• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಮಿತ ಕೋರೆಗೆ ಚಿಕ್ಕೋಡಿ ಲೋಕಸಭೆ ಬಿಜೆಪಿ ಟಿಕೆಟ್‌ ನೀಡಲು ಆಗ್ರಹ
ಚಿಕ್ಕೋಡಿ ಭಾಗದ ಅಭಿವೃದ್ಧಿಗಾಗಿ ಸೇವೆ ಮಾಡಲು ಅಮಿತ್‌ ಕೋರೆ ಅವರಿಗೆ ಅವಕಾಶ ಕಲ್ಪಿಸಬೇಕು ಎಂದು ಸುರೇಶ ಪಾಟೀಲ ಆಗ್ರಹಿಸಿದರು.
ಸೀಮಂತ ಕಾರ್ಯ ನೆಪದಲ್ಲಿ ಎಚ್‌ಐವಿ ತಡೆ ಜಾಗೃತಿ
ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮದಲ್ಲಿ ವೈದ್ಯಾಧಿಕಾರಿ ಡಾ.ಭಾರತಿ ಕೋಣಿ ಅಭಿಪ್ರಾಯಪಟ್ಟಿದ್ದು, ಮಹಿಳೆಯರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಸೀಮಂತ ಕಾರ್ಯ ಮಾಡಲಾಗುತ್ತಿದೆ ಎಂದರು.
7 ತಿಂಗಳ ಗರ್ಭೀಣಿಗೆ ಟ್ರಿಪಲ್‌ ಬೈಪಾಸ್‌ ಹೃದಯ ಶಸ್ತ್ರ ಚಿಕಿತ್ಸೆ
ಬೆಳಗಾವಿಯ ಅರಿಹಂತ ಆಸ್ಪತ್ರೆಯಲ್ಲಿ 7 ತಿಂಗಳ ಗರ್ಭಿಣಿಯೊಬ್ಬರಿಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಗಿದ್ದು, ಇದು ವಿಶ್ವದಲ್ಲೇ ಪ್ರಥಮ ಎನ್ನಲಾಗಿದೆ. ಹೃದ್ರೋಗದಿಂದ ಬಳಲುತ್ತಿದ್ದ ಗರ್ಭಿಣಿಗೆ ಹೃದಯ ಚಿಕಿತ್ಸಾ ಪ್ರಕ್ರಿಯೆ ಕ್ಲಿಷ್ಟಕರವಾಗಿತ್ತು. ಆಸ್ಪತ್ರೆ ವೈದ್ಯಕೀಯ ನಿರ್ದೇಶಕ ಡಾ.ಎಂ.ಡಿ.ದೀಕ್ಷಿತ ಅವರ ತಂಡವು ಶಸ್ತ್ರಚಿಕಿತ್ಸೆ ನೆರವೇರಿಸುವಲ್ಲಿ ಯಶಸ್ವಿಯಾಗಿದೆ.
ಸವದತ್ತಿ ಯಲ್ಲಮ್ಮ ಅಭಿವೃದ್ಧಿಗೆ ಮಾಸ್ಟರ್‌ ಪ್ಲಾನ್‌: ಸಚಿವ ರಾಮಲಿಂಗಾರೆಡ್ಡಿ
ದೇವಸ್ಥಾನ ಆದಾಯದಲ್ಲಿ ಉಳಿಯುವ ಹಣದಲ್ಲಿ ಮಾಸ್ಟರ್‌ ಪ್ಲಾನ್‌ ಅನುಷ್ಠಾನಕ್ಕೆ ಬಳಕೆ ಮಾಡಿಕೊಳ್ಳುವುದಾಗಿ ಸಚಿವ ರೆಡ್ಡಿ ಭರವಸೆ ನೀಡಿದ್ದಾರೆ.
ಗಡಿಭಾಗದಲ್ಲಿ ಕನ್ನಡದ ಕಾಯಕ ಕೈಗೊಂಡಿರುವರಿಗೆ ಗೌರವಿಸಿ
ಗಂದಿಗವಾಡ ಗ್ರಾಮದಲ್ಲಿ ಜರುಗಿದ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಅದ್ಧೂರಿ ಮತ್ತು ಅರ್ಥಪೂರ್ಣವಾಗಿ ನೆರವೇರಿತು. ಗ್ರಾಮದ ಪರಂಜ್ಯೋತಿ ಪ್ರೌಢಶಾಲೆಯಿಂದ ಆರಂಭವಾದ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳ ಮೂಲಕ ಸಾಗಿ ಸಮ್ಮೇಳನ ನಡೆಯುವ ಗುರುಸಿದ್ಧೇಶ್ವರ ವೇದಿಕೆ ತಲುಪಿತು.
ಶಿಕ್ಷಣ ವ್ಯವಸ್ಥೆಯ ಮೇಲೆ ದೇಶದ ಪ್ರಗತಿ: ಡಾ.ಅಣ್ಣಾಸಾಬ
ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ 35ನೇ ವಾರ್ಷಿಕ ಸ್ನೇಹ ಸಮ್ಮೇಳನ ಉದ್ಘಾಟನೆ ಮಾಡಿ ಡಾ.ಅಣ್ಣಾಸಾಬ ಮಾತನಾಡಿದರು.
ಕ್ರೀಡೆಯಿಂದ ಹೊಂದಾಣಿಕೆಯ ಮನೋಭಾವ: ಪಿಎಸೈ ಕೆ.ವಾಲಿಕರ
ಶಹರ ಪೊಲೀಸ್ ಠಾಣೆಯ ಪಿಎಸೈ ಕೆ.ವಾಲಿಕರ ಅವರು ಗೋಕಾಕ ಶಿಕ್ಷಣ ಸಂಸ್ಥೆಯ ಜಿಇಎಸ್ ಪೂರ್ವ ಪ್ರಾಥಮಿಕ, ಪ್ರಾಥಮಿಕ ಹಾಗೂ ಜೆಇಎಸ್ ಪ್ರೌಢಶಾಲೆಯ ವಾರ್ಷಿಕ ಕ್ರೀಡಾಕೂಟಗಳ ಉದ್ಘಾಟನೆ ನೆರವೇರಿಸಿದರು.
ಆರ್‌ಸಿ ಕಚೇರಿ ಎದುರು ರಾಯಣ್ಣ ಪ್ರತಿಮೆ ಸ್ಥಾಪನೆಗೆ ಆಗ್ರಹ
ಬೆಳಗಾವಿ ಪ್ರಾದೇಶಿಕ ಆಯುಕ್ತರ ಕಚೇರಿ ಎದುರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಕೆ.
ಜಾತ್ರೆ ಮೂಗಿಯುವವರೆಗೆ ಸೌಕರ್ಯ ಒದಗಿಸುವಂತೆ ಶಾಸಕ ಸವದಿ ಸೂಚನೆ
ಕೊಕಟನೂರ ಯಲ್ಲಮ್ಮದೇವಿಯ ದರ್ಶನ ಪಡೆದ ಶಾಸಕ ಲಕ್ಷ್ಮಣ ಸವದಿ ಅವರು, ಸ್ವಚ್ಛತೆ ಕಾಪಾಡುವಂತೆ ಮನವಿ ಮಾಡಿದರು.
ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡಿ
ಬೈಲಹೊಂಗಲ ಸಮೀಪದ ಸೊಗಲದ ಪಂಚವಟಿ ಮಹಾಂತ ಶಿವಯೋಗೀಶ್ವರ ಕಲ್ಯಾಣ ಕೇಂದ್ರದಲ್ಲಿ ಸೋಮವಾರ ಏರ್ಪಡಿಸಿದ್ದ ಶತಮಾನದ ಶಿವಯೋಗಿ ಮಹಾನ ತಪಸ್ವಿ ಮಹಾಂತ ಶಿವಯೋಗಿಗಳವರ ಶಿಲಾಮೂರ್ತಿ ಪ್ರತಿಷ್ಠಾಪನೆ ಹಾಗೂ ಮಹಾಂತ ಶಿವದ್ಯಾನ ಮಂದಿರದ ನೂತನ ಕಟ್ಟಡ ಉದ್ಘಾಟನೆ ಹಾಗೂ ವಿಶೇಷ ಸಮಾರಂಭ
  • < previous
  • 1
  • ...
  • 436
  • 437
  • 438
  • 439
  • 440
  • 441
  • 442
  • 443
  • 444
  • ...
  • 465
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved