• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಸಮರ್ಪಕ ಸಾರಿಗೆ ಅಕ್ಕಿ ನೋ ಸ್ಟಾಕ್‌ಗೆ ಕಾರಣ!
ಅಥಣಿ ಮತಕ್ಷೇತ್ರ ಒಳಗೊಂಡಂತೆ ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಕೆಲವು ಭಾಗಗಳಲ್ಲಿ ಸರ್ಕಾರದ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಹಂಚಿಕೆ ಆಗಬೇಕಾಗಿದ್ದ ಅಕ್ಕಿ ಕೊರತೆಯಾಗಿದೆ. ಇದರಿಂದ ವಿತರಕರು ನ್ಯಾಯಬೆಲೆ ಅಂಗಡಿಗೆ ಬರುತ್ತಿರುವ ಗ್ರಾಹಕರಿಗೆ ಅಕ್ಕಿ ಬಂದಿಲ್ಲವೆಂದು ಹೇಳಿ ಕಳಿಸುತ್ತಿರುವ ದೃಶ್ಯ ಎಲ್ಲ ಕಡೆ ಕಂಡು ಬಂದಿದೆ. ಶೇ.55 ಫಲಾನುಭಾವಿಗಳು ಇನ್ನೂ ಅಕ್ಕಿಯನ್ನು ಪಡೆಯಬೇಕಾಗಿದೆ. ಪ್ರತಿ ಫಲಾನುಭವಿಗೆ ಈ ತಿಂಗಳು ಒಟ್ಟು 15 ಕೆಜಿ ಅಕ್ಕಿಯನ್ನು ಸರ್ಕಾರ ಪೂರೈಸಬೇಕಾಗಿದೆ. ಅದು ಸಾಧ್ಯವಾಗುತ್ತಿಲ್ಲ. ಆದರೆ, ಇದಕ್ಕೆ ಕಾರಣ ಅಕ್ಕಿ ಸ್ಟಾಕ್‌ ಇದ್ದರೂ, ಅದನ್ನು ಅದಿಷ್ಟನ್ನೂ ಪೂರೈಸಲು ಅಸಮರ್ಪಕ ಸಾರಿಗೆ ವ್ಯವಸ್ಥೆ ಕಾರಣ ಎನ್ನಲಾಗಿದೆ.
ಚನ್ನಮ್ಮ ಅಭಿವೃದ್ಧಿ ಪ್ರಾಧಿಕಾರಕ್ಕಾಗಿ ಮನವಿ
ಚನ್ನಮ್ಮ ಅಭಿವೃದ್ಧಿ ಪ್ರಾಧಿಕಾರಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನುದಾನ ನೀಡದೇ ನಿರ್ಲಕ್ಷ್ಯ ತೋರಿದ ಪರಿಣಾಮ ಮಂಗಳವಾರ ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿಗಳ ನೇತೃತ್ವದಲ್ಲಿ ಶಾಸಕ ಬಾಬಾಸಾಹೇಬ ಪಾಟೀಲ ಹಾಗೂ ಎಸಿ ಪ್ರಭಾವತಿ ಫಕ್ಕಿರಪೂರ ಮುಖಾಂತರ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.
ಇಂದಿನಿಂದ ಸುಳೇಬಾವಿ ಮಹಾಲಕ್ಷ್ಮೀ ದೇವಿ ಜಾತ್ರೆ
ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದ ಶ್ರೀ ಮಹಾಲಕ್ಷ್ಮೀ ದೇವಿ ಜಾತ್ರಾ ಮಹೋತ್ಸವ ಮಾ.18ರಿಂದ 26ರವರೆಗೆ ನಡೆಯಲಿದೆ.
ಕಿತ್ತೂರು ಬಂದ್‌ ಇಲ್ಲ, ಮನವಿಗಷ್ಟೇ ಹೋರಾಟ ಸೀಮಿತ
ಕೇಂದ್ರ ಹಾಗೂ ರಾಜ್ಯ ಸರ್ಕಾರ ಎಚ್ಚರಿಸುವ ನಿಟ್ಟಿನಲ್ಲಿ ಮೊದಲು ಕ್ಷೇತ್ರದ ಶಾಸಕರಿಗೆ ಹಾಗೂ ಸಂಸದರಿಗೆ ಮನವಿ ಸಲ್ಲಿಸುವ ತಿರ್ಮಾನ
ಚನ್ನಬಸವೇಶ್ವರ ಮೂರ್ತಿಯಿಂದ ಪಟ್ಟಣಕ್ಕೆ ಹಿರಿಮೆ
ಭಕ್ತರ ಅಭಿಲಾಷೆಯಂತೆ 21 ಅಡಿ ಎತ್ತರದ ಭವ್ಯವಾದ ಉಳವಿ ಚನ್ನಬಸವೇಶ್ವರ ಮೂರ್ತಿ ನಿರ್ಮಾಣ ಕಾರ್ಯ ನಡೆಯಲಿದೆ.
ಅನಧಿಕೃತ ವೈದ್ಯರ, ಚಿಕಿತ್ಸಾಲಯ ವಿರುದ್ಧ ಕ್ರಮಕೈಗೊಳ್ಳಿ
ಸರ್ಕಾರವು ಅನಧಿಕೃತ ವೈದ್ಯರು ಮತ್ತು ಚಿಕಿತ್ಸಾಲಯಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಆಗ್ರಹಿಸಿದ್ದಾರೆ.
ಏ.14ರಂದು ಡಾ.ಅಂಬೇಡ್ಕರ್ ಜಯಂತಿ ಅದ್ಧೂರಿಗೆ ನಿರ್ಧಾರ
ಭಾರತರತ್ನ, ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಜನ್ಮ ದಿನಾಚರಣೆಯನ್ನು ಏ.14ರಂದು ಅದ್ಧೂರಿಯಾಗಿ ಆಚರಿಸಲಾಗುವುದು.
ಅಥಣಿಯಲ್ಲಿ ಶೀಘ್ರವೇ ಶಂಕರಮಠ ಸ್ಥಾಪನೆ: ವಿಧುಶೇಖರ ಭಾರತಿ ಶ್ರೀ
ಧರ್ಮದ ಹಾದಿಯಲ್ಲಿ ನಡೆದು ಸಮಾಜಮುಖಿ ಸೇವೆಗಳನ್ನು ಮಾಡುವ ಮೂಲಕ ಮಾನವ ಜನ್ಮವನ್ನು ಸಾರ್ಥಕ ಮಾಡಿಕೊಳ್ಳಬೇಕು.
ಮುಸ್ಲಿಮರ ಓಲೈಕೆಯ ವಿರುದ್ಧ ಉಗ್ರ ಹೋರಾಟ
ಮುಸ್ಲಿಂ ಓಲೈಕೆ ದುರ್ದೈವದ ಸಂಗತಿ. ಇದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ. ಸದನದ ಹೊರಗೆ ಮತ್ತು ಒಳಗೆ ಎರಡೂ ಕಡೆ ಇದರ ವಿರುದ್ಧ ಉಗ್ರ ಹೋರಾಟ ಮಾಡಲಿದ್ದೇವೆ
ಸಂಸ್ಕಾರದಿಂದ ಮಾನವ ಮಹಾದೇವನಾಗಬಲ್ಲ
ಪ್ರಾಣಿ, ಪಶು, ಪಕ್ಷಿಗಳು ತಮಗಾಗಿ ಅಲ್ಲದೆ ಪ್ರಕೃತಿಗಾಗಿ ಬದುಕುವಂತೆ ಮನುಷ್ಯ ಸಹ ತನಗಾಗಿ ಅಲ್ಲದೇ ಜನಕಲ್ಯಾಣಕ್ಕಾಗಿ ಕಾರ್ಯನಿರ್ವಹಿಸಬೇಕು
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 401
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved