• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಡಿವಾಳೇಶ್ವರ ಮಠದ ರಥದ ಕಳಸಾರೋಹಣ ಪೂಜೆ
ಜ.೮ ರಂದು ಜರುಗಲಿರುವ ಮಹಾ ರಥೋತ್ಸವದ ನಿಮಿತ್ತ ಗುರುವಾರ ಪಟ್ಟಣದ ಜವಳಿ ಕೂಟಿನಲ್ಲಿ ರಥದ ಕಳಸಾರೋಹಣ ಪೂಜೆ ಜರುಗಿತು.
ನಿವೃತ್ತ ಸೈನಿಕರು ರಾಷ್ಟ್ರಭಕ್ತಿ ಮೂಡಿಸಲಿ
ತಂತ್ರ್ಯ ಮತ್ತು ಗಣರಾಜ್ಯ ದಿನಾಚರಣೆಯಂದು ಮಾಜಿ ಸೈನಿಕರಿಗೆ ಪ್ರಾತಿನಿಧ್ಯ ನೀಡಬೇಕು. ದೇಶದ ಗಡಿ ರಕ್ಷಿಸಿದ ಸೈನಿಕರು ನಿವೃತ್ತಿಯ ನಂತರ ಗ್ರಾಮದಲ್ಲಿ ಶಿಸ್ತು ಕಲಿಸುವ ಮೂಲಕ ಜನರಲ್ಲಿ ರಾಷ್ಟ್ರಭಕ್ತಿ ಜಾಗೃತಗೊಳಿಸಬೇಕು
ಕೃಷಿ ಮೇಳದಿಂದ ರೈತರಿಗೆ ಅನುಕೂಲ
ಐನಾಪೂರ ಪಟ್ಟಣದಲ್ಲಿ ಜ.15 ರಿಂದ 19 ರವರೆಗೆ ನಡೆಯಲಿರುವ 53ನೇ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವದ ನಿಮಿತ್ತ 5 ದಿನಗಳ ಕಾಲ ಕೃಷಿ ಮೇಳ ಜರುಗಲಿದೆ.
ಹೆಲ್ಮೆಟ್ ಧರಿಸಿ ಪ್ರಾಣ ಉಳಿಸಿಕೊಳ್ಳಿ
ಜಿಲ್ಲೆಯಲ್ಲಿ 2022ರಲ್ಲಿ ಒಟ್ಟು 780 ರಸ್ತೆ ಅಪಘಾತಗಳನ್ನು ಸಂಭವಿಸಿವೆ. ಅದರಲ್ಲಿ 300 ಅಪಘಾತಗಳು ದ್ವಿಚಕ್ರ ವಾಹನಗಳಿಂದ ನಡೆದಿವೆ. 2023ರಲ್ಲಿ ಒಟ್ಟು 410 ದ್ವಿಚಕ್ರ ವಾಹನ ಸವಾರರು ರಸ್ತೆ ಅಪಘಾತದಲ್ಲಿ ಹೆಲ್ಮೆಟ್ ಇಲ್ಲದೆ ಸಾವನ್ನಪ್ಪಿರು ಘಟನೆಗಳು ವರದಿಯಾಗಿವೆ
ಮಾದಕ ವಸ್ತುಗಳಿಗೆ ಬಲಿಯಾಗದಿರಿ
ಯುವ ಜನಾಂಗ ಫ್ಯಾಶನ್ ಮತ್ತು ಮೋಜು ಮಸ್ತಿಯ ಹೆಸರಲ್ಲಿ ಮಾದಕ ವಸ್ತುಗಳ ಸೇವಿಸಿ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಳೆದುಕೊಳ್ಳುತ್ತಿದ್ದಾರೆ.
ಹುದಲಿಯಲ್ಲಿ ಅಯೋಧ್ಯೆ ಮಂತ್ರಾಕ್ಷತೆ ವಿತರಣೆ
ಶ್ರೀ ರಾಮ ಲಲ್ಲಾ (ಬಾಲರಾಮ)ನ ನೂತನ ವಿಗ್ರಹದ ಪ್ರಾಣ ಪ್ರತಿಷ್ಠಾಪನೆಯ ನಿಮಿತ್ತ ಅಯೋಧ್ಯೆಯಿಂದ ಆಗಮಿಸಿದ ಪವಿತ್ರ ಮಂತ್ರಾಕ್ಷತೆ ವಿತರಣೆ ಅಭಿಯಾನ ಹುದಲಿ ಗ್ರಾಮದ ನಡೆಯಿತು.
ಸಮಾಜ ತಿದ್ದುವಲ್ಲಿ ಮಠ, ಮಂದಿರಗಳ ಪಾತ್ರ ಮುಖ್ಯ
ಸಮಾಜ ತಿದ್ದುವಲ್ಲಿ ಮಠ- ಮಂದಿರಗಳ ಪಾತ್ರ ಮುಖ್ಯವಾಗಿದೆ. ಧರ್ಮಸಭೆಗಳಲ್ಲಿ ಪ್ರತಿಯೊಬ್ಬರು ಸಕ್ರೀಯವಾಗಿ ಪಾಲ್ಗೊಂಡು ಜೀವನ ಪಾವನ ಮಾಡಿಕೊಳ್ಳಬೇಕು. ಪಾಲಕರು ಮಕ್ಕಳಿಗೆ ಉತ್ತಮ ಸಂಸ್ಕಾರ ಕೊಟ್ಟರೆ ರಾಷ್ಟ್ರದ ಭವಿಷ್ಯ ಉಜ್ವಲವಾಗಲಿದೆ
ಜಾತಿ, ಧರ್ಮದ ಹೆಸರಿನಲ್ಲಿ ರಾಜಕೀಯ ಸಲ್ಲದು
ಇಂದು ಇತಿಹಾಸ ತಿರುಚುವ ಹುನ್ನಾರ ನಡೆಯುತ್ತಿರುವುದು ಕಳವಳಕಾರಿ ಸಂಗತಿ. ಬುದ್ದ, ಬಸವ, ಅಂಬೇಡ್ಕರ ಹಾಕಿಕೊಟ್ಟ ಮಾರ್ಗದಲ್ಲಿ ಸಚಿವ ಸತೀಶ ಜಾರಕಿಹೊಳಿ ರಾಜ್ಯಾದ್ಯಂತ ಅವರ ತತ್ವಗಳನ್ನು ಪ್ರಚಾರಪಡಿಸಿ ಇತಿಹಾಸ ಸೃಷ್ಟಿಸಿ ಕ್ರಾಂತಿ ಮಾಡುತ್ತಿದ್ದಾರೆ.
ಸಿದ್ದೇಶ್ವರ ಶ್ರೀಗಳ ಆದರ್ಶ ಅಳವಡಿಸಿಕೊಳ್ಳಿ
ಅವರು 14 ನೇ ವಯಸ್ಸಿನಲ್ಲಿ ಮನೆ ಬಿಟ್ಟು ಹೋದರು. ವಿಜಯಪುರದಲ್ಲಿ ಹೆಚ್ಚಿನ ಶಿಕ್ಷಣ ಪಡೆದರು. ಪೂಜ್ಯ ಮಲ್ಲಿಕಾರ್ಜುನ ಸ್ವಾಮಿಗಳು ಈ ಬಾಲಕನನ್ನು ನೋಡಿದಾಗ ಈ ವ್ಯಕ್ತಿ ನಾಡಿನಲ್ಲಿ ಹೆಸರು ತರಲಿದ್ದಾನೆ ಎಂದು ಗುರುತಿಸಿಕೊಂಡರು.
ರಾಜಕೀಯ ರಹಿತ ಸಹಕಾರಿ ಕ್ಷೇತ್ರ ಬೆಳೆಸುವುದೇ ಸವಾಲು
ಸಹಕಾರಿ ಕ್ಷೇತ್ರದ ಅಳಿವು-ಉಳಿವು ಯುವ ಜನಾಂಗದ ಕೈಯಲ್ಲಿದೆ. ಆದರೆ, ಯುವಕರು ಸಹಕಾರಿ ಕ್ಷೇತ್ರದಿಂದ ವಿಮುಖರಾಗುತ್ತಿರುವುದು ಖೇದಕರ ಸಂಗತಿ. ಪ್ರಸ್ತತ ಕಾಲಘಟ್ಟದ ಹಿರಿಯರ ಬಳಿಕ ಈ ಕ್ಷೇತ್ರದ ಉಳಿವು ಹೇಗೆ ಎಂಬ ಜಿಜ್ಞಾಸೆ ಕಾಡುತ್ತಿದೆ.
  • < previous
  • 1
  • ...
  • 399
  • 400
  • 401
  • 402
  • 403
  • 404
  • 405
  • 406
  • 407
  • ...
  • 424
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved