• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂವಿಧಾನ ಮೌಲ್ಯಗಳನ್ನು ಅರಿತು ಜೀವನ ಸಾಗಿಸಿ: ಪ್ರೀತಿ.ಎಸ್
ಸಂವಿಧಾನದ ರೂಪುರೇಷೆ, ಮೌಲ್ಯ, ಸಿದ್ದಾಂತ ಮತ್ತು ಉದ್ದೇಶಗಳ ಸಾರಾಂಶವೇ ಸಂವಿಧಾನದ ಪ್ರಸ್ತಾವನೆ. ಜನತೆಯ ಧ್ಯೇಯಗಳನ್ನು ನಿರ್ಧರಿಸಿ ಘೋಷಿಸಿಕೊಂಡ ಆದರ್ಶಗಳ ತತ್ವ. ವ್ಯಕ್ತಿತ್ವ ವಿಕಸನವಾಗಲು ಹಕ್ಕುಗಳ ಅಗತ್ಯವಿದ್ದು, ನಮ್ಮ ಸಂವಿಧಾನ ನಮ್ಮ ಹೆಮ್ಮೆಯಾಗಿದೆ.
ಬಿಜೆಪಿಗೆ ಹೋಗುವ ಮಾತೇ ಇಲ್ಲ
ನನ್ನ ಆಪ್ತ ಸ್ನೇಹಿತ ಮಾಜಿ ಉಪಮುಖ್ಯಮಂತ್ರಿ ಹಾಗೂ ಅಥಣಿ ಶಾಸಕ ಲಕ್ಷ್ಮಣ ಸವದಿ ಹಾಗೂ ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಡುವ ಪ್ರಶ್ನೆಯೇ ಇಲ್ಲ .
ಕಿಡಸವಣ್ಣವರ ಬೆಳಗಾವಿ ಬಾರ್‌ ಅಸೋಸಿಯೇಷನ್‌ ಅಧ್ಯಕ್ಷ
ಕಿವಡಸಣ್ಣವರ್ 6ನೇ ಬಾರಿ ಬಾರ್ ಅಸೋಸಿಯೇಶನ್ ಅಧ್ಯಕ್ಷರಾಗಿ ಆಯ್ಕೆಯಾದರು. ಅಧ್ಯಕ್ಷ ಸ್ಥಾನಕ್ಕಾಗಿ ಎಸ್.ಎಸ್. ಕಿವುಡಸಣ್ಣವರ, ಸುಧೀರ ಜೈನ್ ಹಾಗೂ ಸುನೀಲ್ ಸಾಣಿಕೊಪ್ಪ ನಾಮಪತ್ರ ಸಲ್ಲಿಸಿದ್ದರು.
ಗ್ರಾಮೀಣ ಬಿಜೆಪಿ ಕಾರ್ಯಕರ್ತರಿಗೆ ಮುಜುಗರ
ಕಾಂಗ್ರೆಸ್ ಕಾರ್ಯಕರ್ತರು ಅಭಿವೃದ್ಧಿ ಯೋಜನೆಗಳ ಕುರಿತು ನೀಡಿದ ಪ್ರತ್ಯುತ್ತರಕ್ಕೆ ತತ್ತರಿಸಿದ ಧನಂಜಯ ಜಾಧವ ಮತ್ತು ಬಿಜೆಪಿ ಕಾರ್ಯಕರ್ತರು ಮರು ಮಾತನಾಡಲಾಗದೆ ಮುಖಭಂಗ ಅನುಭವಿಸಿದರು.
ನಗರದಲ್ಲಿ ಸಂಭ್ರಮದಿಂದ ಜರುಗಿದ ಹರೇ ಕೃಷ್ಣ ರಥಯಾತ್ರೆ
ಈ ರಥ ಯಾತ್ರೆಗೆ ಹಿರಿಯ ಸನ್ಯಾಸಿ ಭಕ್ತಿ ರಸಮೃತ ​​ಸ್ವಾಮಿ ಮಹಾರಾಜ್ ಮತ್ತು ಚೈತನ್ಯ ಸುಂದರ ಮಹಾರಾಜ್, ಮಾರಿಷಸ್ ಮತ್ತು ವೃಂದಾವಂದಾಸ್ ಮಹಾರಾಜರು, ಶಾಸಕ ಅಭಯ ಪಾಟೀಲ, ರಮಾಕಾಂತ್ ಕೊಂಡೂಸ್ಕರ, ಎಂ. ಎಲ್. ಅಗರವಾಲ್, ಅರುಣ ಕಟಾಂಬಳೆ, ಕಾನುಭಾಯಿ ಠಕ್ಕರ್, ರಾಜು ಹತ್ತರಗಿ ಹಾಗೂ ಇಸ್ಕಾನ್ ಹಲವು ಹಿರಿಯರು ರಥಕ್ಕೆ ಪೂಜೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಮಕ್ಕಳಿಗೆ ನೈತಿಕ ಮೌಲ್ಯ ಬೋಧಿಸಿ: ಬಸವರಾಜ ರಾಯವ್ವಗೋಳ
ಮಾನವೀಯ ಮೌಲ್ಯಗಳು ಕುಸಿಯುತ್ತಿರುವ ಇಂದಿನ ದಿನಗಳಲ್ಲಿ ಮಕ್ಕಳಿಗೆ ನೈತಿಕ ಹಾಗೂ ಮೌಲ್ಯಾಧಾರಿತ ಶಿಕ್ಷಣ ನೀಡುವ ಅಗತ್ಯವಿದೆ.
ಅನುದಾನ, ಅಭಿವೃದ್ಧಿ ಮಾಹಿತಿಗೆ ಆಗ್ರಹ
ತಾವು ಶಾಸಕರಾಗಿ 1 ವರ್ಷ ಪೂರೈಸುವ ಹೊಸ್ತಿಲಲ್ಲಿದ್ದು, ಕ್ಷೇತ್ರಗಳಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ಆರಂಭವಾಗಿಲ್ಲ. ಮತಕೊಟ್ಟ ಮತದಾರರಿಗೆ ಕ್ಷೇತ್ರದ ಅಭಿವೃದ್ಧಿಯ ಕುರಿತು ಮಾಹಿತಿ ಒದಗಿಸಬೇಕಾಗಿದೆ ಎಂದು ಬಿಜೆಪಿ ಕಾರ್ಯರ್ತರು ಒತ್ತಾಯಿಸಿದರು.
ಯರನಾಳ, ಮುತ್ತಿಗಿ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆ
ವಿವಿಧ ಇಲಾಖೆ ಅಧಿಕಾರಿಗಳು, ಕಲಾತಂಡಗಳು, ವಿವಿಧ ಶಾಲೆ ಸಿಬ್ಬಂದಿ, ಮಕ್ಕಳು, ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.
ರಸ್ತೆ ಕಾಮಗಾರಿಗಳಿಗೆ ಅಮರನಾಥ ಜಾರಕಿಹೊಳಿ ಚಾಲನೆ
₹95 ಲಕ್ಷ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಹಾಗೂ ಗಟ್ಟಿಬಸಣ್ಣ ಗುಡಿಯಿಂದ ಯೋಗ್ಯಿಕೊಳ್ಳ ಗುಡಿವರೆಗೆ ₹2.95 ಕೋಟಿ ವೆಚ್ಚದಲ್ಲಿ ರಸ್ತೆ ದುರಸ್ಥಿಕರಣ ಕಾಮಗಾರಿಗೆ ಶನಿವಾರ ಯುವ ನಾಯಕ ಅಮರನಾಥ ಜಾರಕಿಹೊಳಿ ಚಾಲನೆ ನೀಡಿದರು.
ಕ್ರೀಡೆಯಿಂದ ಮಾನಸಿಕ ಸದೃಢತೆ:ಶಿವಾನಂದ ಸಾರವಾಡೆ
ಕ್ರೀಡೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ, ಉತ್ಸಾಹದಿಂದ ಭಾಗವಹಿಸುವುದು
  • < previous
  • 1
  • ...
  • 369
  • 370
  • 371
  • 372
  • 373
  • 374
  • 375
  • 376
  • 377
  • ...
  • 427
  • next >
Top Stories
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಧರ್ಮಸ್ಥಳ ಹೆಬ್ಬಾಗಿಲ ಬಳಿಯೇ ಶೋಧ: ಆದರೆ ಏನೂ ಸಿಗ್ಲಿಲ್ಲ!
ಆಪರೇಷನ್‌ ಸಿಂದೂರದ ವೇಳೆ 6 ಪಾಕ್‌ ಪ್ಲೇನ್‌ ನಾಶ : ಭಾರತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved