• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಡಿನಾಡಿನ ಕನ್ನಡಿಗರ ಆಶೋತ್ತರಗಳಿಗೆ ಸ್ಪಂದಿಸಲಿ
ಗಡಿನಾಡು ಉಮರಾಣಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಗಡಿನಾಡು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿವಿಧ ಗ್ರಂಥಗಳನ್ನು ಸಮ್ಮೇಳನ ಅಧ್ಯಕ್ಷರು ಬಿಡುಗಡೆಗೊಳಿಸಿದರು. ಗಡಿನಾಡು ಕನ್ನಡಿಗರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದ್ದು, ಗಡಿನಾಡು ತಾಲೂಕುಗಳನ್ನು ಕರ್ನಾಟಕ ಸರ್ಕಾರ ಅಧಿಕೃತವಾಗಿ ತನ್ನ ಕಾರ್ಯ ವ್ಯಾಪ್ತಿಗೆ ಸೇರಿಸಿಕೊಳ್ಳಬೇಕು ಎಂದು ಹಿರಿಯ ಸಾಹಿತಿ ಹಾಗೂ ಗಡಿನಾಡು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಶ್ರೀಶೈಲ ಅವಟಿ ಬೇಸರಿಸಿದರು.
ಚೈನಿ ವಸ್ತು ಖರೀದಿಸಲು ಸಾಲ ನೀಡಬಾರದು
ಮೋಳೆ ಗ್ರಾಮದಲ್ಲಿ ಕೆ.ಪಿ.ಮಗೆಣ್ಣವರ ಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘದ ನೂತನ ಕಟ್ಟಡವನ್ನು ಶಾಸಕ ರಾಜು ಕಾಗೆ ಉದ್ಘಾಟಿಸಿದರು. ಬ್ಯಾಂಕ್‌ಗಳು ಯುವಕರಿಗೆ ಚಿಕ್ಪು, ಪುಟ್ಟ ಉದ್ಯೋಗ ಮಾಡಲು, ರೈತರಿಗೆ ಟ್ರ್ಯಾಕ್ಟರ್ ಖರೀದಿಗೆ, ಹೈನುಗಾರಿಕೆ ಸೇರಿದಂತೆ ಆದಾಯ ಬರುವ ಉದ್ಯೋಗಕ್ಕೆ ಸಾಲ ಕೊಡಬೇಕೇ ಹೊರತು ಬೈಕ್, ಫ್ರೀಜ್, ಬಂಗಾರ ಒಡವೆ ಖರೀದಿ ಸೇರಿದಂತೆ ಮೋಜು ಮಸ್ತಿ ಮಾಡುವ ಚೈನಿ ವಸ್ತು ಖರೀದಿಸಲು ಸಾಲ ನೀಡಬಾರದು ಎಂದು ಅವರು ಸಲಹೆ ನೀಡಿದರು.
ಗೀತೆಯ ಸಂದೇಶ ತಲುಪಿಸುವ ಕಾರ್ಯ ಶ್ಲಾಘನೀಯ
ಗೀತೆಯ ಸಂದೇಶವನ್ನು ಸಮಸ್ತ ಜನತೆಗೆ ತಲುಪಿಸುತ್ತಿರುವ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಕಾರ್ಯ ಶ್ಲಾಘನೀಯ ಎಂದು ರಾಜ್ಯಸಭೆಯ ಮಾಜಿ ಸದಸ್ಯ, ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಹಾಗೂ ಭಗವದ್ಗೀತೆ ಅಭಿಯಾನ ಸಮಿತಿಯ ಗೌರವಾಧ್ಯಕ್ಷ ಡಾ.ಪ್ರಭಾಕರ ಕೋರೆ ಹೇಳಿದ್ದಾರೆ.
ಆಂಗ್ಲ ನಾಮಫಲಕಗಳಿಗೆ ಮಸಿ ಬಳೆದು, ತೆರವು: ಶಿವಾನಂದ
ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದಿಂದ ಪಟ್ಟಣದಲ್ಲಿ ಡಿ.19 ರಂದು ಕನ್ನಡ ನಾಮಫಲಕ ಇಲ್ಲದ ಎಲ್ಲ ಆಂಗ್ಲ ನಾಮಫಲಕಗಳಿಗೆ ಮಸಿ ಬಳೆದು, ತೆರವುಗೊಳಿಸಲಾಗುವುದು ಎಂದು ಕರವೇ ಜಿಲ್ಲಾ ಸಂಚಾಲಕ ಶಿವಾನಂದ ಕೋಲಕಾರ ಅವರು ಸುದ್ದಿಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಸಿಐಡಿ ತನಿಖೆ ಆರಂಭ
ಬೆಳಗಾವಿ ತಾಲೂಕಿನ ಹೊಸ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣದ ಕುರಿತು ಸಿಐಡಿ ಡಿಐಜಿ ಸುಧೀರಕುಮಾರ ರೆಡ್ಡಿ ನೇತೃತ್ವದ ಅಧಿಕಾರಿಗಳ ತಂಡ ಸೋಮವಾರ ತನಿಖೆ ಆರಂಭಿಸಿದೆ.
ಸಿಲಿಂಡರ್ ಸ್ಫೋಟ: ಗುಡಿಸಲು ಮನೆ ಬೆಂಕಿಗಾಹುತಿ
ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಗುಡಿಸಲು ಮನೆ ಬೆಂಕಿಗಾಹುತಿಯಾಗಿರುವ ಘಟನೆ ತಾಲೂಕಿನ ಪಿವೈ ಹುಣಶ್ಯಾಳ ಗ್ರಾಮದ ಸರ್ಕಾರಿ ಹೈಸ್ಕೂಲ್ ಬಳಿ ನಡೆದಿದೆ. ಅದೃಷ್ಟವಶಾತ್ ಯಾರಿಗೂ ಪ್ರಾಣ ಹಾನಿಯಾಗಿಲ್ಲ.
ಹುಕ್ಕೇರಿ ತಾಪಂನಲ್ಲಿ ದುಡ್ಡಿದೆ, ಬಳಸುವ ಮನಸ್ಸಿಲ್ಲ
ಜಿಡ್ಡುಗಟ್ಟಿದ ಅಧಿಕಾರಿ-ಸಿಬ್ಬಂದಿ ಆಡಳಿತ ವ್ಯವಸ್ಥೆಯಿಂದ ಹುಕ್ಕೇರಿ ತಾಲೂಕು ಪಂಚಾಯಿತಿ ಬಹುತೇಕ ನಿಷ್ಕ್ರಿಯಗೊಂಡ ಸ್ಥಿತಿಯಲ್ಲೇ ಸಾಗಿದೆ. ಇಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ದುಡ್ಡಿದ್ದರೂ ಬಳಸುವ ಮನಸ್ಸು ಇಲ್ಲದೆ ಇಡೀ ವ್ಯವಸ್ಥೆಯೇ ಕುಸಿದಿದೆ.
ಹುಕ್ಕೇರಿ ತಾಪಂನಲ್ಲಿ ದುಡ್ಡಿದೆ, ಬಳಸುವ ಮನಸ್ಸಿಲ್ಲ
ಜಿಡ್ಡುಗಟ್ಟಿದ ಅಧಿಕಾರಿ-ಸಿಬ್ಬಂದಿ ಆಡಳಿತ ವ್ಯವಸ್ಥೆಯಿಂದ ಹುಕ್ಕೇರಿ ತಾಲೂಕು ಪಂಚಾಯಿತಿ ಬಹುತೇಕ ನಿಷ್ಕ್ರಿಯಗೊಂಡ ಸ್ಥಿತಿಯಲ್ಲೇ ಸಾಗಿದೆ. ಇಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ದುಡ್ಡಿದ್ದರೂ ಬಳಸುವ ಮನಸ್ಸು ಇಲ್ಲದೆ ಇಡೀ ವ್ಯವಸ್ಥೆಯೇ ಕುಸಿದಿದೆ.
ದೌರ್ಜನ್ಯ ಎಸಗಿದ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಿ
ಸವದತ್ತಿಯಲ್ಲಿ ಅಕ್ಷರದಾಸೋಹ ಕಾರ್ಯಕರ್ತೆಯರು ವಂಟಮುರಿಯಲ್ಲಿ ಮಹಿಳೆಯ ಮೇಲೆ ಆಗಿರುವಂತ ದೌರ್ಜನ್ಯವನ್ನು ಖಂಡಿಸಿ ಪ್ರತಿಭಟನೆ ಮೂಲಕ ಮಿನಿ ವಿಧಾನಸೌಧದ ಮುಂದೆ ತಹಸೀಲ್ದಾರ್‌ ಮಲ್ಲಿಕಾರ್ಜುನ ಹೆಗ್ಗಣ್ಣವರವರಿಗೆ ಮನವಿ ಸಲ್ಲಿಸಿದರು.
ಮಕ್ಕಳಿಗೆ ವಿದ್ಯೆಯ ಜೊತೆಗೆ ಸಂಸ್ಕಾರ ನೀಡಿ
ಖಾನಾಪುರ ಪಟ್ಟಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿ ಆಯೋಜಿಸಿದ್ದ ಮಹಿಳಾ ಸಮಾವೇಶ ಮತ್ತು ವಿಚಾರಗೋಷ್ಠಿ ಕಾರ್ಯಕ್ರಮವನ್ನು ಶಾಸಕ ವಿಠ್ಠಲ ಹಲಗೇಕರ ಉದ್ಘಾಟಿಸಿದರು.
  • < previous
  • 1
  • ...
  • 413
  • 414
  • 415
  • 416
  • 417
  • 418
  • 419
  • 420
  • 421
  • ...
  • 424
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved