• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯಾದ್ಯಂತ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮಾಹಿತಿ ಪ್ರದರ್ಶನ
ಗ್ಯಾರಂಟಿ ಯೋಜನೆಗಳು ಮಾತ್ರವಲ್ಲದೇ ಸರ್ಕಾರದ ಇತರೆ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ರಾಜ್ಯಾದ್ಯಂತ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮಾಹಿತಿ ಪ್ರದರ್ಶನ ಆಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಆರ್‌ಸಿಬಿ ಗೆಲುವಿಗೆ ಬೆಳಗಾವಿಯಲ್ಲಿ ಸಂಭ್ರಮ
ಚನ್ನಮ್ಮ ವೃತ್ತದ ಬಳಿ ಕನ್ನಡಸಾಹಿತ್ಯ ಭವನದ ಆವರಣದಲ್ಲಿ ಬಿಗ್‌ ಸ್ಕ್ರೀನ್‌ನಲ್ಲಿ ಪಂದ್ಯ ನೋಡಲು ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದರು. ಆರ್‌ಸಿಬಿ ಗೆಲುವು ಸಾಧಿಸುತ್ತಿದ್ದಂತೆಯೇ ಜನರ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು. ಕುಣಿದು ಕುಪ್ಪಳಿಸಿ, ಸಂಭ್ರಮಿಸಿದರು. ಐಪಿಎಲ್‌ ಪಂಜಾಬ್‌ ಕಿಂಗ್ಸ್‌ ಮತ್ತು ಆರ್‌ಸಿಬಿ ನಡುವೆ ನಡೆದ ಅಂತಿಮ ಪಂದ್ಯದದ ಹಿನ್ನೆಲೆಯಲ್ಲಿ ನಗರದ ಗಲ್ಲಿ ಗಲ್ಲಿಯಲ್ಲಿ ಸಂಭ್ರಮ ಮನೆ ಮಾಡಿತ್ತು.
ಹಿಡಕಲ್‌ ನೀರಿಗೂ ಮೃಣಾಲ್‌ ಶುಗರ್ಸ್‌ಗೆ ಸಂಬಂಧವಿಲ್ಲ
ಗೃಹಲಕ್ಷ್ಮೀ ಯೋಜನೆ 19 ಕಂತು ಈಗಾಗಲೇ ಹಾಕಲಾಗಿದೆ. ಶೀಘ್ರವೇ 20ನೇ ಕಂತನ್ನೂ ಹಾಕುತ್ತೇವೆ. ಮಾರ್ಚ್ ತಿಂಗಳದ್ದು ಸ್ವಲ್ಪ ತಾಂತ್ರಿಕ ಸಮಸ್ಯೆಯಾಗಿದೆ.
ವೈದ್ಯರು ಭಾರತದಲ್ಲೇ ಅವಕಾಶಗಳನ್ನು ಕಂಡುಕೊಳ್ಳಿ
ಭಾರತದ ವೈದ್ಯಕೀಯ ವಿಜ್ಞಾನದ ಸಮಗ್ರ ಮನೋಭಾವದ ದೃಷ್ಟಿಯಿಂದ ಯೋಚಿಸುತ್ತ ರೋಗಗಳನ್ನು ತಡೆಗಟ್ಟಬೇಕಿದೆ.
ಮೂವರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ
ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ಶನಿವಾರ ಬೆಳಂ ಬೆಳಗ್ಗೆ ಮೂವರು ಅಧಿಕಾರಿಗಳಿಗೆ ಸೇರಿದ 5 ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ.
ತೇರದಾಳ ವಿಜ್ಞಾನ ಪಿಯು ಕಾಲೇಜು ಶೈಕ್ಷಣಿಕ ಮಾನ್ಯತೆ ರದ್ದು
ಇಲ್ಲಿನ ತೇರದಾಳ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಆರಂಭದ ಪೂರ್ವದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅನುಮತಿ ಪಡೆದುಕೊಳ್ಳುವಾಗ ಅಗತ್ಯ ಕಾಗದ ಪತ್ರಗಳಿಗೆ ಫೋರ್ಜರಿ ಸಹಿ ಮಾಡಿ ಖೊಟ್ಟಿ ದಾಖಲಾತಿಗಳನ್ನು ಸೃಷ್ಟಿಸಿದ ಇಲಾಖೆಗೆ ವಂಚನೆ ಮಾಡಿರುವ ಹಿನ್ನೆಲೆಯಲ್ಲಿ ಕಾಲೇಜಿನ ಶೈಕ್ಷಣಿಕ ಮಾನ್ಯತೆಯನ್ನು ರದ್ದು ಪಡಿಸಲಾಗಿದೆ.
3 ಲಕ್ಷಕ್ಕೂ ಅಧಿಕ ಸಸಿಗಳು ಬೇರೂರಲು ಸಿದ್ಧ
ತಾಲೂಕಿನ ಅರಣ್ಯ ಇಲಾಖೆಯ ಸಸ್ಯಪಾಲನಾ ಕ್ಷೇತ್ರಗಳಲ್ಲಿ ವಿವಿಧೆಡೆ ಬೇರೂರಲು ಸುಮಾರು 3 ಲಕ್ಷಕ್ಕೂ ಅಧಿಕ ಸಸಿಗಳು ಸಿದ್ಧವಾಗಿವೆ.ತಾಲೂಕಿನ ಹಿಡಕಲ್ ಡ್ಯಾಮ್ ಮತ್ತು ಗುಡಸ ಗ್ರಾಮದ ಸಸ್ಯಪಾಲನಾ ಕ್ಷೇತ್ರಗಳಲ್ಲಿ ವಿವಿಧ ಜಾತಿಯ ರೋಗಾಣು ರಹಿತ ಸಾವಿರಾರು ಉತ್ತಮ ಸಸಿಗಳನ್ನು ಬೆಳೆಸಲಾಗಿದೆ. ಭೀಕರ ಬೇಸಿಗೆ ದಿನಗಳಲ್ಲಿ ನೀರಿನ ಸಮಸ್ಯೆ ಇದ್ದಾಗಲೂ ಕಡಿಮೆ ಅವಧಿಯಲ್ಲಿ ಸಸಿಗಳನ್ನು ಬೆಳೆಸಲಾಗಿದೆ.
ಖಾನಾಪುರಕ್ಕೆ ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷರ ಭೇಟಿ
ಪಟ್ಟಣದ ಲೋಕೋಪಯೋಗಿ ವಿಶ್ರಾಂತಿ ಮಂದಿರಕ್ಕೆ ಗುರುವಾರ ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ರಾಶಿಂಗೆ ಭೇಟಿ ನೀಡಿ ತಾಲೂಕಿನಲ್ಲಿ ಸಂಘಟನೆಯ ಬಲವರ್ಧನೆ, ಜಾತಿ ಒಳ ಮೀಸಲಾತಿ ಸಮೀಕ್ಷೆ ಹಾಗೂ ಇತರೆ ವಿಷಯಗಳ ಬಗ್ಗೆ ಸ್ಥಳೀಯ ಮುಖಂಡರ ಜೊತೆ ಚರ್ಚೆ ನಡೆಸಿದರು.
ಬಿ.ಶಂಕರಾನಂದರು ಹಳ್ಳಿಗಳಿಂದ ದೆಹಲಿಯವರೆಗೆ ಹಚ್ಚಹಸಿರು
ಮಾಜಿ ಕೇಂದ್ರ ಸಚಿವ, ದಿ.ಬಿ.ಶಂಕರಾನಂದರು 7 ಬಾರಿ ಸಂಸದರಾಗಿ ಪ್ರತಿನಿಧಿಸಿದ ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಚಿಕ್ಕ ವಯಸ್ಸಿನಲ್ಲಿಯೇ ಸಂಸದೆಯಾಗಿ ಆಯ್ಕೆಯಾಗಿದ್ದು ನನ್ನ ಸೌಭಾಗ್ಯ ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.
ಧಾರವಾಡಕ್ಕೆ ಹಿಡ್ಕಲ್‌ ನೀರು, ಇಂದು ಡಿಸಿ ಕಚೇರಿಗೆ ಮುತ್ತಿಗೆ
ಹಿಡಕಲ್‌ ಜಲಾಶಯದಿಂದ ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ನೀರು ಪೂರೈಸುವ ಪೈಪ್‌ಲೈನ್‌ ಕಾಮಗಾರಿ ವಿರೋಧಿಸಿ ಮೇ 30 ರಂದು ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 401
  • next >
Top Stories
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
ರಫೇಲ್‌ ಹೊಡದಿದ್ದಾಗಿ ಪಾಕ್‌ ಹೇಳಿದ್ದು ಸುಳ್ಳು: ಡಸಾಲ್ಟ್‌ ಸಿಇಒ
ಕೇದಾರ ಬಳಿ ಕಾಪ್ಟರ್‌ ಪತನ: 7 ಮಂದಿ ದುರ್ಮರಣ
ರೂಪಾನಿ ಕಳೇಬರ ಎನ್‌ಡಿಎ ಹೊಂದಾಣಿಕೆ : ನಾಳೆ ಅಂತ್ಯಕ್ರಿಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved