• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣ ಸಚಿವ ಮಧು ಬಂಗಾರಪ್ಪ ರಾಜೀನಾಮೆಗೆ ಎಬಿವಿಪಿ ಆಗ್ರಹ
ಶಿಕ್ಷಣ ಸಚಿವ ಮಧು ಬಂಗಾರಪ್ಪ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಮಂಗಳವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ನಗರದ ಆರ್‌ಪಿಡಿ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
16 ರಂದು ಆರೋಗ್ಯ ಉಚಿತ ಶಿಬಿರ: ಮಹಾಂತೇಶ ಕವಟಗಿಮಠ
ಶಿಬಿರದಲ್ಲಿ 19 ವಿಭಾಗಗಳ ಚಿಕಿತ್ಸೆಗೆ ಉಚಿತ ತಪಾಸಣೆ ನಡೆಸಲಾಗುವುದು ಎಂದು ಮಹಾಂತೇಶ ಕವಟಗಿಮಠ ಮಾಹಿತಿ ನೀಡಿದರು.
ಅಂಗನವಾಡಿ ಸಹಾಯಕಿ ಆರೋಗ್ಯದಲ್ಲಿ ಚೇತರಿಕೆ
ಮೂಗು ಕತ್ತರಿಸಿದ್ದರಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಬೆಳಗಾವಿ ತಾಲೂಕಿನ ಬಸುರ್ತೆ ಗ್ರಾಮದ ಅಂಗನವಾಡಿ ಸಹಾಯಕ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.
ಸಮಾಜದ ಉನ್ನತಿಗಾಗಿ ಸರ್ಕಾರದ ನಿಧಿಗಳು ಸದ್ಬಳಕೆಯಾಗಲಿ
ಸರ್ಕಾರದ ನಿಧಿಗಳು ಸಮಾಜದ ಉನ್ನತಿಗಾಗಿ ಸದ್ಬಳಕೆಯಾಗಬೇಕಿದ್ದು, ಮಠ, ಮಾನ್ಯಗಳ ಅಭಿವೃದ್ಧಿಗೆ ನೀಡಿದ ಅನುದಾನ ಶೈಕ್ಷಣಿಕ ಪ್ರಗತಿಗೆ ಪ್ರೇರಕವಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.
ರಚನಾತ್ಮಕ ಚಟುವಟಿಕೆ ಹಮ್ಮಿಕೊಂಡು ಹೆಮ್ಮೆಗೆ ಪಾತ್ರವಾಗಬೇಕು: ನ್ಯಾ.ಕೆ.ಎಸ್‌.ರೊಟ್ಟೇರ
ನ್ಯಾಯವಾದಿಗಳ ಸಂಘದ ಪದಾಧಿಕಾರಿಗಳಿಗೆ ನ್ಯಾ.ಕೆ.ಎಸ್‌.ರೊಟ್ಟೇರ ಅವರು ಪ್ರಮಾಣ ಪತ್ರ ವಿತರಣೆ ಮಾಡಿದರು.
ತನ್ನಂತೆ ಇತರರನ್ನು ನೋಡುವವನು ನಿಜವಾದ ಸಂತ: ಶ್ರೀಶೈಲ ಶ್ರೀಗಳು
ನಿಜಗುಣ ದೇವರ ಷಷ್ಠಬ್ಧಿ ಸಂಭ್ರಮ ಸಮಾರಂಭದಲ್ಲಿ ಶ್ರೀಶೈಲ ಶ್ರೀಗಳ ಮಾತನಾಡಿ, ನಿಜಗುಣ ದೇವರಿಗೆ ಎಲ್ಲರನ್ನೂ ಪ್ರೀತಿಸುವ ಗುಣವಿದೆ ಎಂದರು.
ನಾರಾಯಣಗೌಡರನ್ನು ಬಿಡುಗಡೆಗೊಳಿಸುವಂತೆ ಕರವೇ ಆಗ್ರಹ
ಅನವಶ್ಯಕವಾಗಿ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಮತ್ತು ಕಾರ್ಯಕರ್ತರವನ್ನು ಬಂಧಿಸಿದ್ದಾರೆ , ಈ ಕೂಡಲೆ ಬೇಷರತ್ತಾಗಿ ಬಂಧ ಮುಕ್ತಗೊಳಿಸಬೇಕು ಎಂದು ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕ್ರಿಕೆಟೆತರ ಆಟಗಳಿಗೆ ದೇಶದಲ್ಲಿ ಪ್ರೋತ್ಸಾಹ, ಮನ್ನಣೆ: ಜಿ.ಎಂ.ನಿಶ್ಚಿತಾ
ಅಂತರ ವಿಶ್ವವಿದ್ಯಾಲಯಗಳ ಮಹಿಳಾ ಬ್ಯಾಡ್ಮಿಂಟನ್‌ ಕ್ರೀಡಾಕೂಟ ಉದ್ಘಾಟನೆ ಮಾಡಿದ ಜಿ.ಎಂ.ನಿಶ್ಚಿತಾ
ಶಿಕ್ಷಣ ಸಚಿವ ಮಧು ಬಂಗಾರಪ್ಪ ರಾಜೀನಾಮೆಗೆ ಆಗ್ರಹ
ಚೆಕ್ ಬೌನ್ಸ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಮಂಗಳವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಒಳ್ಳೆಯ ಸಮಾಜ ನಿರ್ಮಾಣಕ್ಕೆ ಮನದ ಬಾಗಿಲಿಗೆ ಧರ್ಮ ತನ್ನಿ: ಅಮರಸಿದ್ದೇಶ್ವರ ಶ್ರೀ
ಕಾಯಕಯೋಗಿ ಪ್ರಶಸ್ತಿ ಸ್ವೀಕಾರದಲ್ಲಿ ಅಮರಸಿದ್ದೇಶ್ವರ ಮಹಾಸ್ವಾಮಿಗಳ ಮಾತನಾಡಿ, ಗೌರವಗಳು, ಪ್ರಶಸ್ತಿಗಳು ಮನುಷ್ಯನ ಜವಾಬ್ದಾರಿಗಳನ್ನು ಹೆಚ್ಚು ಮಾಡುತ್ತವೆ ಎಂದಿದ್ದಾರೆ.
  • < previous
  • 1
  • ...
  • 401
  • 402
  • 403
  • 404
  • 405
  • 406
  • 407
  • 408
  • 409
  • ...
  • 424
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved