• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂತಾರಾಜ್ಯ ಇಬ್ಬರು ಕಳ್ಳರ ಬಂಧನ
ಕಳ್ಳತನ ಪ್ರಕರಣಗಳನ್ನು ಭೇದಿಸಲು ಬೈಲಹೊಂಗಲ ಡಿಎಸ್ಪಿ ರವಿ ನಾಯಕ್ ಹಾಗೂ ಸಿಪಿಐ ಪಂಚಾಕ್ಷರಿ ಸಾಲಿಮಠ ನೇತೃತ್ವದ ಎರಡು ತಂಡ ರಚಿಸಲಾಗಿತ್ತು. ಈ ತಂಡ ವಿವಿಧ ರಾಜ್ಯಗಳಲ್ಲಿ ಕಳ್ಳತನ ಮಾಡಿ ತಲೆಮರೆಸಿಕೊಂಡಿದ್ದ ಮಹಾರಾಷ್ಟ್ರದ ದೀಪಕ ಪವಾರ್ (22) ಮತ್ತು ರಾಹುಲ ಜಾಧವ್ (21) ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಗಡಿಭಾಗದಲ್ಲಿ ಕನ್ನಡ ಕಟ್ಟುವಲ್ಲಿ ಕೆಎಲ್‌ಇ ಕೊಡುಗೆ ಅಪಾರ
ಸಂಸ್ಥೆಯು ಹಿಂದಿನಿಂದಲೂ ಕನ್ನಡ ಉಳಿಸಿ - ಬೆಳೆಸುವ ಕಾರ್ಯ ಮಾಡುತ್ತಾ ಬಂದಿದೆ. ಕನ್ನಡ ಸಂಸ್ಕೃತಿ, ಪರಂಪರೆ ಇಂದಿನ ಯುವಜನತೆಗೆ ಪರಿಚಯಿಸುವ ಕಾರ್ಯ ಮಾಡುತ್ತಿರುವುದು ಪ್ರಶಂಸನೀಯ ಎಂದರು.
ಕ್ರೀಡಾ ಕ್ಷೇತ್ರದಲ್ಲಿ ಯುವಕರು ಸಾಧನೆ ಮಾಡಲಿ
ಕ್ರೀಡಾಪಟುಗಳಿಗೆ ಸರ್ಕಾರದ ಯಾವುದೇ ಸೌಲಭ್ಯಗಳು ಇರದೇ ಇರುವ ಹಿನ್ನೆಲೆಯಲ್ಲಿ ಕ್ರೀಡಾ ಕ್ಷೇತ್ರದಲ್ಲಿ ನಮ್ಮ ದೇಶ ಸಾಕಷ್ಟು ಹಿಂದೆ ಉಳಿದಿದೆ. ಹಾಗಾಗಿ ತಾವು ಈ ಕೊರತೆಯನ್ನು ನೀಗಿಸಲು ಕಳೆದ ವರ್ಷಗಳಿಂದ ಸತೀಶ ಜಾರಕಿಹೊಳಿ ಫೌಂಡೇಶನ ವತಿಯಿಂದ ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಸ್ಪರ್ಧೆಗಳನ್ನು ಏರ್ಪಡಿಸಿ ಯುವಕರಿಗೆ ಎಲ್ಲ ರೀತಿಯ ಸಹಾಯ ಸಹಕಾರ ನೀಡಿ ಉತ್ತೇಜಿಸುತ್ತಿದ್ದೇವೆ. ಇದು ನಿರಂತರವಾಗಿ ನಡೆಯಲಿದೆ ಎಂದರು.
ಸತೀಶ ಜಾರಕಿಹೊಳಿಗೆ ಡಿಸಿಎಂ ಸ್ಥಾನ ನೀಡುವಂತೆ ಒತ್ತಾಯ
ಸತೀಶ ಜಾರಕಿಹೊಳಿ ಸಮಾಜ ಮೌಢ್ಯದ ವಿರುದ್ಧ ಕಾರ್ಯಕ್ರಮಗಳನ್ನು ರೂಪಿಸಿ ಸಮಾಜ ತಿದ್ದುವ ಕಾರ್ಯದಲ್ಲಿ ತೊಡಗಿದ್ದು, ನಿಷ್ಪಕ್ಷಪಾತ ಸೇವೆ ಸಲ್ಲಿಸುತ್ತಿದ್ದಾರೆ.
ಕನ್ನಡಿಗರ ಮೇಲಿನ ಪ್ರಕರಣಗಳನ್ನು ಹಿಂಪಡೆಯುವಂತೆ ಆಗ್ರಹ
ಪೊಲೀಸರು ನಮ್ಮನ್ನು ಆಳುವ ಸರ್ಕಾರಗಳು ಪ್ರಕರಣಗಳ ಹೆಸರಿನಲ್ಲಿ ಕನ್ನಡಪರ ಹೋರಾಟಗಾರರ ಕೈಗೆ ಕೋಳ ತೊಡಿಸುತ್ತಿದ್ದಾರೆ, ಹೋರಾಟಗಳನ್ನು ಹತ್ತಿಕ್ಕಲು ಯತ್ನಿಸುವುದು ನಾಚಿಕೆಗೇಡಿನ ಸಂಗತಿ.
ಕೊಕಟನೂರು ಜಾತ್ರೆಯಲ್ಲಿ ಪ್ರಾಣಿ ಬಲಿ ತಡೆಯಿರಿ
ಧಾರ್ಮಿಕ ಹಾಗೂ ದೇವರ ಹೆಸರಿನಲ್ಲಿ ದೇವಸ್ಥಾನಗಳ ಆವರಣಗಳಲ್ಲಿ ವ್ಯವಸ್ಥಿತವಾಗಿ ಪ್ರಾಣಿ ಬಲಿ ಮಾಡಲಾಗುತ್ತಿದೆ. ಈ ಹಿನ್ನೆಯಲ್ಲಿ ಕಳೆದ ಹಲವು ವರ್ಷಗಳಿಂದ ಪ್ರಾಣಿ ಬಲಿ ನಿಷೇಧ ಹಾಗೂ ಜಾಗೃತಿಗಾಗಿ ಶ್ರಮಿಸಲಾಗುತ್ತಿದೆ
ಗುಣಮಟ್ಟದ ಶಿಕ್ಷಣ ನೀಡುವುದು ಕೆಎಲ್‌ಇ ಧ್ಯೇಯ
ವಿದ್ಯಾರ್ಥಿಗಳಲ್ಲಿನ ಪ್ರತಿಭೆ ಹೊರ ತರಲು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳನ್ನು ಆಯೋಜನೆ ಮಾಡುವುದು ಅವಶ್ಯಕವಾಗಿದೆ. ಇಂತಹ ಕಾರ್ಯಕ್ರಮಗಳಲ್ಲಿ ಕೆಎಲ್‌ಇ ಸಂಸ್ಥೆಯ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಹೆಸರು ತಂದಿರುವುದು ಹೆಮ್ಮೆಯ ವಿಷಯ
ಅಯೋಧ್ಯೆ ಮಂತ್ರಾಕ್ಷತೆ ವಿತರಣೆ
ಜ.6 ರಂದು ಮೂರು ಸಾವಿರಮಠದಿಂದ ಚಾಲನೆ ನೀಡಲಾಗುವುದು. ಈ ಪುಣ್ಯ ಕಾರ್ಯಕ್ಕೆ ನಾಡಿನ ಎಲ್ಲ ಪೂಜ್ಯರನ್ನು ಆಹ್ವಾನಿಸಲಾಗಿದ್ದು, ರುದ್ರ ಹೋಮ, ಪೂರ್ಣಾಹುತಿ ನೆರವೇರಿಸಲಾಗುವುದು
ಯಲ್ಲಮ್ಮದೇವಿ, ಅಮ್ಮಣಗಿ ಮಲ್ಲಿಕಾರ್ಜುನ ಜಾತ್ರೆಗೆ ಹೆಚ್ಚುವರಿ ಬಸ್‌
ಯಲ್ಲಮ್ಮಾದೇವಿ ಜಾತ್ರೆ ಜ.6ರಿಂದ 12ರವರೆಗೆ ಹಾಗೂ ಮಲ್ಲಿಕಾರ್ಜುನ ಜಾತ್ರೆ ಜ.13ರಿಂದ 16 ರವರೆಗೆ ಜರುಗಲಿದೆ. ಜಾತ್ರೆಗೆ ಅಥಣಿ, ತೆಲಸಂಗ, ಕಾಗವಾಡ, ಸಾವಳಗಿ, ಬಬಲೇಶ್ವರ, ಮಿರಜ, ಸಾಂಗ್ಲಿ, ಜತ್ತ ಮುಂತಾದ ಸ್ಥಳಗಳಿಂದ ಚಿಕ್ಕೋಡಿ ವಿಭಾಗದ ಅಥಣಿ ಘಟಕದಿಂದ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗುವುದು. ಕೊಕಟನೂರದಿಂದ ನೇರವಾಗಿ ಪುಣೆ, ಮುಂಬೈ, ಬೋರಿವೆಲಿ, ಬಾರಾಮತಿವರೆಗೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗುವುದು.
ನಮ್ಮ ಹಕ್ಕುಗಳಿಗಾಗಿ ಹೋರಾಟ ಅನಿವಾರ್ಯ
ಶಿಕ್ಷಣ ಪಡೆದು ನಮ್ಮ ಹಕ್ಕುಗಳಿಗಾಗಿ ಹೋರಾಡುವುದು ಇಂದು ಅನಿವಾರ್ಯ. ಎಲ್ಲ ದಲಿತ ಜನಾಂಗದವರು ಒಂದಾಗಿ ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು.
  • < previous
  • 1
  • ...
  • 398
  • 399
  • 400
  • 401
  • 402
  • 403
  • 404
  • 405
  • 406
  • ...
  • 424
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved