೇನೆ. ಬೆಳಗಾವಿ ಜನರ ಧ್ವನಿಗೆ ಸ್ಪಂದಿಸಿದ್ದೇವೆ. ಇದರ ಸದುಪಯೋಗವನ್ನು ಜಿಲ್ಲೆಯ ಜನರು ಪಡೆದುಕೊಳ್ಳುವಂತೆ ಸಂಸದ ಜಗದೀಶ ಶೆಟ್ಟರ್ ಕರೆ ನೀಡಿದರು‌.

ಕನ್ನಡ ವಿರೋಧಿಗಳ ವಿರುದ್ಧ ಕ್ರಮಕ್ಕೆ ಆಗ್ರಹ
ಕರ್ನಾಟಕದ ನೆಲದಲ್ಲಿ ಕನ್ನಡ ಭಾಷೆ ವಿರುದ್ಧ ಹುನ್ನಾರ ನಡೆಸುತ್ತಿರುವವರನ್ನು ಗಡಿಪಾರು ಮಾಡಬೇಕು ಮತ್ತು ಅವರು ನಡೆಸುತ್ತಿರುವ ಸಂಘಟನೆಗಳನ್ನು ರಾಜ್ಯದಲ್ಲಿ ನಿಷೇಧಿಸಬೇಕು.
ಬಸವ ಸಂಸ್ಕೃತಿ ಅಭಿಯಾನದ ಯಶಸ್ಸಿಗೆ ಶ್ರಮಿಸಿ
ಬಸವ ಸಂಸ್ಕೃತಿ ಅಭಿಯಾನ ಕಾರ್ಯಕ್ರಮ ಯಶಸ್ವಿಗೆ ಸಮಸ್ತ ಲಿಂಗಾಯತರು ಶ್ರಮಿಸಬೇಕು. ಸೆ.11ರಂದು ಬೆಳಗಾವಿಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ರಾಮದುರ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು
ಮಗುವಿಗೆ ಹುಟ್ಟಿದ ಗಂಟೆಯೊಳಗಾಗಿ ತಾಯಿಯ ಎದೆ ಹಾಲು ನೀಡಿ
ಮಗು ಹುಟ್ಟಿದ ತಕ್ಷಣ ಗಂಟೆಯೊಳಗಾಗಿ ತಾಯಿಯ ಎದೆಹಾಲು ಮಗುವಿಗೆ ನೀಡಬೇಕು ಎಂದು ಜಿಲ್ಲಾ ಸಂತಾನೋತ್ಪತ್ತಿ ಮತ್ತು ತಾಯಿ ಮಕ್ಕಳ ಆರೋಗ್ಯಾಧಿಕಾರಿ ಡಾ.ಎಸ್.ಎಸ್.ಸಾಯನ್ನವರ ಹೇಳಿದರು.
ಕಾಂಗ್ರೆಸ್ ಕುಮ್ಮಕ್ಕಿಂದ ಧರ್ಮಸ್ಥಳ ಬಗ್ಗೆ ಅಪಪ್ರಚಾರ
ಧರ್ಮಸ್ಥಳದ ಬಗ್ಗೆ ಮತ್ತು ಅಲ್ಲಿನ ನಂಬಿಕೆಗಳ ಬಗ್ಗೆ ಅಪಪ್ರಚಾರ ಮಾಡುವುದನ್ನು ನಾವು ಖಂಡಿಸುತ್ತೇವೆ. ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದಲೇ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಸಂಸದ ಜಗದೀಶ ಶೆಟ್ಟರ್ ಗಂಭೀರ ಆರೋಪ ಮಾಡಿದರು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 465
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved