• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬ್ಯಾಟರಿ ಬ್ಲಾಸ್ಟ್‌ ಆಗಿ ಎಲೆಕ್ಟ್ರಿಕಲ್‌ ಬೈಕ್‌ ಭಸ್ಮ
ಬೈಕ್ ಬ್ಯಾಟರಿ ಬ್ಲಾಸ್ಟ್‌ ಆಗಿ, ಬೆಂಕಿ ಕಾಣಿಸಿಕೊಂಡು ಎಲೆಕ್ಟ್ರಿಕ್ ಬೈಕ್ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಬೆಳಗಾವಿ ಜಿಲ್ಲೆಯ ಸಂಕೇಶ್ವರ ಸಮೀಪದ ಗೋಟುರ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಮೂಲ ಸೌಲಭ್ಯ ಕಲ್ಪಿಸುವಲ್ಲಿ ತಾಲೂಕಾಡಳಿತ ವಿಫಲ: ತಮ್ಮಣ್ಣವರ ಅಕ್ರೋಶ
ಅಧಿಕಾರಿಗಳ ವಿರುದ್ಧ ದಲಿತ ಮುಖಂಡ ಅಶೋಕ ಬಂಢಾರಕರ, ನ್ಯಾಯವಾದಿ ತಮ್ಮಣ್ಣವರ ತಾಲೂಕು ಮಟ್ಟದ ಪ.ಜಾತಿ, ಪ.ವರ್ಗದ ಹಿತರಕ್ಷಣಾ ಹಾಗೂ ಸಂರಕ್ಷಣಾ ಸಭೆಯಲ್ಲಿ ಆಕ್ರೋಶ ಹೊರಹಾಕಿದ್ದಾರೆ.
ರಾಮಮಂದಿರ ಉದ್ಘಾಟನೆ ಹರ್ಷ: ಬೆಳಗಾವಿಯಲ್ಲಿ ಮರುಕಳಿಸಿದ ದೀಪಾವಳಿ ಸಂಭ್ರಮ
ರಾಮ ನಾಮ ಜಪದೊಂದಿಗೆ ಬೆಳಗಾವಿ ನಗರದ ಎಲ್ಲೆಡೆ ರಾರಾಜಿಸುತ್ತಿವೆ ಕೇಸರಿ ಧ್ವಜಗಳು. ದೇವಸ್ಥಾನಗಳಲ್ಲಿ ಹನುಮಾನ ಚಾಲೀಸ ಕೂಡ ಮಾಡುತ್ತಿದ್ದಾರೆ.
ಬೆಳಗಾವಿ ನಗರದಲ್ಲಿ ಮೂರು ದಿನಗಳ ಕಾಲ ಗಾಳಿಪಟದ ಚಿತ್ತಾರ
ಬೆಳಗಾವಿಯ ಮಾಲಿನಿ ಸಿಟಿಯಲ್ಲಿ ಎಲ್ಲರ ಮನಸೂರೆಗೊಂಡ ಶ್ರೀರಾಮನ ಗಾಳಿಪಟ. ಮೂರು ದಿನಗಳ ಕಾಲ ನಡೆಯಲಿದೆ ಗಾಳಿಪಟ ಉತ್ಸವ
ವೇಮನರ ಆದರ್ಶಗಳು ನಮಗೆ ದಾರಿದೀಪವಾಗಲಿ: ತಹಸೀಲ್ದಾರ್‌ ಹೊಳೆಪ್ಪಗೋಳ
ಮಹಾಯೋಗಿ ಶ್ರೀ ವೇಮನರ ಜಯಂತ್ಯುತ್ಸವದಲ್ಲಿ ತಹಸೀಲ್ದಾರ್‌ ಹೊಳೆಪ್ಪಗೋಳ ಮಾತನಾಡಿ, ವೇಮನರ ಚರಿತ್ರೆಯನ್ನು ಯುವ ಸಮುದಾಯಕ್ಕೆ ತಿಳಿಸುವ ಕೆಲಸ ಮಾಡಬೇಕು ಎಂದಿದ್ದಾರೆ.
ಲೋಕಸಭೆಗೆ ಸಚಿವರ ಸ್ಪರ್ಧೆ ಕಡ್ಡಾಯವಲ್ಲ: ಸಚಿವ ಸತೀಶ ಜಾರಕಿಹೊಳಿ

ಲೋಕಸಭಾ ಚುನಾವಣೆಗೆ ಸಚಿವರು ಸ್ಪರ್ಧಿಸುವುದು ಕಡ್ಡಾಯವಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟಪಡಿಸಿದರು.

ಶ್ರೀರಾಮ ಭಾರತಕ್ಕಷ್ಟೇ ಅಲ್ಲ, ವಿಶ್ವಕ್ಕೆ ಆದರ್ಶಪುರುಷ: ರೇವಣಸಿದ್ದಪ್ಪ
ಕೋಟ್ಯಂತರ ಹಿಂದುಗಳ ಆರಾಧ್ಯ ದೈವ ಶ್ರೀರಾಮ ಎಂದು ಸಂಘ ಪರಿವಾರದ ಕರಸೇವಕ ರೇವಣಸಿದ್ದಪ್ಪ ಅವರು ಸನ್ಮಾನ ಸ್ವೀಕರಿಸಿ ಬಣ್ಣಿಸಿದರು.
ಪಿಎಂ 15 ಅಂಶಗಳ ಯೋಜನೆ ಸಮರ್ಪಕ ಅನುಷ್ಠಾನಗೊಳಿಸಿ: ಜಿಲ್ಲಾಧಿಕಾರಿ ನಿತೇಶ
ಅಲ್ಪಸಂಖ್ಯಾತರ ಸಮುದಾಯಕ್ಕೆ ಶಿಕ್ಷಣ, ಉದ್ಯೋಗ ತರಬೇತಿ ನೀಡಲು ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಸೂಚನೆ ನೀಡಿದ್ದಾರೆ.
ಪುರಾಣ ಪ್ರವಚನಗಳು ನಿರಂತರವಾಗಿ ನಡೆಯಬೇಕು: ವಿಶ್ವಾಸ ವೈದ್ಯ
ಆಧ್ಯಾತ್ಮಿಕ ಪ್ರವಚನದಲ್ಲಿ ಕಾರ್ಯಕ್ರಮದಲ್ಲಿ ಶಾಸಕ ವಿಶ್ವಾಸ ವೈದ್ಯ ಮಾತನಾಡಿ, ಪ್ರತಿಯೊಬ್ಬರು ಪ್ರವಚನವನದಲ್ಲಿ ಭಾಗವಹಿಸಿ ತಮ್ಮ ಜೀವನ ಪಾವನ ಮಾಡಿಕೊಳ್ಳಬೇಕು ಎಂದರು.
ಇಂದಿನಿಂದ ಬೆಳಗಾವಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ
ಅಂತಾರಾಷ್ಟ್ರೀಯ ಖ್ಯಾತಿಯ 10 ಜನ ಹಾಗೂ ದೇಶದ ವಿವಿಧ ರಾಜ್ಯಗಳಿಂದ 32 ಜನ ಗಾಳಿಪಟ ಹಾರಿಸುವ ಪರಿಣಿತರು ಆಗಮಿಸುವರು. ಈ ಬಾರಿ ಎರಡೂವರೆ ಲಕ್ಷಕ್ಕಿಂತಲೂ ಹೆಚ್ಚು ಜನರು ಆಗಮಿಸುವ ನಿರೀಕ್ಷೆಯಿದೆ
  • < previous
  • 1
  • ...
  • 424
  • 425
  • 426
  • 427
  • 428
  • 429
  • 430
  • 431
  • 432
  • ...
  • 465
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved