• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಖೊಟ್ಟಿ ಸಹಿ ಮಾಡಿ ಗ್ರಾಪಂ ಸದಸ್ಯನಿಂದ ಲಕ್ಷಾಂತರ ಲೂಟಿ
ಗ್ರಾಮ ಪಂಚಾಯತಿ ಸದಸ್ಯರೊಬ್ಬರು ಪಂಚಾಯತಿ ಪಿಡಿಒ ಮತ್ತು ಅಧ್ಯಕ್ಷರ ಖೊಟ್ಟಿ ಸಹಿಗಳನ್ನು ಮಾಡಿ ಸರ್ಕಾರದ ಲಕ್ಷಾಂತರ ಹಣ ದುರುಪಯೋಗಪಡಿಸಿಕೊಂಡಿರುವ ಘಟನೆ ರಾಮದುರ್ಗ ತಾಲೂಕಿನ ಕಟಕೋಳ ಪಂಚಾಯತಿಯಲ್ಲಿ ನಡೆದಿದೆ. ಈ ಕುರಿತು ಕಟಕೋಳ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.
ವಿದ್ಯಾರ್ಥಿಗಳಿಗೆ ಸಾಮಾನ್ಯ ಜ್ಞಾನ ಅವಶ್ಯಕತೆ
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕದ ವಿದ್ಯಾಭ್ಯಾಸದ ಜೊತೆಗೆ ಸಾಮಾನ್ಯ ಜ್ಞಾನವು ಅವಶ್ಯಕತೆ. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆಯ ನಿಮಿತ್ತ ಹಮ್ಮಿಕೊಂಡಿರುವ ಮುಕ್ತ ರಸಪ್ರಶ್ನೆ ಕಾರ್ಯಕ್ರಮ ಅರ್ಥಪೂರ್ಣವಾಗಿದ್ದು, ತಾಲೂಕಿನ ವಿವಿಧ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಬೇಕು ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಮಾದಕವಸ್ತು ಮಾರಾಟ: ಪ್ರತ್ಯೇಕ ಕೇಸಲ್ಲಿ ಇಬ್ಬರ ಸೆರೆ
ಮಾದಕ ವಸ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಎರಡು ಘಟನೆಗಳಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಹೆರಾಯಿನ್‌ ಎಂಬ ಮಾದಕ ವಸ್ತು ಮಾರಾಟಕ್ಕೆ ತೆರಳುತ್ತಿದ್ದ ಶಿವಾಜಿ ನಗರದ ನಿವಾಸಿ ಕಾರ್ತಿಕ ಸಿದ್ದಪ್ಪ ಮಲಾಡದ (25) ಎಂಬ ಆರೋಪಿಯನ್ನು ಬಂಧಿಸಲಾಗಿದೆ.
ಯಕ್ಸಂಬಾದಲ್ಲಿ ಬಿಡಿಸಿಸಿ ಬ್ಯಾಂಕ್‌ ಚುನಾವಣೆ ಸಭೆ
ಮುಂಬರುವ ಅಕ್ಟೋಬರ್ 19 ರಂದು ನಡೆಯುವ ಬಿಡಿಸಿಸಿ ಬ್ಯಾಂಕ್ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಮಾಜಿ ಸಂಸದ ಜೊಲ್ಲೆಯವರ ಯಕ್ಸಂಬಾ ಬ್ಯಾಂಕಿನಲ್ಲಿ ಮಂಗಳವಾರ ಸಭೆ ನಡೆಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ರಾಜ್ಯಸಭಾ ಮಾಜಿ ಸದಸ್ಯ ಡಾ.ಪ್ರಭಾಕರ ಕೋರೆ, ಗೋಕಾಕ ಶಾಸಕ ರಮೇಶ ಜಾರಕಿಹೊಳಿ, ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ನೇತೃತ್ವದಲ್ಲಿ ಬಿಡಿಸಿಸಿ ಬ್ಯಾಂಕಿನ ಚುನಾವಣೆಯು ನಡೆಯಲಿದೆ.
4ನೇ ಪುಟಕ್ಕೆ...ಲೀಡ್‌...ನಶಾ ಮುಕ್ತ ನಗರವನ್ನಾಗಿಸಲು ಕ್ರಮ
ಬೆಳಗಾವಿ ಪತ್ರಕರ್ತರ ಸಂಘದಿಂದ ನಗರದ ವಾರ್ತಾ ಭವನದಲ್ಲಿ ಬುಧವಾರ ಆಯೋಜಿಸಿದ್ದ ಪತ್ರಿಕಾ ಸಂವಾದ ಕಾರ್ಯಕ್ರಮದಲ್ಲಿ ನಗರ ಪೊಲೀಸ್‌ ಆಯುಕ್ತ ಭೂಷಣ ಗುಲಾಬ್‌ರಾವ್‌ ಬೊರಸೆ ಅವರು ನಗರದ ಸಂಚಾರ ಸಮಸ್ಯೆ ನಿವಾರಣೆ, ಸೈಬರ್‌ ಅಪರಾಧಗಳ ನಿಯಂತ್ರಣ, ಗಾಂಜಾ ಸೇರಿದಂತೆ ಮಾದಕ ವಸ್ತುಗಳ ಹಾವಳಿಗೆ ಕಡಿವಾಣ ಸೇರಿದಂತೆ ಇಲಾಖೆಯಲ್ಲಿರುವ ಸಮಸ್ಯೆಗಳ ಕುರಿತು ತಮ್ಮ ಕಾರ್ಯಯೋಜನೆ ಹಾಗೂ ಕ್ರಮಗಳ ಬಗ್ಗೆ ತೆರೆದಿಟ್ಟಿದ್ದಾರೆ.
ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹ
ಬಾಕಿ ಉಳಿದಿರುವ ಹಿಂದಿನ ವರ್ಷದ ವಿದ್ಯಾರ್ಥಿ ವೇತನವನ್ನು ತಕ್ಷಣವೇ ಬಿಡುಗಡೆ ಮಾಡಬೇಕೆನ್ನುವುದು ಸೇರಿದಂತೆ ಮತ್ತಿತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬೆಳಗಾವಿಯಲ್ಲಿ ಬುಧವಾರ ಪ್ರತಿಭಟನೆ ಮಾಡಿದರು.
ಬ್ರಾಹ್ಮಣ ವಿದ್ಯಾರ್ಥಿಗಳ ಆರ್ಥಿಕ ನೆರವಿಗೆ ನಿರ್ಧಾರ
ಸಂಘದ ಸದಸ್ಯತ್ವ ಅಭಿಯಾನ‌ ಸೇರಿದಂತೆ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಸಹಾಯಹಸ್ತ ಚಾಚುವ ಮಹತ್ವದ ನಿರ್ಧಾರವನ್ನು ಜಿಲ್ಲಾ ಬ್ರಾಹ್ಮಣ ಸಮಾಜ ಟ್ರಸ್ಟ್‌ ಕೈಗೊಂಡಿದೆ. ಉದ್ಯಮಬಾಗದಲ್ಲಿರುವ ಸೆಲೆಬ್ರೆಷನ್ ಸಭಾಗೃಹದಲ್ಲಿ ನಡೆದ ಟ್ರಸ್ಟ್‌ನ ಕಾರ್ಯಕಾರಿ‌ ಮಂಡಳಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ಬಾಬಾನಗರ ಮಂದಿರದ ನೂತನ ಪದಾಧಿಕಾರಿಗಳ ಆಯ್ಕೆ
ವಿಜಯಪುರ ಜಿಲ್ಲೆಯ ಬಾಬಾನಗರದಲ್ಲಿ ಪರಮ ಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಜಿನಸೇನ ಭಟ್ಟಾರಕ ಪಟ್ಟಾಚಾರ್ಯ್ ಮಹಾಸ್ವಾಮೀಜಿ ಅವರ ಅಧ್ಯಕ್ಷತೆಯಲ್ಲಿ ಶ್ರೀ ಪಾರ್ಶ್ವನಾಥ ಸ್ವಾಮಿ ಮಹಾರಾಜ ದರಬಾರ ದಿಗಂಬರ ಜೈನ ಮಂದಿರ ಅತಿಶಯ ಕ್ಷೇತ್ರ ಬಾಬಾನಗರ ಮಂದಿರದ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ ಮಾಡಲಾಯಿತು.
ಶಾಸಕ ಬಾಬಾಸಾಹೇಬ ಹುಟ್ಟು ಹಬ್ಬ ಸಂಭ್ರಮ
ಶಾಸಕ ಬಾಬಾಸಾಹೇಬ ಪಾಟೀಲ ಅವರ 53ನೇ ವರ್ಷದ ಹುಟ್ಟು ಹಬ್ಬವನ್ನು ಅಭಿಮಾನಿಗಳು ಹಾಗೂ ಕಾರ್ಯಕರ್ತರು ಅರ್ಥಪೂರ್ಣವಾಗಿ ಮಂಗಳವಾರ ಆಚರಿಸಿದರು.
ಜೈನ ಸಮಾಜದ ಜೊತೆಗೆ ಕಾಂಗ್ರೆಸ್ ಸರ್ಕಾರ
ಸರ್ಕಾರದ ಇತಿಮಿತಿಯಲ್ಲಿ ಸಹಾಯ ಸಹಕಾರ ನೀಡಬೇಕಾಗುತ್ತಿದ್ದು, ನಿಮ್ಮ ಎಲ್ಲ ಕುಂದು-ಕೊರತೆಗಳನ್ನು ನಮ್ಮ ಸರ್ಕಾರದ ಮುಖ್ಯಮಂತ್ರಿಯವರ ಗಮನಕ್ಕೆ ತರುವ ಪ್ರಯತ್ನ ಮಾಡುತ್ತೇನೆ. ನಮ್ಮ ಕಾಂಗ್ರೆಸ್ ಸರ್ಕಾರ ಸದಾ ನಿಮ್ಮ ಜೊತೆಗೆ ನಿಲ್ಲುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಹೇಳಿದರು.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 465
  • next >
Top Stories
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರಿಗಳಿಗೆ 3 ದಿನ ರಜೆ ಕೊಡಿ : ಉದ್ಯಮಿಗಳಿಗೆ ಡಿಸಿಎಂ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved