• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿಜಗುಣ ದೇವರ ಬದುಕು ತುಂಬಾ ಅದ್ಭುತ: ಡಾ.ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮಿ
ನಿಜಗುಣ ದೇವರ ಷಷ್ಠಬ್ಧಿ ಸಂಭ್ರಮ ಸಮಾರಂಭದ 25ನೇ ಸತ್ಸಂಗದಲ್ಲಿ ಡಾ.ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮಿಗಳ ಮಾತನಾಡಿದರು.
ಮಠ, ಮಂದಿರಗಳ ಸ್ಥಾಪನೆಯಿಂದ ಜಗದಲ್ಲಿ ಶಾಂತಿ: ಇಂಚಲ ಶ್ರೀಗಳ ಅಭಿನುಡಿ
ಸಿದ್ಧಾರೂಢರ ನೂತನ ದೇವಸ್ಥಾನ ಲೋಕಾರ್ಪಣೆಯಲ್ಲಿ ಇಂಚಲ ಶ್ರೀಗಳ ಮಾತನಾಡಿ, ಪ್ರತಿಯೊಬ್ಬರು ಭಾವೈಕ್ಯೆತೆಯಿಂದ ಬಾಳಬೇಕು ಎಂದು ಕರೆ ನೀಡಿದರು.
ಬುದ್ಧಿಮಾಂದ್ಯ ಮಕ್ಕಳು ದೇವರ ಸ್ವರೂಪಿಗಳು: ಬಸವರಾಜ ಮಟಗಾರ
ಹಿಡಕಲ್ ಡ್ಯಾಮಿನ ದೂದನಾನಾ ವಿಕಾಸ ಶಿಕ್ಷಣ ಸಂಸ್ಥೆಯ ಬುದ್ದಿವಿಕಲಚೇತನ ಮಕ್ಕಳ ವಸತಿಯುತ ಶಾಲೆಯಲ್ಲಿ ದಿ.ಕಾಶಪ್ಪ ಭೀಮಪ್ಪ ಮಟಗಾರ 37ನೇ ಪುಣ್ಯಸ್ಮರಣೆ ನಿಮಿತ್ತ ಬುದ್ದಿಮಾಂದ್ಯ ಮಕ್ಕಳಿಗೆ ಬಟ್ಟೆಗಳನ್ನು ವಿತರಿಸಲಾಯಿತು.
ಮದುವೆಯ ದಿನವೇ ವರದಕ್ಷಿಣೆಗೆ ಬೇಡಿಕೆ ಇಟ್ಟು ಜೈಲುಪಾಲಾದ ವರ
ವರನೊಬ್ಬ ವರದಕ್ಷಿಣೆಗಾಗಿ ಬೇಡಿಕೆ ಇಟ್ಟು ವರ ಜೈಲು ಪಾಲಾದ ಘಟನೆ ಖಾನಾಪುರದಲ್ಲಿ ಭಾನುವಾರ ವರದಿಯಾಗಿದೆ.
ಕ್ಷೇತ್ರ ಗೊಡಚಿಯಲ್ಲಿ ಪ್ರಜ್ವಲಿಸಿದ ಲಕ್ಷಾಂತರ ದೀಪಗಳು
ರಾಮದುರ್ಗ: ಉತ್ತರ ಕರ್ನಾಟಕ ಧರ್ಮಸ್ಥಳವೆಂದು ಖ್ಯಾತಿ ಪಡೆದ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕ್ಷೇತ್ರ ಗೋಡಚಿ ವೀರಭದ್ರೇಶ್ವರ ರಥೋತ್ಸವದ ಕಳಸ ಅವರೋಹಣದ ನಂತರ ಅಸಂಖ್ಯಾತ ಭಕ್ತರ ಸಮ್ಮುಖದಲ್ಲಿ ಅವರಣದಲ್ಲಿ ಲಕ್ಷ ಲಕ್ಷ ದೀಪಗಳು ಪ್ರಜ್ವಲಿಸಿದವು.
ನಾರಾಯಣಗೌಡರ ಬಂಧನ ಖಂಡಿಸಿ ಕರವೇ ಪ್ರತಿಭಟನೆ
ಬೆಳಗಾವಿ: ಕನ್ನಡ ನಾಮಫಲಕ ಅನುಷ್ಠಾನಕ್ಕೆ ಆಗ್ರಹಿಸಿ ಹೋರಾಟ ನಡೆಸಿದ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡರ ಬಂಧನ ಖಂಡಿಸಿ ಕರವೇ ಕಾರ್ಯಕರ್ತರು ಭಾನುವಾರ ನಗರದ ಚನ್ನಮ್ಮ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಗಾಡಿಕೊಪ್ಪ ರಾಯರಮಠಕ್ಕೆ ಪಾದಯಾತ್ರೆ
ಖಾನಾಪುರ: ಸ್ಥಳೀಯ ಬ್ರಾಹ್ಮಣ ಸಮಾಜ ಮತ್ತು ಹರಿಪ್ರಿಯಾ ಭಜನಾ ಮಂಡಳಿ ವತಿಯಿಂದ ಭಾನುವಾರ ಪಟ್ಟಣದಿಂದ ತಾಲೂಕಿನ ಗಾಡಿಕೊಪ್ಪ ಗ್ರಾಮದ ರಾಘವೇಂದ್ರ ಸ್ವಾಮಿಗಳ ಮಠದವರೆಗೆ ಪಾದಯಾತ್ರೆಯ ಮೂಲಕ ತೆರಳಿದರು. ಬಳಿಕ ರಾಯರ ಮಠದಲ್ಲಿ ರಾಘವೇಂದ್ರ ರಾಯರ ವೃಂದಾವನಕ್ಕೆ ವಿವಿಧ ಧಾರ್ಮಿಕಸೇವೆ ಸಲ್ಲಿಸಿದರು.
ಪಾಕಿಸ್ತಾನಿಯರೂ ಮೋದಿ ಮತ್ತೆ ಪ್ರಧಾನಿ ಆಗಲೆಂದು ಬಯಸ್ತಿದ್ದಾರೆ
ಚಿಕ್ಕೋಡಿ: ಪಟ್ಟಣದಲ್ಲಿ ಶ್ರೀ ರಾಮಸೇನೆ ಆಯೋಜಿಸಿದ್ದ ಮೋದಿ ಗೆಲ್ಲಿಸಿ ಭಾರತ ಉಳಿಸಿ ಅಭಿಯಾನವನ್ನುಬಿಜೆಪಿ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಉದ್ಘಾಟಿಸಿದರು. ಅಖಂಡ ಭಾರತ ನಿರ್ಮಾಣಕ್ಕೆ ಜೈ ಶ್ರೀರಾಮ ಘೋಷಣೆ ದೇಶದಲ್ಲಿ ಮತ್ತೆ ಕೇಳಿ ಬರುತ್ತಿದೆ. ಪಾಕಿಸ್ತಾನ ದೇಶದವರು ಸಹ ಮೋದಿ ಪ್ರಧಾನಿ ಆಗಲಿ ಎಂದು ಬಯಸುತ್ತಿದ್ದಾರೆ ಎಂದರು.
ಸಕ್ಕರೆ ಜಿಲ್ಲೆಯಲ್ಲಿ 2024ಕ್ಕೆ ಅಕ್ಕರೆಯ ಸ್ವಾಗತ
ಬೆಳಗಾವಿ: ಹಲವು ಸಿಹಿ, ಕಹಿ ಘಟನೆಗಳೊಂದಿಗೆ 2023ನೇ ವರ್ಷ ಮುಕ್ತಾಯಗೊಳುತ್ತಿರುವ ಹಿನ್ನೆಲೆಯಲ್ಲಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಭಾನುವಾರ ತಡರಾತ್ರಿ 2023ಕ್ಕೆ ಗುಡ್‌ಬೈ ಹೇಳಿ, 2024ನೇ ಹೊಸವರ್ಷವನ್ನು ಅತ್ಯಂತ ಸಂಭ್ರಮದಿಂದ ಬರಮಾಡಿಕೊಂಡರು.
5, 6 ರಂದು ರಾಜ್ಯ, ಅಂತಾರಾಜ್ಯ ಜೋಡಿ ಎತ್ತುಗಳ ಖಾಲಿ ಗಾಡಾ ಶರತ್ತು
ಕರುನಾಡ ವಿಜಯಸೇನೆ ತಾಲೂಕು ಘಟಕದ ಆಶ್ರಯದಲ್ಲಿ ಜ.5 ಮತ್ತು 6 ರಂದು ರಾಜ್ಯ ಮತ್ತು ಅಂತಾರಾಜ್ಯ ಮಟ್ಟದ ಜೋಡಿ ಎತ್ತುಗಳಿಂದ ಖಾಲಿ ಗಾಡಾ ಓಡಿಸುವ ಭಾರೀ ಜಂಗೀ ಶರತ್ತು ನಡೆಯಲಿದೆ.
  • < previous
  • 1
  • ...
  • 443
  • 444
  • 445
  • 446
  • 447
  • 448
  • 449
  • 450
  • 451
  • ...
  • 465
  • next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved