• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
17 ರಂದು ಸಂಗೊಳ್ಳಿ ಉತ್ಸವ: ಸಿಎಂ ಸಿದ್ದರಾಮಯ್ಯ ಉದ್ಘಾಟನೆ
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂಂದ ಜ.17 ರಂದು ಆಚರಿಸಲ್ಪಡುತ್ತಿರುವ ಸಂಗೊಳ್ಳಿ ಉತ್ಸವದ ಅಂಗವಾಗಿ ಸಂಗೊಳ್ಳಿ ಗ್ರಾಮದಲ್ಲಿ ಉತ್ಸವ ಹಾಗೂ ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ರಾಕ್‌ ಗಾರ್ಡನ್‌, ಸೈನಿಕ ವಸತಿ ಶಾಲೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಉದ್ಘಾಟಿಸಲಿದ್ದಾರೆ ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.
ಮಾನವೀಯ ಮೌಲ್ಯ ಮೈಗೂಡಿಸಿಕೊಳ್ಳಿ
ಬೆಳಗಾವಿ ನಗರದ ಕೆ.ಎಲ್.ಇ ಸಂಸ್ಥೆಯ ಲಿಂಗರಾಜ ಕಾಲೇಜು ಸೆಂಟ್ರಲ್ ಹಾಲ್‌ನಲ್ಲಿ ಶನಿವಾರ ನಡೆದ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದ ಪ್ರಸಕ್ತ ಸಾಲಿನ ವಿದ್ಯಾರ್ಥಿ ಒಕ್ಕೂಟ, ಉಚಿತ ಕಾನೂನು ಸೇವೆ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನೆಯಲ್ಲಿ ಹೇಳಿಕೆ.
ಆರ್‌ಸಿಯುನಲ್ಲಿ ವಿಶ್ವ ದಿವ್ಯಾಂಗರ ದಿನಾಚರಣೆ
ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವಿಕಲಚೇತನರ ಸಬಲೀಕರಣ ಕೋಶವು ಸಮಾಜಕಾರ್ಯ ವಿಭಾಗದ ಸಹಯೋಗದೊಂದಿಗೆ ಈಚೇಗೆ ವಿಶ್ವ ದಿವ್ಯಾಂಗರ ದಿನಾಚರಣೆಯನ್ನು ಆಚರಿಸಲಾಯಿತು.
ಕುಲಗೋಡ ಪಿಕೆಪಿಎಸ್‌ಗೆ ಶಾಂತವ್ವ ಅಧ್ಯಕ್ಷೆ, ರಾಮಣ್ಣ ಉಪಾಧ್ಯಕ್ಷ
ಬಾಲಚಂದ್ರ ಜಾರಕಿಹೊಳಿ ಆದೇಶದಂತೆ ನಾವು ಚುನಾವಣೆ ಮಾಡಿ 12 ಸ್ಥಾನಕ್ಕೆ 12 ಆಯ್ಕೆಯಾಗಿದ್ದು, ಇಂದು ಅಧ್ಯಕ್ಷ -ಉಪಾಧ್ಯಕ್ಷ ಸ್ಥಾನ ಅವಿರೋದ ಆಯ್ಕೆ ಮಾಡಿದ್ದೇವೆ. ಮುಂದೆ ಎಲ್ಲರೂ ರೈತರ ಪರ ಕೆಲಸ ಮಾಡಬೇಕು ಎಂದು ಕೋರಿದರು.
ಲೋಕಸಭೆ ಚುನಾವಣೆ: ಕಾಂಗ್ರೆಸ್‌ ಕೇವಲ 255ರಲ್ಲಿ ಸ್ಪರ್ಧೆ ಸಾಧ್ಯತೆ!

ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಕೇವಲ 255 ಸ್ಥಾನಗಳಲ್ಲಿ ಮಾತ್ರ ಸ್ಪರ್ಧಿಸಲಿದೆ. ಉಳಿದ 288 ಕ್ಷೇತ್ರಗಳಲ್ಲಿ ಅದರ ಇಂಡಿಯಾ ಮೈತ್ರಿಕೂಟದ ಮಿತ್ರ ಪಕ್ಷಗಳು ಸ್ಪರ್ಧಿಸಲಿವೆ ಎಂದು ವರದಿಗಳು ತಿಳಿಸಿವೆ. 

ಭಾರತದ ಅಧ್ಯಾತ್ಮ ಇತಿಹಾಸ ಜಗತ್ತಿಗೆ ಪಸರಿಸಲಿ
ಸಮೀಪದ ಸುಕ್ಷೇತ್ರ ಇಂಚಲದ ಗ್ರಾಮದಲ್ಲಿ ಶನಿವಾರ ಅಯೋಧ್ಯೆ ಮಂತ್ರಾಕ್ಷತೆಗೆ ಪೂಜೆ ಸಲ್ಲಿಸಿ ಮಾತನಾಡಿ, ಮಂತ್ರಾಕ್ಷತೆಯನ್ನು ಭಕ್ತಿಯಿಂದ ಸ್ವೀಕರಿಸಿ ಶ್ರೀರಾಮನನ್ನು ಸ್ಮರಣೆ ಮಾಡುವಂತೆ ತಿಳಿಸಿದರು.
ಪಡಿತರ ವಿತರಕರ ಸಮಸ್ಯೆ ಪರಿಹರಿಸಲು ಪ್ರಯತ್ನ: ಶಾಸಕ ಸೇಠ್‌
ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಶನಿವಾರ ಕರ್ನಾಟಕ ರಾಜ್ಯ ಸಹಕಾರಿ ಪಡಿತರ ವಿತರಕರ ಕ್ಷೇಮಾಭಿವೃದ್ಧಿ ಸಂಘ (ರಿ) ಬೆಂಗಳೂರು, ಜಿಲ್ಲಾ ಕೇಂದ್ರ ಬೆಳಗಾವಿ ಹಾಗೂ ಪದಗ್ರಹಣ ಮತ್ತು ನೂತನ ವರ್ಷದ ದಿನದರ್ಶಿಕೆ ಬಿಡುಗಡೆ ಸಮಾರಂಭದಲ್ಲಿ ಹೇಳಿಕೆ.
ಮಾಂಸಕ್ಕಾಗಿ ಎಂಟು ನವಿಲುಗಳ ಮಾರಣ ಹೋಮ
ಮಾಂಸಕ್ಕಾಗಿ ವಿಷಪೂರಿತ ಕಾಳುಗಳನ್ನಿಟ್ಟು ಎಂಟು ನವಿಲು ಮಾರಣ ಹೋಮ ಮಾಡಿದ ಘಟನೆ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ಶನಿವಾರ ನಡೆದಿದೆ. ಈ ಘಟನೆಗೆ ಸಂಬಂಧ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಝಳಕಿ ಗ್ರಾಮದ ಮಂಜುನಾಥ್ ಬೇಷ್ಣು ಪವಾರ್‌ನನ್ನು ಬಂಧಿಸಲಾಗಿದೆ. ಇನ್ನಿಬ್ಬರು ಪರಾರಿಯಾಗಿದ್ದಾರೆ.
ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ
ಚಿಕ್ಕೋಡಿ ಪಟ್ಟಣದ ಕಿವಡ ಮೈದಾನದಲ್ಲಿ ಜರುಗಿದ ಚಿಕ್ಕೋಡಿ ಲೋಕಸಭೆ ಮತಕ್ಷೇತ್ರದ ವ್ಯಾಪ್ತಿಯ ಸಂಸದ ಅಣ್ಣಾಸಾಹೇಬ ಜೊಲ್ಲೆ ಎಂಪಿ ಟೋಫ್ರಿ ಪುರುಷ ಹಾಗೂ ಮಹಿಳೆಯರ ಕಬ್ಬಡಿ ಫೈನಲ್ ಪಂದ್ಯಾವಳಿಗೆ ಚಾಲನೆಯಲ್ಲಿ ಹೇಳಿಕೆ
ವೀರಜ್ಯೋತಿ ಯಾತ್ರೆಗೆ ಬೆಳಗಾವಿಯಲ್ಲಿ ಅದ್ಧೂರಿ ಸ್ವಾಗತ
ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಸ್ಮರಣಾರ್ಥವಾಗಿ ಜ.17 ರಿಂದ ಸಂಗೊಳ್ಳಿಯಲ್ಲಿ ನಡೆಯಲಿರುವ ಉತ್ಸವದ ಹಿನ್ನೆಲೆಯಲ್ಲಿ ನಂದಗಡದಿದ ಪ್ರಾರಂಭವಾದ ವೀರಜ್ಯೋತಿ ಯಾತ್ರೆಯನ್ನು ಬೆಳಗಾವಿಯಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು.
  • < previous
  • 1
  • ...
  • 391
  • 392
  • 393
  • 394
  • 395
  • 396
  • 397
  • 398
  • 399
  • ...
  • 424
  • next >
Top Stories
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
ಅಪ್ಪ ಬಿಟ್ಟ ಕುಲಕಸುಬನ್ನು ಶುರು ಮಾಡಿ ಉದ್ಯಮಿಯಾದ ಮಗ
ಜನರನ್ನು ಸ್ನೇಹಿತರು ಅಥವಾ ಶತ್ರುಗಳು ಎಂದು ವರ್ಗಿಕರಿಸದಿರುವುದನ್ನು ನಿಲ್ಲಿಸಿ
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved