ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೇಂದ್ರ ಸರ್ಕಾರದ ಕ್ರಮದಿಂದ ಕಾರ್ಖಾನೆಯವರು ಆತಂದಲ್ಲಿದ್ದಾರೆ: ಸಚಿವ ಪಾಟೀಲ
ಎಥನಾಲ್ ಉತ್ಪಾದನೆ ಮಾಡುವವರಿಗೆ ಕೇಂದ್ರ ಸರ್ಕಾರ ಮೊದಲು ಪ್ರೋತ್ಸಾಹ ಕೊಟ್ಟು, ಇದೀಗ ಏಕಾಏಕಿ ಮಾಡಬೇಡಿ ಎಂದು ನಿರ್ಬಂಧ ಹಾಕಿದ್ದಾರೆ. ಇದರಿಂದ ಎಥನಾಲ್ ಘಟಕನಿರ್ಮಾಣ ಮಾಡುವ ಕಾರ್ಖಾನೆಯವರು ಆತಂಕದಲ್ಲಿದ್ದಾರೆ ಎಂದು ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ಮಾದಕ ವ್ಯಸನಿಗಳಾಗಿ ಜೀವನ ಹಾಳು ಮಾಡಿಕೊಳ್ಳಬೇಡಿ
ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಮಾದಕ ವಸ್ತುಗಳ ಸೇವನೆ ಮಾರಾಟ ಮತ್ತು ಸಾಗಾಟ ತಡೆಗಟ್ಟುವ ಕುರಿತು ಜಾಗೃತಿ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಮಾತನಾಡಿ, ಯುವಜನತೆ ಮೋಜಿಗಾಗಿ ಮಾದಕ ವ್ಯಸನಿಗಳಾಗಿ ಜೀವನವನ್ನು ಹಾಳು ಮಾಡಿಕೊಳ್ಳದೇ ಕಷ್ಟಪಟ್ಟು ಅಧ್ಯಯನ ಮಾಡಿ ತಮ್ಮ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.
ಬುದ್ಧಿ ಮಾಂದ್ಯಮಕ್ಕಳು ದೇವರ ಸ್ವರೂಪಿಗಳು
ಬುದ್ಧಿ ಮಾಂದ್ಯಮಕ್ಕಳು ದೇವರ ಸ್ವರೂಪಿಗಳು. ದೊಡ್ಡ ಐಶಾರಾಮಿ ಹೋಟೆಲ್ಗಳಲ್ಲಿ ಆಚರಿಸಿಕೊಳ್ಳುವುದಕ್ಕಿಂತ ಮಕ್ಕಳ ಜೊತೆ ಆಚರಿಸುವ ನೆಮ್ಮದಿ ಎಂದು ಹಿರಿಯರು ಹಾಗೂ ಜಿಲ್ಲಾ ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಬಸವರಾಜ ಮಟಗಾರ ಅವರು ಹೇಳಿದರು.
ಸಕ್ಕರೆ ಕಾರ್ಖಾನೆಗಳು ರೈತರ ಹಿತಾಸಕ್ತಿ ಕಾಪಾಡಬೇಕು
ದೇಶದಲ್ಲಿ ಕಬ್ಬು ಬೆಳೆ ಬೆಳೆಯುವುದರಲ್ಲಿ ರಾಜ್ಯ ಈಗ 2ನೇ ಸ್ಥಾನದಲ್ಲಿದೆ. ಮುಂದಿನ ದಿನದಲ್ಲಿ ಮೊದಲ ಸ್ಥಾನ ಅಲಂಕರಿಸಲಿದ್ದೇವೆ. ಅಲ್ಲದೇ ರಾಜ್ಯದ ರೈತರ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಸಕ್ಕರೆ ಕಾರ್ಖಾನೆಗಳು ಕಾರ್ಯನಿರ್ವಹಿಸಬೇಕು ಎಂದು ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ದೇವದಾಸಿ ಮಹಿಳೆಯರಿಗೆ ಹೆಚ್ಚಿನ ಯೋಜನೆ ಒದಗಿಸಿ
ಆರ್.ಏಟ್ ಹೋಟೆಲ್ ಸಭಾಂಗಣದಲ್ಲಿ ಚಿಲ್ಡ್ರನ್ ಆಫ್ ಇಂಡಿಯಾ ಫೌಂಡೇಶನ್, ಅಮ್ಮಾ ಫೌಂಡೇಶನ್ ಸಹಯೋಗದಲ್ಲಿ ಚಿಲ್ಡ್ರನ್ ಗುಡ್ ಯೋಜನೆ ವತಿಯಿಂದ ದೇವದಾಸಿ ಮಹಿಳೆಯರು ಹಾಗೂ ಮಕ್ಕಳ ಸಮಸ್ಯೆಗಳ ನಿವಾರಣೆಗೆ ಸರ್ಕಾರ ಹೊರಡಿಸಿದ ಆದೇಶಗಳ ಮಾಹಿತಿ ಹಂಚಿಕೆ ಕಾರ್ಯಾಗಾರ ನಡೆಯಿತು. ಈ ವೇಳೆ ಚಂದ್ರಶೇಖರ ಎಸ್.ಚಿನಕೇಕರ ಅವರು ಮಾತನಾಡಿದರು.
ಸರ್ವತೋಮುಖ ಬೆಳವಣಿಗೆಗೆ ದೈಹಿಕ ಶಿಕ್ಷಕರ ಕೊಡುಗೆ ಅಪಾರ
ದೈಹಿಕ ಶಿಕ್ಷಕರ ಕಾರ್ಯಗಾರದಲ್ಲಿ ಡಯಟ್ ಪ್ರಾಚಾರ್ಯ ಮೋಹನ್ ಜೀರಿಗ್ಯಾಳ ಮಾತನಾಡಿ, ಪ್ರತಿಯೊಂದು ಶಾಲೆಯು ಪರಿಸರ ಸ್ವಚ್ಛ ಹಾಗೂ ಸುಂದರವಾಗಿರಲು ದೈಹಿಕ ಶಿಕ್ಷಕರ ಪಾತ್ರ ಮಹತ್ತರವಾದದ್ದು, ಕಲಿಕೆಯನ್ನು ಮನರಂಜನಾತ್ಮಕವಾಗಿ ಮಾಡಿ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯಲ್ಲಿ ದೈಹಿಕ ಶಿಕ್ಷಕರ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.
ರಾಹುಲ್ ಗಾಂಧಿಯ ಪ್ರತಿಕೃತಿ ದಹಿಸಿ ಬಿಜೆಪಿ ಪ್ರತಿಭಟನೆ
ಚಿಕ್ಕೋಡಿಯ ಬಸವಸರ್ಕಲ್ನಲ್ಲಿ ಭಾರತೀಯ ಜನತಾ ಪಾರ್ಟಿ ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ರಾಜೇಶ ನೇರ್ಲಿ ಅವರ ನೇತೃತ್ವದಲ್ಲಿ ರಾಹುಲ ಗಾಂಧಿಯ ಪ್ರತಿಕೃತಿ ದಹನ ಮಾಡಿ ಪ್ರತಿಭಟನೆ ನಡೆಸಿದರು.
ಪವಿತ್ರ ಮಂತ್ರಾಕ್ಷತೆ ಕಳಶಕ್ಕೆ ಪೂಜೆ ಸಲ್ಲಿಸಿ ಭವ್ಯ ಸ್ವಾಗತ
ಬೈಲಹೊಂಗಲದಲ್ಲಿ ಪ್ರಭುನೀಲಕಂಠ ಸ್ವಾಮೀಜಿ, ಸಂಗೊಳ್ಳಿ ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ, ಶಾಸಕ ಮಹಾಂತೇಶ ಕೌಜಲಗಿ, ಗಣ್ಯಮಾನ್ಯರು ಅಯೋಧ್ಯಾ ಪ್ರಭು ಶ್ರೀರಾಮ ಮಂದಿರದಿಂದ ಬಂದ ಪವಿತ್ರ ಮಂತ್ರಾಕ್ಷತೆ ಕಳಶಕ್ಕೆ ಪೂಜೆ ಸಲ್ಲಿಸಿ ಬರಮಾಡಿಕೊಂಡರು.
ಬೇಡಿದವರಿಗೆ ನೀಡುವ ದಾನಮ್ಮದೇವಿ: ಕರ್ಪೂರಮಠ
ಕೊಟ್ಟಲಗಿ ಗ್ರಾಮದ ಹೊರವಲಯದಲ್ಲಿರುವ ದಾನಮ್ಮಾ ದೇವಿ ದೇವಾಲಯದಲ್ಲಿ ಕಾರ್ತೀಕೋತ್ಸವದ ದೀಪ ಬೆಳಗಿ ಮಾತನಾಡಿದ ಘಟಪ್ರಭಾ ಪಾದಯಾತ್ರಾ ಮುಖ್ಯಸ್ಥ ಜಿ.ಎಸ್.ಕರ್ಪೂರಮಠ ಅವರು, ಗುಡ್ಡಾಪೂರ ದಾನಮ್ಮಾ ದೇವಿಯಲ್ಲಿ ಒಂದು ಶಕ್ತಿ ಇದೆ. ಬೇಡಿದವರಿಗೆ ನೀಡುವ ಶಕ್ತಿ ಮಹಾದಾನಿ ದಾನಮ್ಮದೇವಿಯಲ್ಲಿದೆ ಎಂದರು.
ಕೊರೋನಾ ಎದುರಿಸಲು ಸನ್ನದ್ಧರಾಗಿ: ಶಾಸಕ ಗಣೇಶ
ಮಹಾಮಾರಿ ಕೊರೋನಾ ಹೆಮ್ಮಾರಿ ಎದುರಿಸಲು ಸನ್ನದ್ಧರಾಗಿ ಎಂದು ಶಾಸಕ ಗಣೇಶ ಹುಕ್ಕೇರಿ ಅವರು, ತಾಲೂಕು ಕಚೇರಿಯಲ್ಲಿ ಗುರುವಾರ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಕಳೆದೆರಡು ವರ್ಷಗಳಿಂದ ದೂರವಾಗಿದ್ದ ಮತ್ತೆ ಕೋವಿಡ್-19 ಜೆಎನ್1 ರೂಪಾಂತರಿಯಾಗಿ ಪತ್ತೆಯಾದ ಹಿನ್ನೆಲೆಯಲ್ಲಿ ತಾಲೂಕು ಮಟ್ಟದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿ,
< previous
1
...
410
411
412
413
414
415
416
417
418
...
424
next >
Top Stories
ಮಂಡ್ಯ ಶೈಲಿಯ ಭಾಷೆ ಚಾಲೆಂಜಿಂಗ್ ಆಗಿತ್ತು : ಪೃಥ್ವಿ ಅಂಬಾರ್
100 ರೊಟ್ಟಿಯಿಂದ ಶುರುವಾದ ವ್ಯಾಪಾರ 10 ದೇಶಗಳಲ್ಲಿ ವಿಸ್ತರಣೆ
‘ರಾಜ್ಯವನ್ನು ಏಷ್ಯಾದ ಕ್ವಾಂಟಮ್ ರಾಜಧಾನಿ ಮಾಡುತ್ತೇವೆ’
ಸ್ವಾತಂತ್ರ್ಯ ದಿನ : ಬೆಂಗಳೂರಿಂದ ಇಲ್ಲಿಗೆ ವಿಶೇಷ ರೈಲು ಸೇವೆ
ಅಶ್ಲೀಲ ಮೆಸೇಜ್: ರಮ್ಯಾ ಪರ ಧ್ರುವ ಸರ್ಜಾ