• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇದು ನನಗೆ ಬಯಸದೇ ಬಂದ ಭಾಗ್ಯ
ಈಗಲೂ ನಾನು ಮುಖ್ಯಮಮತ್ರಿಗಳನ್ನಾಗಲಿ, ಕೆಪಿಸಿಸಿ ಅಧ್ಯಕ್ಷರು, ಹಾಗೂ ಉಪಮುಖ್ಯಮಂತ್ರಿಗಳನ್ನಾಗಲಿ ಕೇಳಿಲ್ಲ.
ಸರ್ಕಾರ ಒಣ ದ್ರಾಕ್ಷಿಗೆ ಬೆಂಬಲ ಬೆಲೆ ಘೋಷಿಸಲಿ
ರಾಜ್ಯ ಸರ್ಕಾರ ಒಣ ದ್ರಾಕ್ಷಿ ಖರೀದಿಸಿ ಶಾಲೆಯ ಮಧ್ಯಾಹ್ನದ ಬಿಸಿಊಟದ ಜೊತೆ ಹಾಲಿನಂತೆ ಇದನ್ನು ಕೊಡಬಹುದು. ಇದರಿಂದ ಮಕ್ಕಳಿಗೆ ಪೌಷ್ಠಿಕತೆ ಜಾಸ್ತಿ ಆಗಲಿದೆ. ಜೊತೆಗೆ ರೈತರಿಗೆ ಸಹಾಯ ಮಾಡಿದಂತೆ ಆಗುವುದು. ಎಲ್ಲ ವಸತಿ ಮಕ್ಕಳಿಗೆ ವಿತರಿಸಬಹುದು ಎಂದು ಸಲಹೆ ನೀಡಿದರು.
ಹೆಣ್ಣು ತಾನು ಉರಿದು ಜಗ ಬೆಳಗಿಸುವ ದೀಪದಂತೆ
ಪ್ರಾಚೀನ ಕಾಲದಿಂದಲೂ ಹೆಣ್ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಇಂದು ಸ್ತ್ರೀ-ಪುರುಷರ ನಡುವಿನ ತಾರತಮ್ಯ ಹೆಚ್ಚಿದ್ದು, ಈ ಕುರಿತು ಜಾಗೃತಿ ಮೂಡಿಸಬೇಕು.
ಜ. 30 ರಂದು ರಕ್ತದಾನ ಶಿಬಿರ, ಕಣ್ಣಿನ ಉಚಿತ ತಪಾಸಣಾ ಚಿಕಿತ್ಸೆ
ಜ. 30 ರಂದು ಬೆಳಗ್ಗೆ 9.30 ರಿಂದ ಎಸ್‌ಕೆ ಹೈಸ್ಕೂಲ್‌ನ ಚಿಣ್ಣರ ಭವನದಲ್ಲಿ ಸಿ.ಆರ್.ಶೆಟ್ಟಿ ಫೌಂಡೇಶನ್, ಎಸ್.ಎಸ್.ಎನ್ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ, ಗೋಕಾಕ ಬ್ಲಡ್ ಬ್ಯಾಂಕ್ ಹಾಗೂ ಎಂ.ಎಂ.ಜೋಶಿ ಐ ಫೌಂಡೇಶನ್ ಹುಕ್ಕೇರಿ ಶಾಖೆ ಆಶ್ರಯದಲ್ಲಿ ಈ ರಕ್ತದಾನ ಶಿಬಿರ ಉಚಿತ ನೇತ್ರ ತಪಾಸಣೆ ಶಿಬಿರ ಆಯೋಜಿಸಲಾಗಿದೆ.
ಕನ್ನಡ ನಾಮಫಲಕ ಅಳವಡಿಕೆಗೆ ಆಗ್ರಹಿಸಿ ಕರವೇ ಮನವಿ
ಹತ್ತರಗಿ ಟೋಲ್ ಹಾಗೂ ಅದರ ಬಳಿಯ ಮಳಿಗೆಗಳಲ್ಲಿ ಕನ್ನಡ ನಾಮ ಫಲಕ ಅಳವಡಿಸುವಂತೆ ಟೋಲ್‌ ನಾಕಾ ವ್ಯವಸ್ಥಾಪಕ ಶಿವಕುಮಾರ ಅವರಿಗೆ ಮನವಿ ಸಲ್ಲಿಸಲಾಯಿತು.
ರಾಯಣ್ಣನ ದೇಶ ನಿಷ್ಠೆ ಇತರರಿಗೂ ಮಾದರಿ
ಗೊಳ್ಳಿ ರಾಯಣ್ಣನವರ ನಂಬಿಕೆ, ದೇಶ ನಿಷ್ಠೆ ಇತರರಿಗೂ ಮಾದರಿಯಾಗಿದ್ದು, ಅವರ ತತ್ವ ಆದರ್ಶಗಳು ಇಂದಿನ ಪೀಳಿಗೆಗೆ ಅನ್ವಯಿಸುತ್ತವೆ .
ನಿಜಾಚರಣೆಯಿಂದ ಲಿಂಗಾಯತರಾಗಲು ಸಾಧ್ಯ
ಇಂದು ಲಿಂಗಾಯತ ಸ್ವಾಮಿಗಳು, ಅಧಿಕಾರಿಗಳು ಹಾಗೂ ಸಾಹಿತಿಗಳಿಂದ ಲಿಂಗಾಯತ ನಿಜಾಚರಣೆ ದೂರವಾಗುತ್ತಿರುವುದು ಆತಂಕದ ವಿಷಯ.
ವಚನ ಸಾಹಿತ್ಯ ಅಧ್ಯಯನಕ್ಕೆ ಕರೆ
ಸಮಾಜದಲ್ಲಿ ತುಳಿತಕ್ಕೆ ಒಳಗಾದವರಿಗೆ ಸಮಾನತೆ ತಂದುಕೊಟ್ಟ ವಚನ ಸಾಹಿತ್ಯವನ್ನು ಮಹಿಳೆಯರು ಅಧ್ಯಯನ ಮಾಡುವ ಅಗತ್ಯವಿದೆ.
ಮದರಸಾದಲ್ಲಿ ದೇಶಾಭಿಮಾನ ಬೆಳಸುವ ಕಾರ್ಯ
ಮದರಸಾದಲ್ಲಿ ಮಕ್ಕಳಿಗೆ ಕುರಾನ್‌ ಜೊತೆಗೆ ದೇಶಾಭಿಮಾನ ಬೆಳೆಸುವ ಶಿಕ್ಷಣ ನೀಡಲಾಗುತ್ತಿದೆ.
ಸದೃಢ ರಾಷ್ಟ್ರಕ್ಕಾಗಿ ಎಲ್ಲರೂ ಶ್ರಮಿಸೋಣ
ಕಾರ್ಮಿಕರು ತಮಗೆ ವಹಿಸಿಕೊಟ್ಟ ಕೆಲಸದ ಜವಾಬ್ದಾರಿ ಅರಿತು ಉತ್ತಮವಾಗಿ ಕೆಲಸ ನಿರ್ವಹಿಸಿ ಕಾರ್ಖಾನೆ ಹಾಗೂ ರಾಷ್ಟ್ರವನ್ನು ಸದೃಢಗೊಳಿಸುವಲ್ಲಿ ತಮ್ಮ ಕೊಡುಗೆ ನೀಡಬೇಕು.
  • < previous
  • 1
  • ...
  • 417
  • 418
  • 419
  • 420
  • 421
  • 422
  • 423
  • 424
  • 425
  • ...
  • 465
  • next >
Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved