• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾನಾ ಬೇಡಿಕೆ ಈಡೇರಿಸುವಂತೆ ಸಂಸದೆ ಅಂಗಡಿ ಕಚೇರಿ ಎದುರು ಧರಣಿ
ಇ-ಶ್ರಮ್‌ ಯೋಜನೆಯಲ್ಲಿ ಗುರುತಿನ ಚೀಟಿ ಪಡೆದಿರುವ ಎಲ್ಲ ಅಸಂಘಟಿತ ಕಾರ್ಮಿಕರು ಹಾಗೂ ಅವರ ಕುಟುಂಬಗಳ ಸದಸ್ಯರಿಗೆ ವೇತನ ಪಾವತಿ ಹಾಗೂ ಕಾನೂನುಬದ್ಧ ಸೌಲಭ್ಯಗಳನ್ನು ಜಾರಿಗೊಳಿವೇಕು ಎಂದು ಸಿಐಟಿಯು, ಸ್ಕೀಂ ನೌಕರರ ಪ್ರತಿಭಟನೆ ನಡೆಸಿದರು.
ಜೈನ ಮುನಿಗಳ ಹತ್ಯೆ: 28ಕ್ಕೆ ಸಮುದಾಯದ ಪ್ರಮುಖರ ಸಭೆ
15 ತಿಂಗಳೊಳಗೆ 4 ಜೈನ ಮುನಿಗಳ ಹತ್ಯೆಯಾಗಿದ್ದು, ಚಿಕ್ಕೋಡಿ ತಾಲೂಕಿನ ಶಮನೇವಾಡಿಯಲ್ಲಿ ಜ.28 ರಂದು ಬೆಳಗ್ಗೆ 11 ಗಂಟೆಗೆ ಸಮುದಾಯದ ಪ್ರಮುಖರ ಸಭೆ ಕರೆಯಲಾಗಿದೆ ಎಂದು ರಾಷ್ಟ್ರಸಂತ 108 ಗುಣಧರ ನಂದಿ ಮಹಾರಾಜರು ಹೇಳಿದ್ದಾರೆ.
ಮೂಡಲಗಿ ಸಹಕಾರಿ ಹಬ್‌ ಆಗಿ ಬೆಳೆಯಲಿ: ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ
ಕುರುಹಿನಶೆಟ್ಟಿ ಅರ್ಬನ್ ಕೋ-ಆಪ್‌ ಕ್ರೆಡಿಟ್ ಸೊಸೈಟಿಯ ಬೆಳ್ಳಿ ಮಹೋತ್ಸವದಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮಾತನಾಡಿ, ಮೂಡಲಗಿ ಸಹಕಾರ ಕ್ಷೇತ್ರದ ಬೆಳವಣಿಗೆಯಾಗಲು ಫಲವತ್ತಾದ ಕೇಂದ್ರ ಸ್ಥಾನವಾಗಿದೆ ಎಂದರು.
ಬಸವಣ್ಣರ ಆದರ್ಶ ಸಮಾಜ ನಿರ್ಮಾಣಕ್ಕೆ ಪರದಾಡಬೇಕಿದೆ
ಶಾಲೆಯ ನೋಂದಣಿಯಲ್ಲಿ ಜಾತಿ ದಾಖಲು ಮಾಡುವುದನ್ನು ಬಿಡಬೇಕು. ಅಂದಾಗ ಜಾತೀಯತೆಯಿಂದ ಹೊರಬರಲುಸಾಧ್ಯ ಎಂದ ಶಾಸಕ ಅಶೋಕ ಪಟ್ಟಣ
ರೈತರ ಮೇಲೆ ಕೇಸ್‌ ಹಾಕಿಸಿರುವ ಶ್ರೀಮಂತ ಪಾಟೀಲ: ಶಾಸಕ ಕಾಗೆ ಆಕ್ರೋಶ
ಗೂಂಡಾಗಿರಿ ಆರೋಪ ಸಾಬೀತು ಮಾಡಿದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ರಾಜು ಕಾಗೆ ಹೇಳಿದ್ದು, ಮಾಜಿ ಶಾಸಕ ಶ್ರೀಮಂತ ಪಾಟೀಲ ವಿರುದ್ಧ ಹರಿಹಾಯ್ದಿದ್ದಾರೆ.
ಕೊನೆಯುಸಿರು ಇರುವವರೆಗೆ ನಿಮ್ಮ ಸೇವೆ ಮಾಡುವೆ: ಶಾಸಕ ಐಹೊಳೆ
ನನ್ನ ಕೊನೆಯುಸಿರು ಇರುವವರೆಗೆ ಕ್ಷೇತ್ರದ ಜನರ ಸೇವೆ ಮಾಡುತ್ತ, ಕ್ಷೇತ್ರದಲ್ಲಿ ಇನ್ನು ಹೆಚ್ಚಿನ ಅಭಿವೃದ್ಧಿ ಕೈಗೊಂಡು, ರಾಜ್ಯದಲ್ಲಿಯೇ ರಾಯಬಾಗ ಮತಕ್ಷೇತ್ರ ಒಂದು ಮಾದರಿ ಕ್ಷೇತ್ರವನ್ನಾಗಿ ಮಾಡುವುದಾಗಿ ಶಾಸಕ ಡಿ.ಎಂ. ಐಹೊಳೆ ಹೇಳಿದ್ದಾರೆ.
ಗಂಭೀರವಾಗಿ ಗಾಯಗೊಂಡಿದ್ದ ವಿಷದ ಹಾವಿಗೆ ಶಸ್ತ್ರಚಿಕಿತ್ಸೆ, 40 ಹೊಲಿಗೆ
ಬೆಳಗಾವಿಯ ಮಲ್ಟಿಸ್ಪೆಷಾಲಿಟಿ ವೆಟರ್ನರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಹಾವಿಗೆ 40 ಹೊಲಿಗೆ ಹಾಕಲಾಗಿದೆ. ಸದ್ಯ ಹಾವು ಸುರಕ್ಷಿತವಾಗಿದೆ.
ಜೈ ಶ್ರೀರಾಮ ಘೋಷಣೆ ಕೂಗಿದವರ ಮೇಲೆ ಬಿತ್ತು ಕಲ್ಲು
ಬೆಳಗಾವಿಯ ಪಾಟೀಲ ಗಲ್ಲಿಯಲ್ಲಿ ಸೋಮವಾರ ರಾತ್ರಿ ಜೈ ಶ್ರೀರಾಮ ಎಂದು ಹೋಗುತ್ತಿದ್ದವರ ಮೇಲೆ ಕಲ್ಲು ತೂರಿ ಬಂದಿತು. ನಂತರ ಪೊಲೀಸರು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ನಿಯಂತ್ರಣ ಮಾಡಿದರು.
ಅಕ್ರಮ ಮೇಲ್ನೋಟಕ್ಕೆ ಸಾಬೀತು: ಇಬ್ಬರು ಆಹಾರ ನಿರೀಕ್ಷಕರು ಸಸ್ಪೆಂಡ್
ಅಧಿಕಾರ ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಹುಕ್ಕೇರಿ ಆಹಾರ ಇಲಾಖೆಯ ಇಬ್ಬರು ಆಹಾರ ನಿರೀಕ್ಷಕರನ್ನು ಬೆಳಗಾವಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಅಮಾನತು ಮಾಡಲಾಗಿದೆ
ಅಯೋಧ್ಯೆಯ ರಾಮಲಲ್ಲಾ ಕಾರ್ಯಕ್ರಮದಲ್ಲಿ ಕೋರೆ ಭಾಗಿ
ಅಯೋಧ್ಯೆಯ ಶ್ರೀ ರಾಮನಲ್ಲ ಪ್ರಾಣ ಪ್ರತಿಷ್ಠಾಪನ ಹಿನ್ನೆಲೆ ನಗರದಲ್ಲಿ ನಡೆದ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭವ್ಯವಾದ ರಾಮಮಂದಿರವನ್ನು ಕಣ್ಣು ತುಂಬಿಕೊಳ್ಳುವುದೇ ಒಂದು ಅಮೃತಗಳಿಗೆ. ಭಾರತ ದರ್ಶನವನ್ನು ಇಲ್ಲಿ ಕಾಣಬಹುದು.
  • < previous
  • 1
  • ...
  • 382
  • 383
  • 384
  • 385
  • 386
  • 387
  • 388
  • 389
  • 390
  • ...
  • 425
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved