ಹಣ್ಣು-ಹಂಪಲು ವಿತರಿಸಿ ಡಾ.ಭೀಮಶಿ ಜಾರಕಿಹೊಳಿ ಜನ್ಮ ದಿನಾಚರಣೆಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಗೌರವಾಧ್ಯಕ್ಷ, ಲಕ್ಷ್ಮೀ ಎಜುಕೇಶನ್ ಟ್ರಸ್ಟ್ನ ಚೇರಮನ್ ಡಾ.ಭೀಮಶಿ ಜಾರಕಿಹೊಳಿ ಅವರ 57ನೇ ಜನುಮ ದಿನದ ಅಂಗವಾಗಿ ಅವರ ಅಭಿಮಾನಿಗಳು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಮತ್ತು ಲಕ್ಷ್ಮೀ ಎಜುಕೇಶನ್ ಟ್ರಸ್ಟ್ನ ವಿವಿಧ ಅಂಗ ಸಂಸ್ಥೆಗಳ ಮುಖ್ಯಸ್ಥರುಗಳು ಸೇರಿ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಿ ಅನ್ನಸಂತರ್ಪಣೆ ಮಾಡಿದರು.