• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಲೆಗಳಲ್ಲಿ ಸ್ವಚ್ಚತೆ ಕಾಪಾಡದಿದ್ದರೆ ಕ್ರಮ
ನಗರವಲಯದಲ್ಲಿ ಶೌಚಾಲಯಗಳು ಅವಶ್ಯಕತೆ ಇರುವ ಶಾಲೆಗಳನ್ನು ಪಟ್ಟಿಮಾಡಬೇಕು. ಪ್ರತಿ ಶಾಲೆ ವಿದ್ಯುತ್‌ ಸೌಕರ್ಯ ಹೊಂದಿರಬೇಕು.
ಫೆ.11ಕ್ಕೆ ಉಚಿತ ಉದ್ಯೋಗ ಮೇಳ : ಎಂ. ಜಿ. ಹಿರೇಮಠ
ಅಕ್ಕಮಹಾದೇವಿ ಮಹಿಳಾ ಕಾಲೇಜನಲ್ಲಿ ಫೆ.೧೧ ರ ಬೆಳಗ್ಗೆ ೯-೩೦ ರಿಂದ ಸಂಜೆ ೫-೩೦ ವರೆಗೆ ಆಯೋಜಿಸಲಾಗಿದೆ
ಕುಮಟಳ್ಳಿಗೆ ರೈತರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ
ರೈತರ ಕನಸು ಸಾಕಾರಗೊಳ್ಳುವ ಸಂದರ್ಭದಲ್ಲಿ ಕೊಳಕು ರಾಜಕಾರಣ ತಂದು ಕಾಲೆಳೆಯುವ ಕೆಲಸ ಮಾಡಿ, ಯೋಜನೆಗೆ ಹಿನ್ನಡೆ ಮಾಡಿದರೆ ಹೋರಾಟ ಅನಿವಾರ್ಯ. ಇದು ರೈತರ ಕನಸು ಸಾಕಾರಗೊಳ್ಳುವ ಯೋಜನೆ. ಇದನ್ನು ನಮ್ಮ ಮನೆಯ ಹಬ್ಬದಂತೆ ಸಂಭ್ರಮಿಸೋಣ.
ಫೆ.17ಕ್ಕೆ ರಾಯಬಾಗ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
ರಾಯಬಾಗ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ತಾಲೂಕ ಆಡಳಿತಾಧಿಕಾರಿಗಳ ಪೂರ್ವಭಾವಿ ಸಭೆ
ಚಿಕ್ಕೋಡಿ ನೂತನ ಜಿಲ್ಲೆ ಮಾಡಬೇಕು: ಎನ್. ಎ. ಮಗದುಮ್
ಕಳೆದ ಹಲವು ವರ್ಷಗಳಿಂದ ಜಿಲ್ಲೆಯ ಜನ ಕಷ್ಟ ಪಡುತ್ತಿದ್ದರು. ಯಾವುದೇ ಸರ್ಕಾರಗಳು ತಲೆ ಕೆಡಿಸಿಕೊಳ್ಳುತ್ತಿಲ್ಲ. ಜನ ಪ್ರತಿನಿಧಿಗಳು ಸಹ ಮೌನಕ್ಕೆ ಜಾರಿದ್ದಾರೆ
ವಿದ್ಯಾರ್ಥಿಗಳು ಪಠ್ಯದ ಜೊತೆ ಸಾಧಕರ ಪುಸ್ತಕ ಓದಬೇಕು
ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಪಠ್ಯದೊಂದಿಗೆ ಗ್ರಂಥಾಲಯದಲ್ಲಿ ಲಭ್ಯವಿರುವ ಸಾಧಕರ ಪುಸ್ತಕಗಳನ್ನು ಓದಬೇಕು. ದಿನಪತ್ರಿಕೆ, ಸ್ಪರ್ಧಾತ್ಮಕ ಪರೀಕ್ಷೆಗಳ ಬಗೆಗಿನ ಪುಸ್ತಕ ಓದುವ, ಓದಿದ್ದನ್ನು ಮನನ ಮಾಡಿಕೊಳ್ಳುವುದನ್ನು ರೂಢಿಸಿಕೊಂಡಲ್ಲಿ ಸಾಧನೆ ಮಾಡಬಹುದಾಗಿದೆ .
ರಂಗ ಆರಾಧನಾ ಸಾಂಸ್ಕೃತಿಕ ಸಂಘಟನೆ ಕಾರ್ಯ ಶ್ಲಾಘನೀಯ
ಪ್ರತಿವರ್ಷ ಕೋಟೆಯಲ್ಲಿ ನಾಟಕಗಳನ್ನು ಪ್ರದರ್ಶಿಸುವ ಮೂಲಕ ಜನರಲ್ಲಿ ರಂಗಭೂಮಿ ಅಭಿರುಚಿ ಹೆಚ್ಚಿಸಲಾಗುತ್ತಿದೆ. ಇವರ ಕಾರ್ಯ ಈ ಭಾಗದಲ್ಲಿ ರಂಗಭೂಮಿಗೆ ಶ್ರಮಿಸಿದಂತ ಅನೇಕ ಹಿರಿಯ ಕಲಾವಿದರಿಗೆ ಗೌರವ ನೀಡಿದೆ
ಮೂರು ಹೊಸ ಜಿಲ್ಲೆ ರಚನೆ ಸ್ವಾಗತ
ರಾಜ್ಯದ ಅತಿದೊಡ್ಡ ಜಿಲ್ಲಾ ಕೇಂದ್ರವಾಗಿರುವ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಗೋಕಾಕ ನೂತನ ಜಿಲ್ಲೆಯನ್ನಾಗಿ ಮಾಡುವಂತೆ ಪಿ.ಸಿ.ಗದ್ದಿಗೌಡರ, ವಾಸುದೇವರಾವ ಮತ್ತು ಹುಂಡೆಕರ ಸಮಿತಿಗಳು ಗೋಕಾಕ ನೂತನ ಜಿಲ್ಲೆ ಮಾಡುವಂತೆ ವರದಿ ನೀಡಿರುವ ಪರಿಣಾಮ ಅಂದಿನ ಜೆ.ಎಚ್.ಪಟೇಲರ ಸರ್ಕಾರ ಗೋಕಾಕ ತಾಲೂಕನ್ನು ಹೊಸ ಜಿಲ್ಲೆಯನ್ನಾಗಿ ಘೋಷಿಸಿತ್ತು.
ಉತ್ತರಕರ್ನಾಟಕದಲ್ಲಿ ಶಿಕ್ಷಣ ಸಂಸ್ಥೆಗಳು ಜ್ಞಾನದ ಬೆಳಕು ನೀಡಿವೆ
ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿಅವರ ಭವಿಷ್ಯ ನಿರ್ಮಿಸುತ್ತಿರುವ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯವು ಶ್ಲಾಘನೀಯ
ಆರೋಗ್ಯ ತಪಾಸಣೆ ಶಿಬಿರದ ಸದುಪಯೋಗ ಪಡೆಯಿರಿ
ಕೆಎಲ್‌ಇ ಸಂಸ್ಥೆ ಅನೇಕ ಜನಪರ ಕಾರ್ಯಗಳನ್ನು ಮಾಡುತ್ತಿದ್ದು, ಎಲ್ಲರಿಗೂ ಒಳ್ಳೆ ಶಿಕ್ಷಣ ಮತ್ತು ಆರೋಗ್ಯ ಸೇವೆ ನೀಡುತ್ತಿದೆ.
  • < previous
  • 1
  • ...
  • 370
  • 371
  • 372
  • 373
  • 374
  • 375
  • 376
  • 377
  • 378
  • ...
  • 427
  • next >
Top Stories
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಧರ್ಮಸ್ಥಳ ಹೆಬ್ಬಾಗಿಲ ಬಳಿಯೇ ಶೋಧ: ಆದರೆ ಏನೂ ಸಿಗ್ಲಿಲ್ಲ!
ಆಪರೇಷನ್‌ ಸಿಂದೂರದ ವೇಳೆ 6 ಪಾಕ್‌ ಪ್ಲೇನ್‌ ನಾಶ : ಭಾರತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved