• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ಹನುಮಾನ ಚಾಲೀಸಾ ಪಠಣ
ಡಿ. 5 ರಿಂದ ನಿತ್ಯ ಸಂಜೆ 11 ಬಾರಿ ಹನುಮಾನ ಚಾಲೀಸಾ ಪಠಣ ಕಾರ್ಯಕ್ರಮ ನಡೆಯುತ್ತ ಬಂದಿದೆ.
ಪ್ರಯಾಣಿಕರಿಗೆ ಅಗತ್ಯ ಬಸ್ ಸಂಚಾರದ ವ್ಯವಸ್ಥೆ
ಯಮಕನಮರಡಿ ಸೇರಿದಂತೆ ಮತ್ತಿತರ ಮಾರ್ಗಗಳಲ್ಲಿ ಬಸ್‌ಗಳ ಸಂಚಾರ ಕೊರತೆಯಿದೆ ಎಂಬ ದೂರುಗಳಿವೆ. ಹಾಗಾಗಿ ಈ ಮಾರ್ಗಗಳಲ್ಲಿ ಸಂಬಂಧಿಸಿದ ಡಿಪೋದಿಂದ ಅಗತ್ಯ ಬಸ್‌ಗಳ ಓಡಾಟ ಆರಂಭಿಸಬೇಕು. ಫೆಬ್ರುವರಿಯಲ್ಲಿ ಪ್ರತಿ ಡಿಪೋಗೆ 10 ಹೊಸ ಬಸ್‌ಗಳು ಬರಲಿವೆ.
ಉದ್ಘಾಟನೆಗೆ ಸೀಮಿತ ಸಂಜೀವಿನಿ ಮಾರಾಟ ಮಳಿಗೆ
ಕಳೆದ ವರ್ಷದ ನ.7 ರಂದು ಉದ್ಘಾಟನೆಗೊಂಡ ಈ ಮಾರಾಟ ಮಳಿಗೆಯ ಬಾಗಿಲು ತೆರೆದಿದ್ದೇ ಅಪರೂಪ.
ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ: ಶಾಸಕ ಬಾಲಚಂದ್ರ ಜಾರಕಿಹೊಳಿ
ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ಅಭಿನಂದನಾ ಕಾರ್ಯಕ್ರಮದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾತನಾಡಿ, ಮುಂದಿನ ಬಾರಿಯೂ ನರೇಂದ್ರ ಮೋದಿ ಪ್ರಧಾನಿಯಾಗಲಿದ್ದಾರೆ ಎಂದರು.
ಕಣ್ಮನ ಸೆಳೆದ ಹೊನಲುಬೆಳಕಿನ ರಾಷ್ಟ್ರಮಟ್ಟದ ಕುಸ್ತಿಗಳು
ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ರಾಯಣ್ಣ ಉತ್ಸವದ ಅಂಗವಾಗಿ ಸಂಗೊಳ್ಳಿಯಲ್ಲಿ ಪುರುಷರ ರಾಷ್ಟ್ರಮಟ್ಟದ ಜಂಗೀ ನಿಖಾಲಿ ಕುಸ್ತಿಯಲ್ಲಿ ವಿಶಾಲ ಡೋಲು ವಿಜಯಶಾಲಿಯಾದರು.
ಇಂದು ನೈತಿಕ ಶಿಕ್ಷಣ ಮಟ್ಟ ಕುಸಿಯುತ್ತಿದೆ
2022-23ನೇ ಸಾಲಿನ ವಿವೇಕ ಯೋಜನೆಯಡಿ ಲೋಕೋಪಯೋಗಿ ಇಲಾಖೆಯಿಂದ ಕೈಗೆತ್ತಿಕೊಂಡ ದಾಸರಟ್ಟಿಯ ₹28.80 ಲಕ್ಷ ವೆಚ್ಚದ 2 ಕೊಠಡಿ, ರಕ್ಷಿಯ ₹41.70 ಲಕ್ಷ ವೆಚ್ಚದ 3 ಕೊಠಡಿ, ಶಿಂದಿಹಟ್ಟಿಯ ₹14.50 ಲಕ್ಷ ವೆಚ್ಚದ 1 ಕೊಠಡಿ, ಲೇಬರ್ ಕ್ಯಾಂಪ್‌ನ ₹14.50 ಲಕ್ಷ ರೂ ವೆಚ್ಚದ 1 ಕೊಠಡಿ, ಗೌಡವಾಡದಲ್ಲಿ ₹14.30 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ನೂತನ ಕೊಠಡಿಗಳ ಲೋಕಾರ್ಪಣೆ
ಸಾಮಾನ್ಯ ಕಾರ್ಯಕರ್ತನಿಗೂ ಉನ್ನತ ಸ್ಥಾನ: ಜಗದೀಶ ಮೆಟಗುಡ್ಡ
ಬಿಜೆಪಿ ಕಾರ್ಯಾಲಯದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿ ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಸುಭಾಷ ಪಾಟೀಲ ಅವರನ್ನು ಮಾಜಿ ಶಾಸಕ ಸನ್ಮಾನಿಸಿದರು.
ವೇಮನರು ಧಾರ್ಮಿಕ ಚಿಂತನೆ ಸಾರಿದ ಮಹಾನ್ ಜ್ಞಾನಿ: ಪ್ರೊ. ಸಿದ್ದಣ್ಣ ಲಂಗೋಟಿ
ಮಹಾಯೋಗಿ ವೇಮನರು ಜಗಜ್ಯೋತಿ ಬಸವೇಶ್ವರರ ವಿಶ್ವಮಾನವನ್ನು ಸಂದೇಶ ಭೋದಿಸಿದ್ದಾರೆ. ಬಸವಣ್ಣನವರ ಕಾಯಕ ಮತ್ತು ದಾಸೋಹ ತತ್ವದಲ್ಲಿ ನಂಬಿಕೆ ಇಟ್ಟವರು.
24 ಗಂಟೆಯಲ್ಲಿ 247 ಮೆ.ಟನ್ ಕಬ್ಬು ಕಟಾವು
ಈ ವರ್ಷದ ಹಂಗಾಮಿನಲ್ಲಿ ಕೋಹಳ್ಳಿ ಗ್ರಾಮದ ಗ್ಯಾಂಗಿನ ಮುಖ್ಯಸ್ಥ ಸಂಗಪ್ಪ ಬಿರಾದಾರ ನೇತೃತ್ವದಲ್ಲಿ 24 ಗಂಟೆಯಲ್ಲಿ 25 ಜನರು ಸೇರಿ 247 ಮೆ.ಟನ್ ಕಬ್ಬು ಕಟಾವು ಮಾಡಿ, 22 ಟ್ರ್ಯಾಲಿಗಳಲ್ಲಿ ತುಂಬಿದ್ದಾರೆ.
ಜ.30 ರಂದು ಉಚಿತ ಸಾಮೂಹಿಕ ವಿವಾಹ
ಸಾಯಿ ಸೇವಾ ಪರಿವಾರದಿಂದ ಜ.21 ರಂದು ಸಿ.ಎಲ್.ಇ ಸಂಸ್ಥೆ ಸಹಯೋಗದಲ್ಲಿ ಸುವರ್ಣ ಮಹೋತ್ಸವ ಕಟ್ಟಡದಲ್ಲಿ ಇನ್ಫೋಸಿಸ್, ಏಕಸ್, ಟಾಟಾ ಸೇರಿ ಹಲವು ಕಂಪನಿಗಳ ಉಪಸ್ಥಿತಿಯಲ್ಲಿ ಬೃಹತ್ ಉದ್ಯೋಗ ಮೇಳ ಹಮ್ಮಿಕ್ಕೊಳ್ಳಲಾಗಿದೆ.
  • < previous
  • 1
  • ...
  • 425
  • 426
  • 427
  • 428
  • 429
  • 430
  • 431
  • 432
  • 433
  • ...
  • 465
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved