• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿರಕ್ತ ಮಠಗಳು ಸಾರ್ವಜನಿಕ ಸ್ವತ್ತು, ಮಠಾಧೀಶರ ಆಸ್ತಿಗಳಲ್ಲ
ರಾಮದುರ್ಗ ತಾಲೂಕಿನ ಹೊಸಕೇರಿ-ಬಸವ ನಗರದಲ್ಲಿ ಶನಿವಾರ ಫಲಹಾರೇಶ್ವರ ಸಮಗ್ರ ಅಭಿವೃದ್ಧಿ ಟ್ರಸ್ಟ್ ಕಮಿಟಿ ಕೋರಣೇಶ್ವರ ಮಠದ ಭಕ್ತಾದಿಗಳ ನೇತೃತ್ವದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ಜ.13 ರಿಂದ 15 ರವರೆಗೆ ಏರ್ಪಡಿಸಿದ ಬಸವಧರ್ಮ ದರ್ಶನ ಪ್ರವಚನ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಖಜೂರಿ ಕೋರಣೇಶ್ವರ ಮಠದ ಮುರುಘೇಂದ್ರ ಕೋರಣೇಶ್ವರ ಶಿವಯೋಗಿಗಳ ಹೇಳಿದ್ದು ಹೀಗೆ.
ಕಾಯಕ-ದಾಸೋಹ-ಪ್ರಸಾದ ಜಗತ್ತಿಗೆ ಶರಣರು ನೀಡಿದ ಕೊಡುಗೆಗಳು
ಬೆಳಗಾವಿ ಶಿವಬಸವ ನಗರದ ಲಿಂಗಾಯತ ಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯು ಆಯೋಜಿಸಿದ್ದ ಅಮವಾಸ್ಯೆ ಅನುಭಾವ ಗೋಷ್ಠಿಯಲ್ಲಿ ಕಾರಂಜಿಮಠದ ಗುರುಸಿದ್ಧ ಸ್ವಾಮೀಜಿ ಆಶೀರ್ವಚನ ನೀಡಿದರು.
22 ರಂದು ಕುರುಹಿನಶೆಟ್ಟಿ ಅರ್ಬನ್ ಸೊಸೈಟಿಯ ಬೆಳ್ಳಿ ಸಂಭ್ರಮ
ಮೂಡಲಗಿ ಪಟ್ಟಣದ ಸೊಸೈಟಿಯ ಸಭಾಗಂಣದಲ್ಲಿ ಭಾನುವಾರ ಸೊಸೈಟಿಯ ಬೆಳ್ಳಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯಲ್ಲಿ ಮಾಹಿತಿ ನೀಡಿದ ಸೊಸೈಟಿಯ ಅಧ್ಯಕ್ಷ ಬಸವಣ್ಣಿ ಚಿ.ಮುಗಳಖೋಡ.
ಕವಟಗಿಮಠ ಅಧ್ಯಕ್ಷ, ಭಾತೆ ಉಪಾಧ್ಯಕ್ಷ
ಹಿರಣ್ಯಕೇಶಿ ಕೋ-ಆಫ್ ಟ್ರಾನ್ಸಪೋರ್ಟ್‌ ಸೊಸೈಟಿ ಸಂಕೇಶ್ವರ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಅವರು ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಶಶಿಕಲಾ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
3 ರಿಂದ 25ರವರೆಗೆ ಶರಣ ಸಂಸ್ಕ್ರತಿ ಉತ್ಸವ ಗಡಿನಾಡು ನುಡಿ ಹಬ್ಬ
ಶರಣ ಸಂಸ್ಕ್ರತಿ ಉತ್ಸವ ಗಡಿನಾಡು ನುಡಿ ಹಬ್ಬಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮೋಟಗಿಮಠದ ಪ್ರಭುಚನ್ನಬಸವ ಸ್ವಾಮೀಜಿ ಮಾಹಿತಿ ನೀಡಿದರು.
ಅಯೋಧ್ಯೆ ಮಂತ್ರಾಕ್ಷತಾ ಕಲಶ ಮೆರವಣಿಗೆ ಅದ್ಧೂರಿ
ಅಯೋಧ್ಯೆಯಿಂದ ಆಗಮಿಸಿದ ಮಂತ್ರಾಕ್ಷತಾ ಕಲಶವನ್ನು ಅತ್ಯಂತ ಸಂಭ್ರಮದಿಂದ ನಗರದ ಚವ್ಹಾಟಗಲ್ಲಿ, ಟೆಂಗಿನಕೇರಿ ಗಲ್ಲಿ ಸೇರಿದಂತೆ ನಗರದ ವಿವಿಧ ಕಡೆಗಳಲ್ಲಿ ಪಲ್ಲಕ್ಕಿ ಮೆರವಣಿಗೆ ಮಾಡಲಾಯಿತು.
ಗ್ರಾಮೀಣ ಮಕ್ಕಳು ಡಿಜಿಟಲೀಕರಣ ಶಿಕ್ಷಣ ಪಡೆಯಲಿ
ಕಬ್ಬೂರ ಪಟ್ಟಣದ ಸುತ್ತು-ಮುತ್ತಲಿನ ಚಿಕ್ಕೋಡಿ, ಹುಕ್ಕೇರಿ, ರಾಯಬಾಗ ಹಾಗೂ ನಿಪ್ಪಾಣಿ ವಲಯದ 2ನೇ ಹಂತದ 25 ಸರ್ಕಾರಿ, ಖಾಸಗಿ ಶಾಲೆಗಳಿಗೆ ಓಂ ಸೆಂಟ್ರಲ್‌ ಪಬ್ಲಿಕ್‌ ಸ್ಕೂಲ್‌ನ ವಾರ್ಷಿಕ ಸ್ನೇಹ ಸಮ್ಮೇಳನದ ಕಾರ್ಯಕ್ರಮದ ನಿಮಿತ್ತ ಶನಿವಾರ ನಡೆದ ಇಂಟರ್‍ಯಾಕ್ಟಿವ್‌ ಬೋರ್ಡ್‌ಗಳ ಉಚಿತ ವಿತರಣಾ ಕಾರ್ಯಕ್ರಮದಲ್ಲಿ ಹೇಳಿಕೆ.
ಮತ್ತೆ ಮೋದಿ ಪ್ರಧಾನಿಯಾಗಿಸಲು ದೃಢಸಂಕಲ್ಪ ಮಾಡಿ
ಬೆಳಗಾವಿ ಹಿಂದವಾಡಿಯ ಗೋಮಟೇಶ ವಿದ್ಯಾಪೀಠದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಬೆಳಗಾವಿ ಗ್ರಾಮೀಣ, ದಕ್ಷಿಣ ಹಾಗೂ ಉತ್ತರ ಕ್ಷೇತ್ರಗಳ ಕಾರ್ಯಕರ್ತರ ಸಮಾವೇಶದಲ್ಲಿ ಪಕ್ಷದ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಕರೆ.
ಶೌರ್ಯ, ಸಾಹಸ ಯುವ ಜನತೆಗೆ ಪ್ರೇರಣೆ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಭಾನುವಾರ ಪೂಜಿಸಲ್ಲಿಸಿ ರಾಯಣ್ಣನ ಪುತ್ಥಳಿಗೆ ಮಾಲಾರ್ಪಣೆ ಮಾಡಿ ರಾಯಣ್ಣನ ಉತ್ಸವದ ಅಂಗವಾಗಿ ತಾಲೂಕಿಗೆ ಆಗಮಿಸಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೀರಜ್ಯೋತಿ ರಥಯಾತ್ರೆ ವಾಹನ ಬೀಳ್ಕೊಡುವ ಸಮಾರಂಭದಲ್ಲಿ ಶಾಸಕ ಲಕ್ಷ್ಮಣ ಸವದಿ ಅಭಿಪ್ರಾಯ
ಮರಾಠಿ ಸಾಹಿತ್ಯ ಸಮ್ಮೇಳನಕ್ಕೆ ಮಹಾ ಸರ್ಕಾರದಿಂದ ನೆರವು
ಬೆಳಗಾವಿಯಲ್ಲಿ ಆಯೋಜಿಸುವ ಮರಾಠಿ ಸಾಹಿತ್ಯ ಸಮ್ಮೇಳನಕ್ಕೆ ಮಹಾರಾಷ್ಟ್ರ ಸರ್ಕಾರದಿಂದ ನೆರವು ನೀಡಲಾಗವುದು ಎಂದು ಹೇಳುವ ಮೂಲಕ ಚಂದಗಡ ಶಾಸಕ ರಾಜೇಶ್ ಪಾಟೀಲ ಉದ್ದಟತನ ಪ್ರದರ್ಶಿಸಿದ್ದಾರೆ.
  • < previous
  • 1
  • ...
  • 429
  • 430
  • 431
  • 432
  • 433
  • 434
  • 435
  • 436
  • 437
  • ...
  • 465
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved