• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಂಚ ಗ್ಯಾರಂಟಿ ಯೋಜನೆಗಳ ಸದ್ಬಳಕೆ ಮಾಡಿಕೊಳ್ಳಿ
ಬಡವರ ಮಕ್ಕಳಿಗೆ ಧ್ವಜ ನೀಡುವವರ ಮಕ್ಕಳು ವಿದೇಶಗಳಲ್ಲಿ ಉನ್ನತ‌ ವ್ಯಾಸಾಂಗ ಮಾಡುತ್ತಾರೆ. ಆದ್ದರಿಂದ ಇಂತಹ ಹುನ್ನಾರಗಳ ಬಗ್ಗೆ ಜನರು ಎಚ್ಚರಿಕೆ ವಹಿಸಬೇಕು.
ಮಕ್ಕಳ ರಕ್ಷಣೆ ಕಾರ್ಯ ಚುರುಕುಗೊಳಿಸಿ
ತಮ್ಮ ವ್ಯಾಪ್ತಿಯಲ್ಲಿ ಕಾನೂನು ಸಂಘರ್ಷಕ್ಕೊಳಪಟ್ಟ ಮಕ್ಕಳು ಕಂಡು ಬಂದಲ್ಲಿ ಅಂತಹ ಮಕ್ಕಳನ್ನು ರಕ್ಷಣೆ ಮಾಡಿ ತಕ್ಷಣವೇ ಬಾಲನ್ಯಾಯ ಮಂಡಳಿ ಮುಂದೆ ಹಾಜರುಪಡಿಸಬೇಕು ಎಂದು ಹೇಳಿದರು.
ಎಲ್ಲರ ಆಶಯಗಳಿಗೆ ಪೂರಕವಾಗಿದೆ ಸಂವಿಧಾನ
ಸಂವಿಧಾನ ಕುರಿತು ಸಾರ್ವಜನಿಕರಲ್ಲಿ ಜಾಗೃತಿ, ಅರಿವು ಮೂಡಿಸುವ ದಿಸೆಯಲ್ಲಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಈ ವಿನೂತನ ಕಾರ್ಯಕ್ರಮ ರೂಪಿಸಲಾಗಿದೆ
ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಈಶಪ್ರಭು ಸಂಸ್ಥೆ ಕಾರ್ಯ ಶ್ಲಾಘನೀಯ
ಪಿ.ಬಿ.ಪಾಟೀಲ ಮತ್ತು ಹಿರಿಯರು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಣ ದೊರಕಬೇಕೆಂಬ ಮಹಾದಾಸೆಯಿಂದ ಹುಟ್ಟು ಹಾಕಿದ ಸಂಸ್ಥೆ ಇಂದು ಡಾ.ವಿಶ್ವನಾಥ ಪಾಟೀಲ ಅವರ ನೇತೃತ್ವದಲ್ಲಿ ಸುವರ್ಣ ಮಹೋತ್ಸವ ಆಚರಿಸುತ್ತಿರುವುದು ಸಂತಸದ ಸಂಗತಿ.
ಈಗ ಬೆಳಗಾವಿಯಲ್ಲಿ ಭಗವಾ ಧ್ವಜ ತೆರವು ವಿವಾದ
ಮಂಡ್ಯ ಜಿಲ್ಲೆಯ ಕೆರಗೋಡು ಬಳಿಕ ಬೆಳಗಾವಿ ಜಿಲ್ಲೆಗೂ ಭಗವಾಧ್ವಜ ವಿವಾದ ಹಬ್ಬಿದ್ದು, ಚನ್ನಮ್ಮನ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯಲ್ಲಿ ಭಗವಾಧ್ವಜ ತೆರವು ವಿರೋಧಿಸಿ ಹಿಂದುಪರ ಕಾರ್ಯಕರ್ತರು ಭಾನುವಾರ ಜಾಥಾ ನಡೆಸಿ ಪ್ರತಿಭಟನೆ ನಡೆಸಿದ್ದಾರೆ.
ವಿಶೇಷ ಮಕ್ಕಳನ್ನು ನೋಡುವ ದೃಷ್ಠಿಕೋನ ಬದಲಾಗಬೇಕು
ಸಮಾಜವು ವಿಶೇಷ ಮಕ್ಕಳನ್ನು ನೋಡುವ ದೃಷ್ಠಿಕೋನ ಬೇರೆಯಾಗಿದೆ. ಅದನ್ನು ತೊಲಗಿಸಬೇಕು.
ಟ್ರ್ಯಾಕ್ಟರ್‌ ಟ್ರ್ಯಾಲಿ ಪಲ್ಟಿ : ಮೂವರು ಮಹಿಳೆಯರು ಸಾವು
ಘಟನೆಯಲ್ಲಿ ಮಾಲಾ ರಾವಾಸಾಬ ಐನಾಪುರೆ(65), ಚಂಪಾ ಲಕ್ಕಪ್ಪ ತಳಕಟ್ಟಿ (45), ಭಾರತಿ ಸತ್ಯಪ್ಪ (ಘಾಟಗೆ) ವಡ್ರಾಳೆ(42) ಮೃತಪಟ್ಟಿದ್ದಾರೆ.
ಸಂಸ್ಕಾರ ಕಲಿತವ ಭ್ರಷ್ಟನಾಗಲಾರ
ಈ ಹಿಂದೆ ಭಾರತ ಹಾವಾಡಿಗರ ದೇಶ ಎಂದು ವಿದೇಶಿಗರು ಹಂಗಿಸುತ್ತಿದ್ದರು. ಆದರೆ, ಇಂದು ಭಾರತ ವಿಶ್ವಗುರುವಾಗಿ ಬೆಳಗುತ್ತಿದೆ. ಇದಕ್ಕೆ ಕಾರಣ ನಮ್ಮಲ್ಲಿನ ಶಿಕ್ಷಣ ಮತ್ತು ಸಂಸ್ಕಾರ.
ಇಂದು ವರ್ಧಮಾನ ಶಿಕ್ಷಣ ಸಂಸ್ಥೆಯ ರಜತ ಮಹೋತ್ಸವ
ಕಾರ್ಯಕ್ರಮದ ಉದ್ಘಾಟಕರಾಗಿ ವಿಜಯಪುರ ಸಂಸದ ರಮೇಶ ಜಿಗಜಿಣಗಿ ಮತ್ತು ಮುಖ್ಯ ಅಥಿತಿಗಳಾಗಿ ದಿಲ್ಲಿಯ ವಿಶೇಷ ಪ್ರತಿನಿಧಿ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ವಿ.ಪ ಸದಸ್ಯ ಹಣಮಂತ ನಿರಾಣಿ, ಮಾಜಿ ಸಚಿವ ವೀರಕುಮಾರ ಪಾಟೀಲ ವಿವಿಧ ಗಣ್ಯರು ಆಗಮಿಸುತ್ತಿದ್ದು, ಕಾರ್ಯಕ್ರಮದ ಅಧ್ಯಕ್ಷತೆ ವರ್ಧಮಾನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಂಕರ ಪರಗೌಡ ದಡ್ಡಿ ವಹಿಸುವರು ಎಂದು ಹೇಳಿದರು.
ಇಂದು ಬೆಳವಡಿ ಈಶಪ್ರಭು ಶಿಕ್ಷಣ ಸಂಸ್ಥೆಯ ಅದ್ಧೂರಿ ಸುವರ್ಣ ಮಹೋತ್ಸವ
1971 ರಲ್ಲಿ ನಮ್ಮ ತಂದೆ ದಿ.ಈರನಗೌಡ ಪಾಟೀಲ ಮತ್ತು ಹಿರಿಯರು ಪ್ರಾರಂಭಿಸಿದ ಸಂಸ್ಥೆ ಇಂದು ಶೈಕ್ಷಣಿಕ ಕ್ರಾಂತಿ ಮಾಡುತ್ತಿದೆ. ಸಂಸ್ಥೆಯಲ್ಲಿ ಎಲ್‌ಕೆಜಿಯಿಂದ ಪದವಿವರೆಗೆ 1500 ವಿದ್ಯಾರ್ಥಿಗಳು ಕಲಿಕೆ ನಡೆಸಿದ್ದು, 52 ಶಿಕ್ಷಕರು ಇದ್ದಾರೆ.
  • < previous
  • 1
  • ...
  • 372
  • 373
  • 374
  • 375
  • 376
  • 377
  • 378
  • 379
  • 380
  • ...
  • 425
  • next >
Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved