• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾತ್ರಾ ಮಹೋತ್ಸವದಲ್ಲಿ ತನು, ಮನ, ಧನದಿಂದ ಭಾಗವಹಿಸಿ
ಗ್ರಾಮ ದೇವತೆಯರ ಜಾತ್ರಾ ಮಹೋತ್ಸವಕ್ಕೂ ಮುನ್ನ ನಡೆಯುವ 9 ದಿನಗಳ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಗೋಕಾಕ ಮಹಾಜನತೆಯು ತನು, ಮನ, ಧನದಿಂದ ಭಾಗವಹಿಸಬೇಕು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದರು.
ಬಸವಣ್ಣನವರ ಆದರ್ಶ, ವಚನಗಳು ದಾರಿದೀಪ
12ನೇ ಶತಮಾನದಲ್ಲಿ ಅನುಭವ ಮಂಟಪ ಸ್ಥಾಪಿಸುವ ಮೂಲಕ ಸಮ ಸಮಾಜ ಸ್ಥಾಪನೆಯ ಕನಸು ಕಂಡಿದ್ದ ವಿಶ್ವಗುರು ಬಸವಣ್ಣನವರ ವಚನಗಳು ಮತ್ತು ಆದರ್ಶವನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಂಡು ಮಾದರಿ ವ್ಯಕ್ತಿಗಳಾಗಿ ಜೀವನ ನಡೆಸಬೇಕು ಎಂದು ಶಾಸಕ ಅಶೋಕ ಪಟ್ಟಣ ಹೇಳಿದರು.
ನೆಮ್ಮದಿಯ ಜೀವನಕ್ಕೆ ಧರ್ಮವು ಬಹುದೊಡ್ಡ ಅಸ್ತ್ರ
ಮಾನವನ ನೆಮ್ಮದಿಯ ಜೀವನಕ್ಕೆ, ಜೀವನ ಸುಧಾರಣೆಗೆ ಧರ್ಮ ಬಹುದೊಡ್ಡ ಅಸ್ತ್ರವಾಗಿದ್ದು, ಶಾಂತಿ ಮತ್ತು ಅಹಿಂಸಾ ಬೋಧನೆಗಳು ಅತಿ ಅಗತ್ಯವಾಗಿವೆ ಎಂದು ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಉಪಾಧ್ಯಕ್ಷರು, ಕರ್ನಾಟಕ ಜೈನ ಅಸೋಸಿಯೇಷನ್ ಸಹ ಕಾರ್ಯದರ್ಶಿಗಳು, ಸಾಲಿಗ್ರಾಮ ಜೈನ ಮಿತ್ರ ಮಂಡಳಿಯ ಅಧ್ಯಕ್ಷರು ಹಾಗೂ ರತ್ನತ್ರೆಯ ಕ್ರಿಯೇಷನ್ ನಿರ್ದೇಶಕರಾದ ಡಾ.ನೀರಜಾ ನಾಗೇಂದ್ರಕುಮಾರ ಹೇಳಿದರು.
ಯುದ್ಧವಾದರೆ ಭಾರತಕ್ಕೆ ಗೆಲುವಾಗಲೆಂದು ಹೋಮ, ಹವನ
ಭಾರತ- ಪಾಕಿಸ್ತಾನ ಗಡಿಯಲ್ಲಿ ಯುದ್ಧದ ಕಾರ್ಮೋಡ ಕಾದಿದ್ದು, ಪಹಲ್ಗಾಂನಲ್ಲಿ ಗುಂಡಿನ ದಾಳಿಗೆ ಪ್ರತೀಕಾರಕ್ಕೆ ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದ ಹಿನ್ನೆಲೆಯಲ್ಲಿ ಭಾರತದ ಯೋಧರಿಗೆ ಜಯ ಸಿಗಲೆಂದು ಪ್ರಾರ್ಥಿಸಿ ರಾಮದುರ್ಗ ತಾಲೂಕಿನ ಗೊಡಚಿ ಆಂಜನೇಯ ಮೂರ್ತಿ ಪ್ರತಿಷ್ಠಾಪನೆ ವೇಳೆ ವಿಶೇಷ ಪೂಜೆ ಹೋಮ ಹವನ ನಡೆಸಲಾಯಿತು.
ಎಲ್ಲ ಸಂಸ್ಕಾರಗಳಲ್ಲಿ ಗರ್ಭ ಸಂಸ್ಕಾರ ಅತ್ಯಂತ ಮುಖ್ಯ
ಎಲ್ಲ ಸಂಸ್ಕಾರಗಳಲ್ಲಿ ಗರ್ಭ ಸಂಸ್ಕಾರ ಅತ್ಯಂತ ಮುಖ್ಯವಾಗಿದೆ. ತಾಯಿ ಗರ್ಭಿಣಿಯಾಗಿದ್ದಾಗ ನನ್ನ ಮಗು ದೇಶಸೇವೆ ಮಾಡಬೇಕು, ಪರೋಪಕಾರಿ ಆಗಿರಬೇಕು, ಮಾನವೀಯತೆ ಗುಣ ಹೊಂದಿರಬೇಕು. ಸಮಾಜಕ್ಕೆ ಒಳ್ಳೆಯ ಆದರ್ಶ ವ್ಯಕ್ತಿ ಆಗಬೇಕೆಂಬುವುದನ್ನು ಗರ್ಭಿಣಿಯಾಗಿರುವಾಗ ನಿತ್ಯ ಮನದಲ್ಲಿ ಸಂಕಲ್ಪ ಮಾಡಿದರೇ ಆದರ್ಶ ಮಕ್ಕಳು ಜನಿಸುತ್ತಾರೆ ಎಂದು ಹಳಿಂಗಳಿ ಭದ್ರಗಿರಿ ಬೆಟ್ಟದ ಆಚಾರ್ಯ ಶ್ರೀ 108 ಕುಲರತ್ನ ಭೂಷಣ ಮುನಿ ಮಹಾರಾಜರು ನುಡಿದರು.
20 ವರ್ಷಗಳಿಂದ ತಲೆ ಮರೆಸಿ ಕೊಂಡಿದ್ದ ಆರೋಪಿ ಪತ್ತೆ!
ಕಳ್ಳತನ ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಸಂಕೇಶ್ವರ ಪೊಲೀಸರು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಬಸವಣ್ಣನವರ ಸಂದೇಶಗಳು ಮನುಕುಲಕ್ಕೆ ದಾರಿದೀಪ
ಸಮ ಸಮಾಜದ ಕನಸು ಕಂಡು, ಅದನ್ನು ನನಸು ಮಾಡಲು ಶ್ರಮಿಸಿದವರು ಬಸವಣ್ಣನವರು
ಸಪ್ತ ಋಷಿಮುನಿಗಳ ಪುಣ್ಯಕ್ಷೇತ್ರ ಮಹಿಷವಾಡಗಿ!
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮಹಿಷವಾಡಗಿ ಗ್ರಾಮದ ಹಿನ್ನೆಲೆ ಕೃಷ್ಣಾ ನದಿಯ ದಂಡೆಯ ಮೇಲಿರುವ ಪುಣ್ಯ ಕ್ಷೇತ್ರವಾಗಿದೆ.
ಸರ್ವರಿಗೂ ಸಮಪಾಲು ನೀಡಿದ ಮಹಾನ್ ಚೇತನ
12ನೇ ಶತಮಾನದಲ್ಲಿ ಬಸವಣ್ಣನವರು ಅನುಭವ ಮಂಟಪ ನಿರ್ಮಿಸಿ ಸಾಮಾಜಿಕ ನ್ಯಾಯ ಜಾರಿಗೆ ತಂದು ಸರ್ವರಿಗೂ ಸಮಪಾಲು ನೀಡಿದರು.
ಸಮಸಮಾಜ ನಿರ್ಮಾತೃ ಮಹಾನ್ ಪುರುಷ ಬಸವಣ್ಣ
ಬಸವಣ್ಣನವರ ತೋರಿಸಿಕೊಟ್ಟ ದಾರಿಯಲ್ಲಿ ನಾವು ಸಾಗಿದರೆ ನಮ್ಮ ಜೀವನಕ್ಕೆ ಒಂದು ಗೌರವ ಬರುತ್ತದೆ.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 425
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved