ಕನ್ನಡದಲ್ಲಿ ಮಾತನಾಡು ಎಂದಿದ್ದಕ್ಕೆ ಬಸ್ ನಿರ್ವಾಹಕನ ಮೇಲೆ ನಡೆದ ಹಲ್ಲೆ, ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ರಾಜ್ಯದ ಬಸ್ಗಳಿಗೆ ಮಸಿ ಬಳಿದು, ಚಾಲಕನಿಗೆ ತಿಲಕ ಇಟ್ಟು, ಬಲವಂತವಾಗಿ ಜೈ ಕರ್ನಾಟಕ ಘೋಷಣೆ ಕೂಗಿಸಿದ ಮರಾಠಿ ಪುಂಡರ ವರ್ತನೆಗೆ ರಾಜ್ಯಾದ್ಯಂತ ಆಕ್ರೋಶ ಭುಗಿಲೆದ್ದಿದೆ.