• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ವಾಂಗೀಣ ಅಭಿವೃದ್ಧಿಗೆ ಕಲಿಕಾ ಸಾಮಗ್ರಿ, ಸೌಲಭ್ಯ ಮುಖ್ಯ: ರಾಹುಲ್‌ ಜಾರಕಿಹೊಳಿ
ಶಾಲಾ ಕೊಠಡಿಗಳ ಉದ್ಘಾಟನೆಯಲ್ಲಿ ಯುವ ನಾಯಕ ರಾಹುಲ ಮಾತನಾಡಿ, ಮಕ್ಕಳಿಗೆ ಉತ್ತಮ ಗುಣಾತ್ಮಕ ಶಿಕ್ಷಣ ದೊರೆಯಬೇಕಾದರೇ ಶಾಲೆಯಲ್ಲಿ ಕಲಿಕಾ ಸಾಮಗ್ರಿಗಳು ಇನ್ನೀತರ ಸೌಲಭ್ಯಗಳು ಸಿಗಬೇಕು ಎಂದು ಅಭಿಪ್ರಾಯಪಟ್ಟರು.
ಭಾರತ ಸೇವಾದಳದ ಪಾತ್ರ ಅಮೋಘ: ಎಸಿ ಪ್ರಭಾವತಿ
ಜಿಲ್ಲಾಮಟ್ಟದ ರಾಷ್ಟ್ರೀಯ ಭಾವೈಕ್ಯತೆ ಮಕ್ಕಳ ಮೇಳ ಉದ್ಘಾಟನೆಯಲ್ಲಿ ಎಸಿ ಪ್ರಭಾವತಿ ಮಾತನಾಡಿ, ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕೆ ತನ್ನದೇ ಆದ ಸೇವೆ ಸಲ್ಲಿಸಿ ದೇಶವನ್ನು ಬಂಧಮುಕ್ತಗೊಳಿಸುವಲ್ಲಿ ಭಾರತ ಸೇವಾದಳದ ಪಾತ್ರ ಅಮೋಘವಾಗಿದೆ ಎಂದರು.
ಬೆಳಗಾವಿ-ಪಣಜಿ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸಲು ಕೇಂದ್ರ ಸಚಿವರ ಸೂಚನೆ
ಕರ್ನಾಟಕ-ಗೋವಾ ಗಡಿವರೆಗಿನ ಕಾಮಗಾರಿಯನ್ನು ಬೇಗನೇ ಪೂರ್ಣಗೊಳಿಸಬೇಕು ಎಂದು ಕೇಂದ್ರ ಸಾರಿಗೆ ಸಚಿವ ನಿತೀನ ಗಡ್ಕರಿ ಸೂಚನೆ ಹಿನ್ನೆಲೆಯಲ್ಲಿ ಹೆದ್ದಾರಿ ಪರಿಶೀಲಿಸಿದ ಅಧಿಕಾರಿಗಳು.
ನಡೆದಾಡುವ ದೇವರು ಸಿದ್ಧೇಶ್ವರ ಶ್ರೀಗಳು: ಪ್ರೊ.ಬಿ.ಎ.ಪಾಟೀಲ
ಕಾಗವಾಡದ ಮಲ್ಲಿಕಾರ್ಜುನ ಆಶ್ರಮ ಟ್ರಸ್ಟ್‌ನ ಕಾರ್ಯದರ್ಶಿ ಪ್ರೊ.ಬಿ.ಎ.ಪಾಟೀಲ ಮಾತನಾಡಿ, ನಡೆದಾಡುವ ದೇವರು ಸಿದ್ಧೇಶ್ವರ ಶ್ರೀಗಳು ಎಂದರು.
ಶಿಕ್ಷಕರಷ್ಟೇ ಗುರುತರವಾದ ಜವಾಬ್ದಾರಿ ಪಾಲಕರಿಗೆ: ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ
ವಾರ್ಷಿಕೋತ್ಸವ ಸಮಾರಂಭದಲ್ಲಿ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಮಾತನಾಡಿ, ಶಿಕ್ಷಕರಷ್ಟೇ ಗುರತರವಾದ ಜವಾಬ್ದಾರಿಯನ್ನು ಪಾಲಕರು ಕೂಡ ನಿಭಾಯಿಸಬೇಕು ಎಂದು ಸಲಹೆ ನೀಡಿದರು.
ಪಂಚಮ ಶಿವಲಿಂಗೇಶ್ವರ ವಿವಿಧೋದ್ದೇಶಗಳ ಸೌಹಾರ್ದ ಸಹಕಾರಿಗೆ ಅವಿರೋಧ ಆಯ್ಕೆ
ನಿಡಸೋಸಿಯ ಪಂಚಮ ಶಿವಲಿಂಗೇಶ್ವರ ವಿವಿಧೋದ್ದೇಶಗಳ ಸೌಹಾರ್ದ ಸಹಕಾರಿ ಆಡಳಿತ ಮಂಡಳಿಗೆ ಜರುಗಿದ ಚುನಾವಣೆಯಲ್ಲಿ ಸತತ 7ನೇ ಬಾರಿಗೆ ಸಂಸ್ಥೆಯ ಸಂಸ್ಥಾಪಕ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಕಲಗೌಡ ನಿಂಗನೂರಿ ನೇತೃತ್ವದಲ್ಲಿ ಅವಿರೋಧ ಆಯ್ಕೆ ಜರುಗಿದೆ.
ಸಚಿವ ಶಿವಾನಂದ ತೇಜೋವಧೆಗೆ ಸಂಚು ಮಾಡಿದ್ದಾರೆ: ಸಾಬು ಮಾಳಿ
ಸಚಿವ ಶಿವಾನಂದನವರು ಕೃಷಿಪರ ಆರ್ಥಿಕ ಯೋಜನೆ ಅನುಷ್ಠಾನಗೊಳಿಸಿದ್ದಾರೆ ಎಂದು ಸಮರ್ಥಿಸಿಕೊಂಡ ಸಾಬು ಮಾಳಿ ಅವರು, ಸಚಿವ ಶಿವಾನಂದ ಪಾಟೀಲ ವಿರುದ್ಧ ತೇಜೋವಧೆಗೆ ಸಂಚು ರೂಪಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ನಾರಾಯಣಗೌಡ ಬಂಧನ ಖಂಡಿಸಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ
ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಬಳಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಹೋರಾಟ ನಡೆಸಿದ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರನ್ನು ಬಂಧಿಸಿದ ಪೊಲೀಸರ ಕ್ರಮ ಖಂಡಿಸಿ ಗುರುವಾರ ವಿವಿಧ ಕನ್ನಡ ಸಂಘಟನೆಗಳ ಕಾರ್ಯಕರ್ತರು ಇಲ್ಲಿನ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ.
ವಸ್ತುಗಳ ಖರೀದಿಗೆ ಗ್ರಾಹಕರು ಜಾಗೃತಿ ವಹಿಸಿ: ಪಿ.ಮುರಳೀಮೋಹನ್ ರೆಡ್ಡಿ
ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಿ.ಮುರಳೀಮೋಹನ್ ರೆಡ್ಡಿ ಮಾತನಾಡಿದ್ದು, ಅನೇಕರು ಅಂತಹ ಜಾಹೀರಾತುಗಳನ್ನು ನಂಬಿ ಸಮಸ್ಯೆ ಎದುರಿಸುತ್ತಿದ್ದಾರೆ. ಗ್ರಾಹಕರು ಇಂತಹ ಜಾಲಗಳಿಗೆ ಬಲಿಯಾಗದೆ ಜಾಗೃತ ವಹಿಸಿ ವಸ್ತುಗಳನ್ನು ಖರೀದಿಸಬೇಕು ಎಂದು ಸಲಹೆ ನೀಡಿದ್ದಾರೆ.
ಸಿರಿಧಾನ್ಯ ಸೇವೆನೆಯಿಂದ ಆರೋಗ್ಯ ವೃದ್ಧಿ: ಡಾ.ನಂದಾ
ಸಿರಿ ಧಾನ್ಯಗಳಲ್ಲಿ ಪೌಷ್ಟಿಕಾಂಶಗಳ ಭಂಡಾರವೇ ಅಡಗಿದ್ದು, ಮನುಷ್ಯನ ಆರೋಗ್ಯ ವೃಧ್ದಿಗೆ ಸಿರಿ ಧಾನ್ಯಗಳ ಆಹಾರ ವರದಾನವಾಗಿದೆ ಎಂದು ಡಾ. ನಂದಾ ಹುಲ್ಲೊಳ್ಳಿ ಹೇಳಿದರು.
  • < previous
  • 1
  • ...
  • 405
  • 406
  • 407
  • 408
  • 409
  • 410
  • 411
  • 412
  • 413
  • ...
  • 424
  • next >
Top Stories
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
ರೇ* ಕೇಸಲ್ಲಿ ಪ್ರಜ್ವಲ್‌ ದೋಷಿ
ಧರ್ಮಸ್ಥಳ ಗ್ರಾಮ ಕೇಸ್‌: ನಿನ್ನೆ ಸಿಗದ ಅವಶೇಷ
ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ : ಕನ್ನಡಕ್ಕೆ ಎರಡು ಗರಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved