• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಣ್ಣು-ಹಂಪಲು ವಿತರಿಸಿ ಡಾ.ಭೀಮಶಿ ಜಾರಕಿಹೊಳಿ ಜನ್ಮ ದಿನಾಚರಣೆ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಗೌರವಾಧ್ಯಕ್ಷ, ಲಕ್ಷ್ಮೀ ಎಜುಕೇಶನ್ ಟ್ರಸ್ಟ್‌ನ ಚೇರಮನ್‌ ಡಾ.ಭೀಮಶಿ ಜಾರಕಿಹೊಳಿ ಅವರ 57ನೇ ಜನುಮ ದಿನದ ಅಂಗವಾಗಿ ಅವರ ಅಭಿಮಾನಿಗಳು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಮತ್ತು ಲಕ್ಷ್ಮೀ ಎಜುಕೇಶನ್ ಟ್ರಸ್ಟ್‌ನ ವಿವಿಧ ಅಂಗ ಸಂಸ್ಥೆಗಳ ಮುಖ್ಯಸ್ಥರುಗಳು ಸೇರಿ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಿ ಅನ್ನಸಂತರ್ಪಣೆ ಮಾಡಿದರು.
ಎಸ್ಸೆಸ್ಸೆಲ್ಸಿ ಪರೀಕ್ಷಾ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಶಾಸಕ ವೈದ್ಯ
ಶುಕ್ರವಾರದಿಂದ ಪ್ರಾರಂಭವಾಗಿರುವ ಎಸ್ಸೆಸ್ಸೆಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಶಾಸಕ ವಿಶ್ವಾಸ ವೈದ್ಯ ಶುಭ ಹಾರೈಸಿ ಆತ್ಮ ವಿಶ್ವಾಸದಿಂದ ಪರೀಕ್ಷೆಗಳನ್ನು ಬರೆಯಲು ಹೇಳಿ ವಿದ್ಯಾರ್ಥಿಗಳಲ್ಲಿ ಸ್ಫೂರ್ತಿ ತುಂಬಿದ್ದಾರೆ.
ಮರಾಠಿ ಚಿತ್ರ ಶೋ ಅರ್ಧಕ್ಕೆ ಬಂದ್‌ ಮಾಡಿಸಿದ ಕರವೇ
ಗಡಿ ವಿವಾದದ ಬಗ್ಗೆ ಬೆಳಕು ಚೆಲ್ಲುವ ಫಾಲೋವರ್‌ ಎಂಬ ಮರಾಠಿ ಚಿತ್ರ ಪ್ರದರ್ಶನವನ್ನು ಕರವೇ ಕಾರ್ಯಕರ್ತರು ರದ್ದುಗೊಳಿಸಿದ ಘಟನೆ ಬೆಳಗಾವಿ ನಗರದಲ್ಲಿ ರಾತ್ರಿ ನಡೆದಿದೆ.
ನವ ಹುಕ್ಕೇರಿ ನಿರ್ಮಾಣದ ಕನಸುಗಾರ ನಿಖಿಲ್
ಉತ್ತರ ಕರ್ನಾಟಕದ ಪ್ರತ್ಯೇಕತೆ ಮಾತು‌ ನೆನಪಿಗೆ ಬಂದಾಗಲೆಲ್ಲ ಮುಂಚೂಣಿಯಲ್ಲಿರುವುದೇ ಉಮೇಶ ಕತ್ತಿ ಎಂಬ ಧೀಮಂತ ನಾಯಕನ ಹೆಸರು ಅವರ ಅಗಲಿಕೆ ಬಳಿಕ ಆ ಸ್ಥಾನದ ಭರವಸೆ ಉಳಿಸುವ ಜವಾಬ್ದಾರಿ ಹೊತ್ತವರು ಅವರ ಮಗ ನಿಖಿಲ್ ಕತ್ತಿ.
ಎಸ್ಸೆಸ್ಸೆಲ್ಸಿ ಪರೀಕ್ಷೆ, ಮೊದಲ ದಿನ ಸುಗಮ
ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯು ಶುಕ್ರವಾರದಿಂದ ಆರಂಭವಾಗಿದ್ದು, ಪ್ರಥಮ ಭಾಷೆ ವಿಷಯದ ಪರೀಕ್ಷೆಯು ಯಾವುದೇ ಗೊಂದಲಗಳಿಲ್ಲದಂತೆ ಸುಸೂತ್ರವಾಗಿ ನಡೆಯಿತು.
ಬೇಸಿಗೆಯ ಆರಂಭದಲ್ಲೇ ಬರಿದಾದ ಮಲಪ್ರಭಾ ನದಿ!
ತಾಲೂಕಿನ ಕಣಕುಂಬಿ ಗ್ರಾಮದ ಬಳಿ ಹುಟ್ಟಿ ಪಶ್ಚಿಮ ಘಟ್ಟದ ದಟ್ಟ ಅರಣ್ಯದಲ್ಲಿ ಹರಿದು ನವಿಲುತೀರ್ಥದಲ್ಲಿ ಸಂಗ್ರಹಗೊಂಡು ಮುಂದೆ ಕೃಷ್ಣೆಯನ್ನು ಸಂಗಮಿಸಲು ಕೂಡಲ ಸಂಗಮದತ್ತ ಧಾವಿಸುವ ಮಲಪ್ರಭಾ ನದಿ 4 ಜಿಲ್ಲೆಗಳ ನೂರಾರು ಊರುಗಳ ಜನ, ಜಾನುವಾರುಗಳ ದಾಹ ನೀಗಿಸುವ ಮಹತ್ಕಾರ್ಯ ಕೈಗೊಂಡಿದೆ.
ಯುವಕರು ದುಶ್ಚಟಕ್ಕೆ ಬಲಿಯಾಗಬೇಡಿ: ದೊಡ್ಡಗೌಡರ
ಇಂದಿನ ಯುವಕರು ದುಶ್ಚಟಕ್ಕೆ ಬಲಿಯಾಗದೆ ಗ್ರಾಮೀಣ ಕ್ರೀಡೆಗಳಲ್ಲಿ ಪಾಲ್ಗೊಂಡು ಓಲಿಂಪಿಕ್ ಕ್ರೀಡೆಗಳಲ್ಲಿ ಪಾಲ್ಗೊಂಡು ಗ್ರಾಮದ ಹೆಸರು ತರಬೇಕು
ಈಜಲು ಹೋದ ಬಾಲಕರಿಬ್ಬರು ಬಾವಿಗೆ ಬಿದ್ದು ಸಾವು
ರಂಗಪಂಚಮಿ ಆಡಿದ ನಂತರ ಈಜಲು ಹೋದ ಇಬ್ಬರು ಶಾಲಾ ಬಾಲಕರು ಬಾವಿಗೆ ಬಿದ್ದು ಸಾವನ್ನಪ್ಪಿದ ದುರ್ಘಟನೆ ತಾಲೂಕಿನ ಯಕ್ಸಂಬಾದಲ್ಲಿ ಬುಧವಾರ ಸಂಜೆ ನಡೆದಿದೆ.
ಮನರೇಗಾ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ ಶಿಂಧೆ
ರಾಮದುರ್ಗ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿಯ ಕಾಮಗಾರಿಗಳ ಸ್ಥಳಗಳಿಗೆ ಮಂಗಳವಾರ ಭೇಟಿ ನೀಡಿದ ಜಿಪಂ ಸಿಇಒ ರಾಹುಲ್ ಶಿಂಧೆ ಪರಿಶೀಲಿಸಿದರು.
ಮುಖ್ಯ ರಸ್ತೆ ಅತಿಕ್ರಮಣ ತೆರವು ಕಾರ್ಯ ಜೋರು
ಸವದತ್ತಿ ಪಟ್ಟಣದಲ್ಲಿ ಎಪಿಎಂಸಿಯಿಂದ ಕೊಪ್ಪದ ಹನಮಂತದೇವರ ದೇವಸ್ಥಾನದವರೆಗೆ ಅತಿಕ್ರಮಿಸಿ ಅನಧಿಕೃತವಾಗಿ ನಿರ್ಮಿಸಿಕೊಂಡ ಕಟ್ಟಡಗಳನ್ನು ಜೆಸಿಬಿ ಯಂತ್ರದ ಮುಖಾಂತರ ತೆರವುಗೊಳಿಸಲಾಯಿತು.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 401
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved