• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೇವು, ನೀರು ಕೊರತೆಯಾಗದಂತೆ ನಿಗಾವಹಿಸಿ
ಈಗಾಗಲೇ ಕೃಷ್ಣಾ ನದಿಯ ನೀರಿನ ಮಟ್ಟದಲ್ಲಿ ಇಳಿಕೆ ಕಾಣುತ್ತಿದ್ದು, ಮುಂಬರುವ ಬೇಸಿಗೆಯಲ್ಲಿ ಜನರಿಗೆ ಮತ್ತು ಜಾನುವಾರುಗಳಿಗೆ ನೀರಿನ ಕೊರತೆಯಾಗದಂತೆ ನೀರಿನ ಪೂರೈಕೆ ಮಾಡಬೇಕು. ಜಾನುವಾರುಗಳಿಗೆ ಪ್ರತಿ ಗ್ರಾಮದಲ್ಲಿ ಮೇವು ಪೂರೈಕೆಯಾಗುವಂತೆ ನೋಡಬೇಕು ಎಂದರು.
ಗ್ರಾಮೀಣ ಕ್ಷೇತ್ರ ರಾಜ್ಯದಲ್ಲಿ ಮಾದರಿಗೆ ಶ್ರಮ
ಮುಂದಿನ ದಿನಗಳಲ್ಲಿ ಇಡೀ ರಾಜ್ಯದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ಮಾದರಿ ಮಾಡಬೇಕಾಗಿದೆ. ಗೃಹಲಕ್ಷ್ಮೀ ಯೋಜನೆ ಸಮರ್ಪಕ ಜಾರಿ ನಂತರ ಅಭಿವೃದ್ಧಿ ಯೋಜನೆಗಳನ್ನು ಆರಂಭಿಸಲಾಗಿದೆ.
ಎಸ್.ಎಸ್‌.ಎಲ್‌.ಸಿ ವಿದ್ಯಾರ್ಥಿಗಳಿಗಾಗಿ ಪೋನ್ ಇನ್ ಕಾರ್ಯಕ್ರಮ
ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಶಾಸಕ ರಮೇಶ್ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಕಳೆದ 8 ವರ್ಷಗಳಿಂದ ಪೋನ್ ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಆಯಾ ವಿಷಯದ ನುರಿತ ಶಿಕ್ಷಕರು ಉತ್ತರ ನೀಡಿ ವಿದ್ಯಾರ್ಥಿಗಳಲ್ಲಿಯ ಭಯ ನಿವಾರಿಸುವ ಜೊತೆಗೆ ಅವರ ಕಠಿಣ ಪ್ರಶ್ನೆಗಳಿಗೆ ಸಲೀಸಾಗಿ ಉತ್ತರ ನೀಡಿ ಮಗು ಅತ್ಯಂತ ಸರಳವಾಗಿ ಉತ್ತರ ಬರೆಯುವಂತೆ ಪ್ರೆರೆಪಿಸಲ್ಲಿದ್ದಾರೆ.
ನರೇಗಾ ಕಾರ್ಮಿಕರು ಆರೋಗ್ಯ ಕಾಪಾಡಿಕೊಳ್ಳಿ
ನರೇಗಾ ಯೋಜನೆಯಡಿ ಮಹಿಳೆ ಮತ್ತು ಪುರುಷರಿಗೆ ಸಮಾನ ಕೂಲಿ ನೀಡಲಾಗುವುದು.
ನರೇಗಾ ಯೋಜನೆ ಬಡಜನರಿಗೆ ಬಹಳ ಅನುಕೂಲ
ನರೇಗಾ ಯೋಜನೆಯಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಾಗಬೇಕಾಗಿದೆ
ವಿಶ್ವದಲ್ಲೇ ಅತಿದೊಡ್ಡ ಉದ್ಯೋಗ ಯೋಜನೆ ನರೇಗಾ
ನೂರು ದಿನಗಳವರೆಗೆ ಕೂಲಿ ಒದಗಿಸುವ ಮೂಲಕ ಗ್ರಾಮೀಣ ಭಾಗದ ಜನರ ಜೀವನಕ್ಕೆ ಆರ್ಥಿಕ ಭದ್ರತೆ ಒದಗಿಸುವುದು ಹಾಗೂ ಗ್ರಾಮಗಳ ಅಭಿವೃದ್ಧಿಗೆ ಅನುಕೂಲವಾಗುವಂತಹ ಆಸ್ತಿ ಸೃಜನೆ ಮಾಡುವುದು ಯೋಜನೆಯ ಉದ್ದೇಶವಾಗಿದೆ. ಫೆ.2 ರಂದು ನರೇಗಾ ಯೋಜನೆ ಅನುಷ್ಟಾನಗೊಂಡ ದಿನವನ್ನು ನರೇಗಾ ದಿನವಾಗಿ ಆಚರಿಸಲಾಗುತ್ತಿದೆ
ಯುವಕರು ಶರೀರ ಸಂಪತ್ತು ಕಾಯ್ದುಕೊಳ್ಳಿ: ಚಿದಾನಂದ ಸವದಿ
ಪ್ರತಿಯೊಬ್ಬರು ಇದರ ಉಪಯೋಗ ಪಡೆದು ಆಯುಷ್ಯ ಹೆಚ್ಚಿಸಿಕೊಳ್ಳಿ.
ಎನ್‌ಸಿಸಿ ಕೆಡೆಟ್‌ಗಳು ಭಾರತೀಯ ಸೇನೆ ಸೇರಬೇಕು
ಯುವ ಜನಾಂಗ ಸೇನೆಯಲ್ಲಿ ಸೇರಿ ದೇಶದ ಋಣ ತೀರಿಸಲು ಉತ್ತಮ ಅವಕಾಶವಿದ್ದು ಅದನ್ನು ಸದುಪಯೋಗ ಪಡೆಯಬೇಕು.
ಕೋಳಿ ಬೆಸ್ತ ಜನಜಾಗೃತಿ ಸಮಾವೇಶ ಸಿದ್ಧತೆ ಪರಿಶೀಲನೆ
ಶುಕ್ರವಾರ ಸರ್ದಾರ್ ಮೈದಾನಕ್ಕೆ ಭೇಟಿ ನೀಡಿದ ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ಅಂಬಿಗರ ಚೌಡಯ್ಯ ಜಯಂತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶಕ್ಕೆ ಬೆಂಬಲ ಸೂಚಿಸಿದರು.
ಸಂವಿಧಾನ ಜಾಗೃತಿ ಜಾಥಾಗೆ ಅದ್ಧೂರಿ ಸ್ವಾಗತ
ಇಸ್ಲಾಂಪುರ ಗ್ರಾಮಕ್ಕೆ ಆಗಮಿಸಿದ ವಿಶೇಷ ವಾಹನದಲ್ಲಿ ನಿರ್ಮಿಸಿದ ಸಂವಿಧಾನ ಪೀಠಿಕೆಯುಳ್ಳ ಸ್ಥಬ್ದ ಚಿತ್ರದ ರಥವನ್ನು ಅದ್ಧೂರಿಯಾಗಿಸಕಲ ವಾದ್ಯಮೇಳದೊಂದಿಗೆ ಬರಮಾಡಿಕೊಳ್ಳಲಾಯಿತು.
  • < previous
  • 1
  • ...
  • 373
  • 374
  • 375
  • 376
  • 377
  • 378
  • 379
  • 380
  • 381
  • ...
  • 425
  • next >
Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved