• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀರಾಮೋತ್ಸವದಲ್ಲಿ ಮಿಂದೆದ್ದ ಭಕ್ತರು, ಎಲ್ಲೆಡೆ ಶ್ರೀರಾಮ ಜಪ
ಬೆಳಗಾವಿ ಇಡೀ ನಗರದ ಬೀದಿ ಬೀದಿಗಳಲ್ಲಿ, ಬಡಾವಣೆಗಳಲ್ಲಿ ಕೇಸರಿ ಧ್ವಜಗಳು ರಾರಾಜಿಸಿದವು. ಪ್ರಮುಖ ರಸ್ತೆಗಳು ಸೇರಿದಂತೆ ಇತರೆ ಬೀದಿಗಳಲ್ಲಿ ಶ್ರೀರಾಮನ ಬೃಹತ್‌ ಕಟೌಟ್‌ಗಳು, ಶ್ರೀರಾಮನ ಪ್ರತಿಕೃತಿ ನಿರ್ಮಿಸಿ ಭಕ್ತರು ಕುಣಿದು ಕುಪ್ಪಳಿಸಿ,ಸಂಭ್ರಮಿಸಿದರು.
ಧರ್ಮದಲ್ಲಿ ಎಂದಿಗೂ ರಾಜಕಾರಣ ಇರಬಾರದು
ಶ್ರೀರಾಮನನ್ನು ಒಂದು ಪಕ್ಷ ತನ್ನ ಸ್ವಾರ್ಥಕ್ಕೆ ಬಳಕೆ ಮಾಡಿಕೊಳ್ಳಬಾರದು. ರಾಮನ ಭಕ್ತರು ಎಲ್ಲ ಪಕ್ಷ ಮತ್ತು ಎಲ್ಲ ಧರ್ಮದಲ್ಲಿಯೂ ಇದ್ದಾರೆ. ಆದರೆ, ಕೆಲವು ಪಕ್ಷದ ಮುಖ್ಯಸ್ಥರು ಶ್ರೀರಾಮನನ್ನು ತಮ್ಮ ರಾಜಕಾರಣಕ್ಕೆ ಬಳಸುತ್ತಿದ್ದಾರೆ.
ಹಳೆ ಪಿಂಚಣಿ ಯೋಜನೆ ಜಾರಿಗೆ ರಾಜ್ಯ ಸರ್ಕಾರಿ ನೌಕರರ ಆಗ್ರಹ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಾಗವಾಡ ಘಟಕದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರಕ್ಕೆ ಕಾಗವಾಡ ಶಾಸಕ ರಾಜು ಕಾಗೆ ಮೂಲಕ ಸೋಮವಾರ ಉಗಾರದಲ್ಲಿ ಮನವಿ ಸಲ್ಲಿಸಿದರು.
ರಾಮ ನಮ್ಮೆಲ್ಲರ ಹೃದಯದಲ್ಲಿದ್ದಾನೆ: ಚನ್ನರಾಜ ಹಟ್ಟಿಹೊಳಿ
ನಾವು ದೈವಿ ಭಕ್ತರು. ರಾಮಮಂದಿರ ಸೇರಿದಂತೆ ನೂರಾರು ಮಂದಿರಗಳಿಗೆ ನಮ್ಮಿಂದಾದ ನೆರವು ನೀಡಿದ್ದೇವೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ 110ಕ್ಕೂ ಹೆಚ್ಚು ದೇವಸ್ಥಾನಗಳ ಜೀರ್ಣೋದ್ಧಾರ ಮತ್ತು ನಿರ್ಮಾಣ ಮಾಡಲು ಸಹಾಯ ಮಾಡಿದ್ದೇವೆ.
ಮೂಡಲಗಿ ಪಟ್ಟಣದಲ್ಲಿ ಸಂಭ್ರಮದ ರಾಮೋತ್ಸವ
ಪಟ್ಟಣದ ಪ್ರತಿ ವಾರ್ಡಗಲ್ಲಿ ಹಾಗೂ ತಾಲೂಕಿನ ಪ್ರತಿ ಹಳ್ಳಿಗಳ ದೇವಾಲಯಗಳಲ್ಲು ವಿಶೇಷ ಪೂಜೆ, ಹೋಮ ನಡೆದವು. ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ದೇವಾಲಯಗಳು, ಗ್ರಾಮದ ಪ್ರಮುಖ ಬೀದಿಗಳು ಶೃಂಗಾರಗೊಂಡಿದ್ದವು.
ಸತೀಶ ಶುಗರ್ಸ್‌ ಅವಾರ್ಡ್ಸ್‌ ವಿಜೇತರಿಗೆ ಪ್ರಶಸ್ತಿ ಪ್ರದಾನ
ಪ್ರೌಢಶಾಲಾ ವಿಭಾಗದ ಗಾಯನ ಸ್ವರ್ಧೆಯಲ್ಲಿ ಕಲ್ಲೋಳಿಯ ಎಸ್.ಆರ್‌.ಇ ಶಾಲೆಯ ಸುಪ್ರೀಯಾ ಮಠಪತಿ ಪ್ರಥಮ, ಖನಗಾವದ ಆರ್‌.ಎಂ.ಎಸ್.ಎ ಶಾಲೆಯ ಪೂಜಾ ಮಿಲ್ಕೆ ದ್ವಿತೀಯ, ಗೋಕಾಕನ ಫಾಲ್ಸ್‌ನ ಪೋಬ್ಸ ಅಕಾಡೆಮಿ ಸ್ಕೂಲಿನ ಸುನಿಧಿ ಮುತಾಲಿಕ ದೇಸಾಯಿ ತೃತೀಯ ಸ್ಥಾನ ಪಡೆದರು.
ಪ್ರಾಣಪ್ರತಿಷ್ಠಾಪನೆ ಯಶಸ್ವಿಯಾಗದಂತೆ ಕಾಂಗ್ರೆಸ್‌ ಯತ್ನ
500 ವರ್ಷಗಳಿಂದ ನಡೆದ ಹೋರಾಟದಲ್ಲಿ ಲಕ್ಷಾಂತರ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅದರ ಪರಿಣಾಮ ಇಂದು ಅಯೋಧ್ಯೆಯಲ್ಲಿ ಜ.22 ರಂದು ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಆಗುತ್ತಿದೆ.
ಪ್ರಾಣಪ್ರತಿಷ್ಠಾಪನೆ ಯಶಸ್ವಿಯಾಗದಂತೆ ಕಾಂಗ್ರೆಸ್‌ ಯತ್ನ
500 ವರ್ಷಗಳಿಂದ ನಡೆದ ಹೋರಾಟದಲ್ಲಿ ಲಕ್ಷಾಂತರ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅದರ ಪರಿಣಾಮ ಇಂದು ಅಯೋಧ್ಯೆಯಲ್ಲಿ ಜ.22 ರಂದು ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಆಗುತ್ತಿದೆ.
ಕರಸೇವಕರ ಬಲಿದಾನದ ಪ್ರತೀಕ ಅಯೋಧ್ಯೆ ರಾಮ ಮಂದಿರ
ಆ ಹೋರಾಟದಲ್ಲಿ ಭಾಗವಹಿಸಿದ ಲಕ್ಷಾಂತರ ಕರಸೇವಕರು ಅಯೋಧ್ಯ ಕಡೆ ಬರುವಾಗ ಕೆಲವರು ತಮ್ಮ ಧರ್ಮ ಪತ್ನಿಯರ ಕುಂಕುಮ ಅಳಿಸಿ ತಾಳಿ ಹರೆದು ಭಾಗವಹಿಸಿದ್ದರು. ಏಕೆಂದರೆ ನಾವು ಈ ಹೋರಾಟದಲ್ಲಿ ಭಾಗವಹಿಸಿದಾಗ ಮರುಳಿ ಜೀವಂತವಾಗಿ ಬರುವ ಭರವಸೆ ಇರಲಿಲ್ಲ.
ಸರ್ಕಾರದ ಸೌಲಭ್ಯಗಳನ್ನು ಜನರಿಗೆ ತಲುಪಿಸಿ
ಸಿಕ್ಕಿರುವ ಅವಕಾಶ ಸದುಪಯೋಗ ಪಡೆದು ರಾಜಕೀಯವಾಗಿ ಎತ್ತರಕ್ಕೆ ಬೆಳೆಯಲು ಉತ್ತಮ ಆಡಳಿತ ನೀಡುವ ಮೂಲಕ ಜನ ಸೇವೆ ಮಾಡಬೇಕೆಂದು ಮಾಜಿ ಶಾಸಕ ಮಹೇಶ್ ಕುಮಟಳ್ಳಿ ಹೇಳಿದರು.
  • < previous
  • 1
  • ...
  • 383
  • 384
  • 385
  • 386
  • 387
  • 388
  • 389
  • 390
  • 391
  • ...
  • 425
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved