• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನರಿಗೆ ಅಭಿವೃದ್ಧಿ ಜೊತೆಗೆ ಮನರಂಜನೆ ಕಾರ್ಯ
ಅಭಿವೃಧ್ಧಿಯೊಂದಿಗೆ ಸಾರ್ವಜನಿಕರಿಗೆ ಮನರಂಜನೆ ಮಾಡುವ ಹಾಗೂ ಅವರಲ್ಲಿ ಅಡಗಿರುವ ಪ್ರತಿಭೆ ಅನಾವರಣಕ್ಕೆ ವೇದಿಕೆ ಕಲ್ಪಿಸಲಾಗುತ್ತಿದೆ.
ರೈತನ ಹೆಣ್ಣು ಮಕ್ಕಳನ್ನು ಕೃಷಿ ಮಾಡುವವನಿಗೆ ಕೊಡಬೇಕು
ರಾಸಾಯನಿಕ ಬಳಕೆಯಿಂದ ಭೂಮಿಯ ಫಲವತ್ತತೆ ಕೂಡ ಹಾಳಾಗುತ್ತಿದೆ. ಆದ್ದರಿಂದ ಎಲ್ಲರೂ ಸಾವಯವ ಕೃಷಿ ಪದ್ದತಿ ಅಳವಡಿಸಿಕೊಳ್ಳುವುದು ಉತ್ತಮ.
7ನೇ ವೇತನ ಆಯೋಗ ವರದಿ ಅನುಷ್ಠಾನಕ್ಕೆ ಆಗ್ರಹ
ವಿವಿಧ ರಾಜ್ಯಗಳಲ್ಲಿ ಈಗಾಗಲೇ 8ನೇ ವೇತನ ಆಯೋಗದ ವರದಿ ಜಾರಿಯಲ್ಲಿದ್ದು, ಅವರ ಸಂಬಳಕ್ಕೂ ನಮ್ಮ ಸಂಬಳಕ್ಕೂ ಭಾರಿ ಅಂತರವಿದೆ. ದುಬಾರಿಯಾಗುತ್ತಿರುವ ಜೀವನ ಶೈಲಿಯಿಂದ ನಮ್ಮ ಮಕ್ಕಳ ಭವಿಷ್ಯಕ್ಕೆ ತೊಂದರೆಯಾಗುತ್ತಿದ್ದು, ಆದಷ್ಟು ಬೇಗ ರಾಜ್ಯ ಸರ್ಕಾರ ವರದಿ ಅನುಷ್ಠಾನ ಮಾಡಬೇಕು.
ಧರ್ಮ ಗ್ರಂಥಗಳಷ್ಟೇ ಸಂವಿಧಾನ ಮುಖ್ಯ
ಯುವ ಜನತೆ ದೇಶದ ಭವಿಷ್ಯ. ಆದ್ದರಿಂದ ಯುವಕರು ಸಂವಿಧಾನದ ಅರಿವು ಹೊಂದಬೇಕು. ದೇಶದ ಏಕತೆಗೆ ಎಲ್ಲರೂ ಶ್ರಮಿಸಬೇಕು.
ಹಳ್ಳಿಗಳತ್ತ ಸಂವಿಧಾನ ಜಾಗೃತಿ ರಥ
ಸಂವಿಧಾನ ಜಾಗೃತಿ ಜಾಥಾದ ಅಂಗವಾಗಿ ಸ್ಥಬ್ಧ ಚಿತ್ರದ ಮೆರವಣಿಗೆಗೆ ವಿಶೇಷ ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಹೆಚ್ಚು ಗ್ರಾಮಗಳಿಗೆ ಭೇಟಿ ನೀಡಲು ಸಾಧ್ಯವಾಗುವಂತೆ ಮಾರ್ಗವನ್ನು (ರೂಟ್‌ಮ್ಯಾಪ್) ರೂಪಿಸಲಾಗಿದೆ.
ಸಂವಿಧಾನಕ್ಕೆ ಬದಲಾಯಿಸುವುದು ಕೇವಲ ಭ್ರಮೆ
ಅಂಬೇಡ್ಕರ್‌ ಹೇಳುವಂತೆ ಶಿಕ್ಷಣ, ಸಂಘಟನೆ, ಹೋರಾಟ ಮೂರು ಅಂಶಗಳನ್ನು ಸಂಘಟನೆ ಪದಾಧಿಕಾರಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು.
ರಂಗಭೂಮಿ ಕಲೆಗಳ ಉಳಿವಿಗೆ ಕೈ ಕೋಡಿಸೋಣ
ರಂಗ ಆರಾಧನಾ ಸಾಂಸ್ಕೃತಿಕ ಸಂಘಟನೆಯ ಕಾರ್ಯ ಎಲ್ಲರ ಮೆಚುಗೆಗೆ ಪಾತ್ರವಾಗಿದ್ದು, ಈ ಸಂಘಟನೆಗೆ ಅವಶ್ಯವಾಗಿರುವ ಜಾಗೆ ಕೊಡಿಸುವುದರ ಜೊತೆಗೆ ಬರುವಂತ ದಿನಗಳಲ್ಲಿ ಅದರ ಕಟ್ಟಡ ನಿರ್ಮಾಣಕ್ಕೆ ಅಡಿಗಲ್ಲು ಮಾಡಿ ಕಡ್ಡಡ ಪೂರ್ಣಗೊಳ್ಳಲು ಸೂಕ್ತ ಸಹಾಯ ನೀಡುವುದಾಗಿ ಭರವಸೆ.
ಮತ್ತೆ ಬಿಜೆಪಿಗೆ ಬರ್ತಾರಾ ಮಾಜಿ ಶಾಸಕ ವಿಶ್ವನಾಥ?
ಸೋಮವಾರ ಕೂಡ ಅವರ ಬೆಂಬಲಿಗರ ಸಭೆಯನ್ನು ನಡೆಸಿರುವ ಡಾ.ವಿಶ್ವನಾಥ ಪಾಟೀಲ ಅವರು ಬೆಂಬಲಿಗರ ಅಭಿಪ್ರಾಯವನ್ನು ಕೂಡ ಕೇಳಿದ್ದಾರೆ.
ಶೇಡಬಾಳ ದೇಶಕ್ಕೆ ರಾಷ್ಟ್ರಸಂತರನ್ನು ನೀಡಿದ ಪುಣ್ಯ ಭೂಮಿ
ಸನ್ಮತಿ ವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಪಡೆದ ಅನೇಕ ವಿದ್ಯಾರ್ಥಿಗಳು ದೇಶ-ವಿದೇಶದಲ್ಲಿ ಉನ್ನತ ಹೆದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದರೂ ಸಹ, ತಾವು ಹುಟ್ಟಿದ ಊರು, ತಮ್ಮ ಗುರು-ಹಿರಿಯರು, ತಂದೆ-ತಾಯಿ ಮತ್ತು ತಾವು ಕಲಿತಿರುವ ಶಾಲೆ ಮರೆತಿಲ್ಲವೆಂಬು ಸಂತೋಷದ ಸಂಗತಿ.
ಅರಣ್ಯ ಉಳಿಸಿ ಬೆಳೆಸುವುದು ಪವಿತ್ರ ಕಾರ್ಯ
ಜನರ ಅಸಹಕಾರದಿಂದ ಅರಣ್ಯ ಸಂಪತ್ತು ಹಾಳಾಗುತ್ತಿದೆ. ಅರಣ್ಯ ಸಂಪತ್ತಿನ ಬಗ್ಗೆ ಕಾಳಜಿ ಮೂಡಿಸುವ ಕೆಲಸ ಎಲ್ಲರೂ ಮಾಡಬೇಕಿದೆ.
  • < previous
  • 1
  • ...
  • 416
  • 417
  • 418
  • 419
  • 420
  • 421
  • 422
  • 423
  • 424
  • ...
  • 465
  • next >
Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved