• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಕೀಲಿಕೆ ಅತ್ಯಂತ ಗೌರವಯುತ ವೃತ್ತಿ: ಅಧ್ಯಕ್ಷ ಅನೀಸ
ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರದಲ್ಲಿ ಅಧ್ಯಕ್ಷ ಅನೀಸ ಅಭಿಪ್ರಾಯಪಟ್ಟು, ವಕೀಲಿಕೆ ಅತ್ಯಂತ ಗೌರವಯುತ ವೃತ್ತಿ ಎಂದಿದ್ದಾರೆ.
1947ಕ್ಕೆ ಮುನ್ನ ಮಹಾರಾಷ್ಟ್ರದಲ್ಲಿ ಇತ್ತು ಬೆಳಗಾವಿ: ಲಕ್ಷ್ಮಿ ಹೆಬ್ಬಾಳ್ಕರ್‌
ಬೆಳಗಾವಿ ಜಿಲ್ಲೆಯು ಸ್ವತಂತ್ರ ಪೂರ್ವದಲ್ಲಿ ಮಹಾರಾಷ್ಟ್ರದ ಭಾಗವಾಗಿತ್ತು. ಆದರೆ ನಾವೆಲ್ಲ ಈಗ ಅನ್ಯೂನ್ಯವಾಗಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ. ಇದು ವಿವಾದಕ್ಕೆ ಕಾರಣವಾಗಿದೆ.
ಆಶ್ರಯ ಕೇಂದ್ರಗಳ ಸಮರ್ಪಕ ನಿರ್ವಹಣೆಗೆ ಸೂಚನೆ
ವಸತಿರಹಿತರಿಗೆ ತಕ್ಷಣಕ್ಕೆ ಅನುಕೂಲವಾಗುವಂತೆ ನಗರದಲ್ಲಿರುವ ಐದು ಕೇಂದ್ರಗಳ ವಿಳಾಸ, ದೂರವಾಣಿ ಸಂಖ್ಯೆ, ಲಭ್ಯವಿರುವ ವಸತಿ ಸೌಲಭ್ಯ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಪ್ರಚುರಪಡಿಸಬೇಕು
ಕೂಲಿ ಕಾರ್ಮಿಕರ ಮಕ್ಕಳ ಆರೈಕೆಗೆ ಕೂಸಿನ ಮನೆ: ಮಹಾಂತೇಶ
ಕೆಲಸ ಮಾಡುವ ಹೆಣ್ಣು ಮಕ್ಕಳ ಮೂರು ವರ್ಷದ ಒಳಗಿನ ಮಕ್ಕಳನ್ನು ಆರೈಕೆ ಮಾಡಲಾಗುವುದು ಎಂದು ತಿಳಿಸಿದರು.
ಕೈಗಾರಿಕಾ ತರಬೇತಿ ಕೇಂದ್ರದಿಂದ ಯುವಕರಿಗೆ ಅನುಕೂಲ
ಈ ತರಬೇತಿ ಕೇಂದ್ರದಿಂದ ಯುವಕರು ಸ್ವ ಉದ್ಯೊಗದತ್ತ ಮುಖಮಾಡುವ ದಿಸೆಯಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ. ನುರಿತ ಶಿಕ್ಷಕರಿಂದ ಕೂಡಿದ ಈ ತರಬೇತಿ ಕೇಂದ್ರ ಮಾದರಿಯಾಗಲಿದೆ .
ಆಶ್ರಯ ಕೇಂದ್ರಗಳ ಸಮರ್ಪಕ ನಿರ್ವಹಣೆಗೆ ಸೂಚನೆ
ವಸತಿರಹಿತರಿಗೆ ತಕ್ಷಣಕ್ಕೆ ಅನುಕೂಲವಾಗುವಂತೆ ನಗರದಲ್ಲಿರುವ ಐದು ಕೇಂದ್ರಗಳ ವಿಳಾಸ, ದೂರವಾಣಿ ಸಂಖ್ಯೆ, ಲಭ್ಯವಿರುವ ವಸತಿ ಸೌಲಭ್ಯ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಪ್ರಚುರಪಡಿಸಬೇಕು
ನಾಳೆಯಿಂದ ಶ್ರೀ ಮಡಿವಾಳೇಶ್ವರ ಮಠದ ಜಾತ್ರೆ
ಮಡಿವಾಳೇಶ್ವರ ಮಠದ 33ನೇ ಜಾತ್ರಾ ಮಹೋತ್ಸವ ಹಾಗೂ ಶಿವಶರಣೆ ತಂಗೆಮ್ಮ ತಾಯಿಯವರ 78ನೇ ಜಯಂತಿ ಮಹೋತ್ಸವ ನಿಮಿತ್ತ ಶ್ರೀಮಠದ ಪೀಠಾಧಿಪತಿ ಮಡಿವಾಳೇಶ್ವರ ಮಹಾಸ್ವಾಮಿಗಳ ಹಾಗೂ ವಿವಿಧ ಮಠಾಧೀಶರ ಸಾನಿಧ್ಯದಲ್ಲಿ ಜ.8ರ ಸಂಜೆ 4ಕ್ಕೆ ಪಟ್ಟಣದ ಜವಳಿ ಕೂಟದಿಂದ ಗಜಪಡೆಗಳೊಂದಿಗೆ ಮಹಾರಥೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯಲಿದೆ
ವಿವಿಧ ಜಯಂತಿ ಆಚರಣೆಗೆ ಸಿದ್ಧತೆ
ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ, ಮಾಹಾಯೋಗಿ ವೇಮನ ಜಯಂತಿ ಹಾಗೂ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜ.16 ರಂದು ನಡೆಯಲಿರುವ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮವನ್ನು ಕುಮಾರ್ ಗಂಧರ್ವ ರಂಗಮಂದಿರದಲ್ಲಿ ಆಚರಿಸಲಾಗುವುದು.
ಕೋವಿಡ್ ನಿಯಮ ಪಾಲನೆಗೆ ತಾಲೂಕು ಆಡಳಿತ ಸೂಚನೆ
ಕಾನೂನು ಸುವ್ಯವಸ್ಥೆ ಹಾಗೂ ಪೊಲೀಸ್ ಬಂದೋಬಸ್ತ ನಿರ್ವಹಣೆಗಾಗಿ ಅಗತ್ಯವಿರುವ ಕಡೆ ಬ್ಯಾರಿಕೇಡ್‌ಗಳ ವ್ಯವಸ್ಥೆ, ವಾಹನ ಸಂಚಾರ ಹಾಗೂ ನಿಲುಗಡೆ, ಸಾರ್ವಜನಿಕರಿಗೆ ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ರೋಗ ಬಾರದಂತೆ ಔಷದೋಪಚಾರ, ಚುಚ್ಚುಮದ್ದುಗಳನ್ನು ಹಾಕಿಸುವ ಕ್ರಮ ಜರುಗಿಸುವಂತೆ ತಿಳಿಸಿದ ಅವರು ಪ್ರಾಣಿಹಿಂಸೆ ಆಗದಂತೆ ನೋಡಿಕೊಳ್ಳಬೇಕು. ಮತ್ತು ವಿಡಿಯೋ ಚಿತ್ರೀಕರಣ ಮಾಡುವಂತೆ ಹೇಳಿದರು.
ರೈತರಿಗೆ ಜಮೀನು ಹಿಂದುರಿಗಿಸುವಂತೆ ಆಗ್ರಹ
ಅಂದಿನ ಸರ್ಕಾರ ಜಮೀನನ್ನು ಮಾಲೀಕರ ಹೆಸರಿಗೆ 50:50 ಅನುಪಾತದಲ್ಲಿ ಹಸ್ತಾಂತರಿಸಲು ಯೋಜನೆ ರೂಪಿಸಿತ್ತು. ಈ ಯೋಜನೆ 2006 ರಲ್ಲಿ ಜಾರಿಗೆ ಬಂದಿದ್ದು. ನಮ್ಮಿಂದ ವಶಪಡಿಸಿಕೊಂಡಿರುವ ಜಮೀನಿನಲ್ಲಿ ಇದುವರೆಗೂ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
  • < previous
  • 1
  • ...
  • 397
  • 398
  • 399
  • 400
  • 401
  • 402
  • 403
  • 404
  • 405
  • ...
  • 424
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved