ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಯರನಾಳ, ಮುತ್ತಿಗಿ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆ
ವಿವಿಧ ಇಲಾಖೆ ಅಧಿಕಾರಿಗಳು, ಕಲಾತಂಡಗಳು, ವಿವಿಧ ಶಾಲೆ ಸಿಬ್ಬಂದಿ, ಮಕ್ಕಳು, ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.
ರಸ್ತೆ ಕಾಮಗಾರಿಗಳಿಗೆ ಅಮರನಾಥ ಜಾರಕಿಹೊಳಿ ಚಾಲನೆ
₹95 ಲಕ್ಷ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಹಾಗೂ ಗಟ್ಟಿಬಸಣ್ಣ ಗುಡಿಯಿಂದ ಯೋಗ್ಯಿಕೊಳ್ಳ ಗುಡಿವರೆಗೆ ₹2.95 ಕೋಟಿ ವೆಚ್ಚದಲ್ಲಿ ರಸ್ತೆ ದುರಸ್ಥಿಕರಣ ಕಾಮಗಾರಿಗೆ ಶನಿವಾರ ಯುವ ನಾಯಕ ಅಮರನಾಥ ಜಾರಕಿಹೊಳಿ ಚಾಲನೆ ನೀಡಿದರು.
ಕ್ರೀಡೆಯಿಂದ ಮಾನಸಿಕ ಸದೃಢತೆ:ಶಿವಾನಂದ ಸಾರವಾಡೆ
ಕ್ರೀಡೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ, ಉತ್ಸಾಹದಿಂದ ಭಾಗವಹಿಸುವುದು
ಶಾಲೆಗಳಲ್ಲಿ ಸ್ವಚ್ಚತೆ ಕಾಪಾಡದಿದ್ದರೆ ಕ್ರಮ
ನಗರವಲಯದಲ್ಲಿ ಶೌಚಾಲಯಗಳು ಅವಶ್ಯಕತೆ ಇರುವ ಶಾಲೆಗಳನ್ನು ಪಟ್ಟಿಮಾಡಬೇಕು. ಪ್ರತಿ ಶಾಲೆ ವಿದ್ಯುತ್ ಸೌಕರ್ಯ ಹೊಂದಿರಬೇಕು.
ಫೆ.11ಕ್ಕೆ ಉಚಿತ ಉದ್ಯೋಗ ಮೇಳ : ಎಂ. ಜಿ. ಹಿರೇಮಠ
ಅಕ್ಕಮಹಾದೇವಿ ಮಹಿಳಾ ಕಾಲೇಜನಲ್ಲಿ ಫೆ.೧೧ ರ ಬೆಳಗ್ಗೆ ೯-೩೦ ರಿಂದ ಸಂಜೆ ೫-೩೦ ವರೆಗೆ ಆಯೋಜಿಸಲಾಗಿದೆ
ಕುಮಟಳ್ಳಿಗೆ ರೈತರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ
ರೈತರ ಕನಸು ಸಾಕಾರಗೊಳ್ಳುವ ಸಂದರ್ಭದಲ್ಲಿ ಕೊಳಕು ರಾಜಕಾರಣ ತಂದು ಕಾಲೆಳೆಯುವ ಕೆಲಸ ಮಾಡಿ, ಯೋಜನೆಗೆ ಹಿನ್ನಡೆ ಮಾಡಿದರೆ ಹೋರಾಟ ಅನಿವಾರ್ಯ. ಇದು ರೈತರ ಕನಸು ಸಾಕಾರಗೊಳ್ಳುವ ಯೋಜನೆ. ಇದನ್ನು ನಮ್ಮ ಮನೆಯ ಹಬ್ಬದಂತೆ ಸಂಭ್ರಮಿಸೋಣ.
ಫೆ.17ಕ್ಕೆ ರಾಯಬಾಗ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
ರಾಯಬಾಗ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ತಾಲೂಕ ಆಡಳಿತಾಧಿಕಾರಿಗಳ ಪೂರ್ವಭಾವಿ ಸಭೆ
ಚಿಕ್ಕೋಡಿ ನೂತನ ಜಿಲ್ಲೆ ಮಾಡಬೇಕು: ಎನ್. ಎ. ಮಗದುಮ್
ಕಳೆದ ಹಲವು ವರ್ಷಗಳಿಂದ ಜಿಲ್ಲೆಯ ಜನ ಕಷ್ಟ ಪಡುತ್ತಿದ್ದರು. ಯಾವುದೇ ಸರ್ಕಾರಗಳು ತಲೆ ಕೆಡಿಸಿಕೊಳ್ಳುತ್ತಿಲ್ಲ. ಜನ ಪ್ರತಿನಿಧಿಗಳು ಸಹ ಮೌನಕ್ಕೆ ಜಾರಿದ್ದಾರೆ
ವಿದ್ಯಾರ್ಥಿಗಳು ಪಠ್ಯದ ಜೊತೆ ಸಾಧಕರ ಪುಸ್ತಕ ಓದಬೇಕು
ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಪಠ್ಯದೊಂದಿಗೆ ಗ್ರಂಥಾಲಯದಲ್ಲಿ ಲಭ್ಯವಿರುವ ಸಾಧಕರ ಪುಸ್ತಕಗಳನ್ನು ಓದಬೇಕು. ದಿನಪತ್ರಿಕೆ, ಸ್ಪರ್ಧಾತ್ಮಕ ಪರೀಕ್ಷೆಗಳ ಬಗೆಗಿನ ಪುಸ್ತಕ ಓದುವ, ಓದಿದ್ದನ್ನು ಮನನ ಮಾಡಿಕೊಳ್ಳುವುದನ್ನು ರೂಢಿಸಿಕೊಂಡಲ್ಲಿ ಸಾಧನೆ ಮಾಡಬಹುದಾಗಿದೆ .
ರಂಗ ಆರಾಧನಾ ಸಾಂಸ್ಕೃತಿಕ ಸಂಘಟನೆ ಕಾರ್ಯ ಶ್ಲಾಘನೀಯ
ಪ್ರತಿವರ್ಷ ಕೋಟೆಯಲ್ಲಿ ನಾಟಕಗಳನ್ನು ಪ್ರದರ್ಶಿಸುವ ಮೂಲಕ ಜನರಲ್ಲಿ ರಂಗಭೂಮಿ ಅಭಿರುಚಿ ಹೆಚ್ಚಿಸಲಾಗುತ್ತಿದೆ. ಇವರ ಕಾರ್ಯ ಈ ಭಾಗದಲ್ಲಿ ರಂಗಭೂಮಿಗೆ ಶ್ರಮಿಸಿದಂತ ಅನೇಕ ಹಿರಿಯ ಕಲಾವಿದರಿಗೆ ಗೌರವ ನೀಡಿದೆ
< previous
1
...
408
409
410
411
412
413
414
415
416
...
465
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ