• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭೂ ತಾಯಿಗೆ ವಿಷ ಉಣಿಸಬೇಡಿ
ಕಾಗವಾಡ ತಾಲೂಕಿನ ಐನಾಪುರ ಪಟ್ಟಣದ ಸಿದ್ಧೇಶ್ವರ ದೇವರ 54ನೇ ಜಾತ್ರಾ ಮಹೋತ್ಸವದ ಅಂಗವಾಗಿ ಉತ್ತರ ಕರ್ನಾಟಕದ 31ನೇ ಬೃಹತ್‌ ಕೃಷಿಮೇಳವನ್ನು ಸೋಮವಾರ ಉದ್ಘಾಟನೆಯಲ್ಲಿ ಶಾಸಕ ಕಾಗೆ ಮನವಿ.
ಲಾಡ್ಜ್‌ ಮೇಲಿಂದ ಕೆಳಗೆ ಬಿದ್ದು ಲಾಡ್ಜ್‌ ಮ್ಯಾನೇಜರ್‌ ಸಾವು
ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವುದಾಗಿ ಹೇಳಿ ಬೇದರಿಕೆ ಹಾಕಿದ್ದ ಪರಿಣಾಮ ಲಾಡ್ಜ್‌ ಮ್ಯಾನೇಜರ ಲಾಡ್ಜ್‌ ಮೇಲಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ ನಿಪ್ಪಾಣಿ ನಗರದಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ದೂದಗಂಗಾ ನದಿ ಹಿನ್ನೀರಿನ ದಡದಲ್ಲಿ ಶ್ರೀಸೀತಾರಾಮ (ಶ್ರೀಪಾದವಲ್ಲಭ) ಮಂದಿರ!
ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮರ ಪ್ರಾಣಪ್ರತಿಷ್ಠಾಪನೆ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದ ಹೊರವಲಯದ ದೂದಗಂಗಾ ನದಿ ಹಿನ್ನೀರಿನ ದಡದ ಮಣ್ಣಿನಲ್ಲಿ ಹುದುಗಿ ಹೋಗಿದ್ದ ಪ್ರಾಚಿನ ಕಾಲದ ಶ್ರೀ ಸೀತಾರಾಮ (ಶ್ರೀಪಾದವಲ್ಲಭ) ಮಂದಿರ ಜಿರ್ನೋದ್ಧಾರಕ್ಕೆ ಮುಂದಾಗಿದ್ದಾರೆ.
ಕಾರ್ಯಕರ್ತರೇ ಕಾಂಗ್ರೆಸ್‌ನವರನ್ನು ಕೆಡವುತ್ತಾರೆ
ಬೆಳಗಾವಿ ನಗರದ ಹಿಂದವಾಡಿಯಲ್ಲಿ ಗೋಮಟೇಶ ವಿದ್ಯಾಪೀಠದ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ಬೆಳಗಾವಿ ಗ್ರಾಮೀಣ, ದಕ್ಷಿಣ, ಉತ್ತರ ಮತಕ್ಷೇತ್ರದಿಂದ ಬಿಜೆಪಿ ಕಾರ್ಯಕರ್ತರ ಸಭೆ ಹಾಗೂ ಕಾರ್ಯಕರ್ತರಿಗೆ ಹೆಲ್ಮೆಟ್‌ ವಿತರಣಾ ಕಾರ್ಯಕ್ರಮದಲ್ಲಿ ಶಾಸಕ ಅಭಯ ಪಾಟೀಲ ಭವಿಷ್ಯ ನುಡಿದ್ದು ಹೀಗೆ.
ಪಡಿತರ ವಿತರಕರ ಸಮಸ್ಯೆ ಪರಿಹರಿಸಲು ಪ್ರಯತ್ನ
ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಶನಿವಾರ ಕರ್ನಾಟಕ ರಾಜ್ಯ ಸಹಕಾರಿ ಪಡಿತರ ವಿತರಕರ ಕ್ಷೇಮಾಭಿವೃದ್ಧಿ ಸಂಘ (ರಿ) ಬೆಂಗಳೂರು, ಜಿಲ್ಲಾ ಕೇಂದ್ರ ಬೆಳಗಾವಿ ಹಾಗೂ ಪದಗ್ರಹಣ ಮತ್ತು ನೂತನ ವರ್ಷದ ದಿನದರ್ಶಿಕೆ ಬಿಡುಗಡೆ ಸಮಾರಂಭದಲ್ಲಿ ಶಾಸಕ ಆಸೀಫ್ ಸೇಠ್ ಭರವಸೆ ನೀಡಿದರು.
ಸೊಗಲ ಸೋಮೇಶ್ವರನ ದೇವಸ್ಥಾನದಲ್ಲಿ ಜನಸಾಗರ
ದಕ್ಷಿಣ ಕಾಶಿಯಂದೆ ಪ್ರಸಿದ್ಧಿ ಪಡೆದ ಉತ್ತರ ಕರ್ನಾಟಕ ಭಾಗದ ಶ್ರೀಕ್ಷೇತ್ರ ಸೊಗಲ ಸೋಮೇಶ್ವರನ ದೇವಸ್ಥಾನದ ಸನ್ನಿಧಾನದಲ್ಲಿ ಧುಮುಕುತ್ತಿರುವ ಜಲಪಾತದಲ್ಲಿ ಎಳ್ಳು, ಹರಿಶಿನ ಮೈಗೆ ಹಚ್ಚಿಕೊಂಡು ಸ್ನಾನ ಮಾಡಿ ಲಕ್ಷಾಂತರ ಭಕ್ತರು ಕರ್ನಾಟಕ, ಸೇರಿದಂತೆ ಹೊರ ರಾಜ್ಯಗಳಿಂದ ಆಗಮಿಸಿದ್ದ ಭಕ್ತ ಸಮೂಹ, ಸಾಗರೋಪಾದಿಯಲ್ಲಿ ಹರಿದು ಬಂದು ಭಾನುವಾರ ಹಾಗೂ ಸೋಮವಾರ ದೇವರ ದರ್ಶನ ಪಡೆದರು. ಎಲ್ಲಿ ನೋಡಿದರಲ್ಲಿ ಜನಸಾಗರದಿಂದ ಕ್ಷೇತ್ರ ಕಿಕ್ಕಿರಿದಿತ್ತು.
ರಿಪ್ಲೆಕ್ಟರ್‌ ಇಲ್ಲದ ವಾಹನಗಳಿಗೆ ಖಾಕಿ ಬಿಸಿ!
ಇತ್ತೀಚೆಗೆ ರಾತ್ರಿ ಸಮಯದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸರು ಸಂಚಾರಿ ನಿಯಮ ಪಾಲನೆ ಮಾಡುವ ವಾಹನಗಳ ವಿರುದ್ಧ ಸಮರ ಸಾರಿದ್ದಾರೆ. ಈ ಮೂಲಕ ಅಪಘಾತಗಳನ್ನು ನಿಯಂತ್ರಿಸುವ ಜತೆಗೆ ಅಮಾಯಕರ ಜೀವ ರಕ್ಷಣೆ ಮಾಡುವ ಸಂಕಲ್ಪ ತೊಟ್ಟಿರುವ ಪೊಲೀಸರು ಯುದ್ಧೋಪಾದಿಯಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ.
ವಿರಕ್ತ ಮಠಗಳು ಸಾರ್ವಜನಿಕ ಸ್ವತ್ತು, ಮಠಾಧೀಶರ ಆಸ್ತಿಗಳಲ್ಲ
ರಾಮದುರ್ಗ ತಾಲೂಕಿನ ಹೊಸಕೇರಿ-ಬಸವ ನಗರದಲ್ಲಿ ಶನಿವಾರ ಫಲಹಾರೇಶ್ವರ ಸಮಗ್ರ ಅಭಿವೃದ್ಧಿ ಟ್ರಸ್ಟ್ ಕಮಿಟಿ ಕೋರಣೇಶ್ವರ ಮಠದ ಭಕ್ತಾದಿಗಳ ನೇತೃತ್ವದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ಜ.13 ರಿಂದ 15 ರವರೆಗೆ ಏರ್ಪಡಿಸಿದ ಬಸವಧರ್ಮ ದರ್ಶನ ಪ್ರವಚನ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಖಜೂರಿ ಕೋರಣೇಶ್ವರ ಮಠದ ಮುರುಘೇಂದ್ರ ಕೋರಣೇಶ್ವರ ಶಿವಯೋಗಿಗಳ ಹೇಳಿದ್ದು ಹೀಗೆ.
ಕಾಯಕ-ದಾಸೋಹ-ಪ್ರಸಾದ ಜಗತ್ತಿಗೆ ಶರಣರು ನೀಡಿದ ಕೊಡುಗೆಗಳು
ಬೆಳಗಾವಿ ಶಿವಬಸವ ನಗರದ ಲಿಂಗಾಯತ ಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯು ಆಯೋಜಿಸಿದ್ದ ಅಮವಾಸ್ಯೆ ಅನುಭಾವ ಗೋಷ್ಠಿಯಲ್ಲಿ ಕಾರಂಜಿಮಠದ ಗುರುಸಿದ್ಧ ಸ್ವಾಮೀಜಿ ಆಶೀರ್ವಚನ ನೀಡಿದರು.
22 ರಂದು ಕುರುಹಿನಶೆಟ್ಟಿ ಅರ್ಬನ್ ಸೊಸೈಟಿಯ ಬೆಳ್ಳಿ ಸಂಭ್ರಮ
ಮೂಡಲಗಿ ಪಟ್ಟಣದ ಸೊಸೈಟಿಯ ಸಭಾಗಂಣದಲ್ಲಿ ಭಾನುವಾರ ಸೊಸೈಟಿಯ ಬೆಳ್ಳಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯಲ್ಲಿ ಮಾಹಿತಿ ನೀಡಿದ ಸೊಸೈಟಿಯ ಅಧ್ಯಕ್ಷ ಬಸವಣ್ಣಿ ಚಿ.ಮುಗಳಖೋಡ.
  • < previous
  • 1
  • ...
  • 388
  • 389
  • 390
  • 391
  • 392
  • 393
  • 394
  • 395
  • 396
  • ...
  • 424
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved