ಕಳೆದ 2 ತಿಂಗಳ ಅವಧಿಯಲ್ಲಿ ದೇಶದ 5 ರಾಜ್ಯಗಳಲ್ಲಿ 18 ಜನರನ್ನು ಬಲಿ ಪಡೆದಿರುವ ನರಸಂಬಂಧಿ ವ್ಯಾಧಿಯಾದ ಗುಯಿಲಿನ್ ಬರ್ರೆ ಸಿಂಡ್ರೋಮ್ (ಜಿಬಿಎಸ್)ಗೆ ಇದೀಗ ಕರ್ನಾಟಕದ ಮೊದಲ ವ್ಯಕ್ತಿ ಬಲಿಯಾಗಿದ್ದಾರೆ.