• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುರುಕುಲ ಪದ್ದತಿ ವಿದ್ಯಾರ್ಥಿಗಳ ವ್ಯಕ್ತಿತ್ವಕ್ಕೆ ಬುನಾದಿ
ಕೇವಲ ಕೊಠಡಿಗಳನ್ನು ಸರ್ಕಾರ ನೀಡುವ ಬದಲು ಮೂಲ ಸೌಲಭ್ಯಗಳನ್ನು ನೀಡಬೇಕು. ಜೊತೆಗೆ ಪಾಲಕರ ಮತ್ತು ಶಾಲಾ ಸುಧಾರಣೆ ಸಮಿತಿಯವರ ಜವಾಬ್ದಾರಿಯಿಂದ ಶಾಲೆ ಪರಿಸರ ಅಭಿವೃದ್ಧಿಯಾಗಲು ಸಾಧ್ಯ ಎಂದು ಹೇಳಿದರು.
ರೈತರಿಗೆ ಪರಿಹಾರ ವಿತರಿಸಲು ಸೂಚನೆ
49 ಎಕರೆ 32 ಗುಂಟೆ ಭೂ ಸ್ವಾಧೀನಕ್ಕೆ ಪಡೆದು ರೈತರಿಗೆ ಪೇಮೆಂಟ್ ಆಗಿರುವ ಕುರಿತು ದಾಖಲೆ ಇಲ್ಲ. ಫೆ.28 ರಂದು ಮತ್ತೆ ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಸಭೆ ಕರೆಯಲಾಗುವುದು.
ಹೆಣ್ಣು ಮಕ್ಕಳ ಆರೋಗ್ಯ, ಸುರಕ್ಷತೆಗೆ ಆದ್ಯತೆ
ಹೆಣ್ಣು ಮಕ್ಕಳು ಬದುಕಿನಲ್ಲಿ ಹಿಂಜರಿಯಬಾರದು. ಎಲ್ಲ ಕ್ಷೇತ್ರಗಳಲ್ಲೂ ದಾಪುಗಾಲು ಹಾಕಬೇಕು. ಮೊದಲಿಗೆ ಹೆತ್ತವರಿಗೆ ಒಳ್ಳೆಯ ಹೆಸರು ತರಬೇಕು. ಗುಂಪಿನಲ್ಲಿ ಗೋವಿಂದ ಆಗಬಾರದು.
ಬಿಮ್ಸ್‌ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪರ್ವೇಜ್‌ ಭೇಟಿ
ಹೆರಿಗೆ ವಾರ್ಡ, ಎಂಆರ್‌ಐ ಸ್ಕ್ಯಾನಿಂಗ್‌ ಸೆಂಟರ್‌, ಫಾರ್ಮರ್ಸಿ, ಎಮರ್ಜೆನ್ಸಿವಾರ್ಡಗೆ ಭೇಟಿ ನೀಡಿ ಪರಿಶೀಲಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು. ವೈದ್ಯರು ಮತ್ತು ಸಿಬ್ಬಂದಿ ಹಾಜರಾತಿ, ಸೌಲಭ್ಯಗಳು ಹಾಗೂ ಹಾಸಿಗೆಗಳನ್ನು ಪರಿಶೀಲಿಸಿದರು.
ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ
ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು, ರೈತರ ಬೆಳೆಗಳಿಗೆ ಲಾಭದಾಯಕ ಬೆಂಬಲ ಬೆಲೆ ನಿಗದಿಪಡಿಸಬೇಕು, ರಸಗೊಬ್ಬರ ಸೇರಿದಂತೆ ಕೃಷಿ ಸಾಮಗ್ರಿಗಳಿಗೆ ಸಬ್ಸಿಡಿ ಕಡಿತಗೊಳಿಸುವ ನೀತಿಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.
ಸದೃಢ ಆರೋಗ್ಯಕ್ಕೆ ಕ್ರೀಡೆ ಸಹಕಾರಿ
ಸಚಿವ ಸತೀಶ ಜಾರಕಿಹೊಳಿಯವರು ಗ್ರಾಮೀಣ ಭಾಗದ ಪ್ರತಿಭೆಗಳನ್ನು ರಾಷ್ಟ್ರಮಟ್ಟಕ್ಕೆ ಪರಿಚಯಿಸುವುದರ ಜೊತೆಗೆ ವಿವಿಧ ರಂಗಗಳಲ್ಲಿ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಕಲ್ಪಿಸುತ್ತಿದ್ದಾರೆ.
ಬಲಿಷ್ಠ ಸಮಾಜ ನಿರ್ಮಿಸಿರುವ ಹಾನಗಲ್ಲ ಶ್ರೀಗಳು
ಹಾನಗಲ್ಲ ಕುಮಾರ ಶಿವಯೋಗಿಗಳು ಮತ್ತು ಅಥಣಿ ಶಿವಯೋಗಿಗಳು ಒಂದೇ ನಾಣ್ಯದ ಎರಡು ಮುಖಗಳಂತೆ ಎಂದು ಶರಣ ಸಂಸ್ಕೃತಿ ಗಡಿನಾಡ ನುಡಿ ಹಬ್ಬ 2024ರಲ್ಲಿ ಶಿವಾನಂದ ಸ್ವಾಮೀಜಿ ಅಭಿಮತಪಟ್ಟರು.
ನಾನಾ ಬೇಡಿಕೆ ಈಡೇರಿಸುವಂತೆ ಸಂಸದೆ ಅಂಗಡಿ ಕಚೇರಿ ಎದುರು ಧರಣಿ
ಇ-ಶ್ರಮ್‌ ಯೋಜನೆಯಲ್ಲಿ ಗುರುತಿನ ಚೀಟಿ ಪಡೆದಿರುವ ಎಲ್ಲ ಅಸಂಘಟಿತ ಕಾರ್ಮಿಕರು ಹಾಗೂ ಅವರ ಕುಟುಂಬಗಳ ಸದಸ್ಯರಿಗೆ ವೇತನ ಪಾವತಿ ಹಾಗೂ ಕಾನೂನುಬದ್ಧ ಸೌಲಭ್ಯಗಳನ್ನು ಜಾರಿಗೊಳಿವೇಕು ಎಂದು ಸಿಐಟಿಯು, ಸ್ಕೀಂ ನೌಕರರ ಪ್ರತಿಭಟನೆ ನಡೆಸಿದರು.
ನಾನಾ ಬೇಡಿಕೆ ಈಡೇರಿಸುವಂತೆ ಸಂಸದೆ ಅಂಗಡಿ ಕಚೇರಿ ಎದುರು ಧರಣಿ
ಇ-ಶ್ರಮ್‌ ಯೋಜನೆಯಲ್ಲಿ ಗುರುತಿನ ಚೀಟಿ ಪಡೆದಿರುವ ಎಲ್ಲ ಅಸಂಘಟಿತ ಕಾರ್ಮಿಕರು ಹಾಗೂ ಅವರ ಕುಟುಂಬಗಳ ಸದಸ್ಯರಿಗೆ ವೇತನ ಪಾವತಿ ಹಾಗೂ ಕಾನೂನುಬದ್ಧ ಸೌಲಭ್ಯಗಳನ್ನು ಜಾರಿಗೊಳಿವೇಕು ಎಂದು ಸಿಐಟಿಯು, ಸ್ಕೀಂ ನೌಕರರ ಪ್ರತಿಭಟನೆ ನಡೆಸಿದರು.
ಜೈನ ಮುನಿಗಳ ಹತ್ಯೆ: 28ಕ್ಕೆ ಸಮುದಾಯದ ಪ್ರಮುಖರ ಸಭೆ
15 ತಿಂಗಳೊಳಗೆ 4 ಜೈನ ಮುನಿಗಳ ಹತ್ಯೆಯಾಗಿದ್ದು, ಚಿಕ್ಕೋಡಿ ತಾಲೂಕಿನ ಶಮನೇವಾಡಿಯಲ್ಲಿ ಜ.28 ರಂದು ಬೆಳಗ್ಗೆ 11 ಗಂಟೆಗೆ ಸಮುದಾಯದ ಪ್ರಮುಖರ ಸಭೆ ಕರೆಯಲಾಗಿದೆ ಎಂದು ರಾಷ್ಟ್ರಸಂತ 108 ಗುಣಧರ ನಂದಿ ಮಹಾರಾಜರು ಹೇಳಿದ್ದಾರೆ.
  • < previous
  • 1
  • ...
  • 421
  • 422
  • 423
  • 424
  • 425
  • 426
  • 427
  • 428
  • 429
  • ...
  • 465
  • next >
Top Stories
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರಿಗಳಿಗೆ 3 ದಿನ ರಜೆ ಕೊಡಿ : ಉದ್ಯಮಿಗಳಿಗೆ ಡಿಸಿಎಂ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved