ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಕೀಲರ ಸಂಘದ ಅಧ್ಯಕ್ಷ ವಂಟಮೂರಿಗೆ ಸನ್ಮಾನ
ಹುಕ್ಕೇರಿ : ಇಲ್ಲಿನ ವಕೀಲರ ಸಂಘದ ನೂತನ ಅಧ್ಯಕ್ಷ ಅನೀಸ್ ವಂಟಮೂರಿಗೆ ದಿ.ಯಮಕನಮರಡಿ ಲಕ್ಷ್ಮಿ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿಯ ಹುಕ್ಕೇರಿ ಶಾಖೆಯಲ್ಲಿ ಸನ್ಮಾನಿಸಲಾಯಿತು.
ಗುಗ್ಗಳೋತ್ಸವ, ಜ್ಯೋತಿಬಾ ಪಲ್ಲಕ್ಕಿ ಮೆರವಣಿಗೆ
ಜೊಲ್ಲೆ ಗ್ರೂಪ್ ವತಿಯಿಂದ ನಡೆಯುತ್ತಿರುವ ಪ್ರೇರಣಾ ಉತ್ಸವ ನಿಮಿತ್ತ ಬುಧವಾರ ಚಿಕ್ಕೋಡಿ ಪಟ್ಟಣದಲ್ಲಿ ಸಾಮೂಹಿಕ ಗುಗ್ಗುಳೋತ್ಸವ ಮತ್ತು ಜ್ಯೋತಿಬಾ ಪಲ್ಲಕ್ಕಿ ಮೆರವಣಿಗೆ ನಡೆಯಿತು.
ಮಕ್ಕಳ ರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ
ಮಕ್ಕಳ ರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ತರಬೇತಿ ಕಾರ್ಯಾಗಾರದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಪಿ.ಮುರಳಿ ಮೋಹನ ರೆಡ್ಡಿ ಅಭಿಮತ ವ್ಯಕ್ತಪಡಿಸಿದರು.
ನಕಲಿ ಬಿಲ್ ಸೃಷ್ಟಿ ಪ್ರಕರಣ: ತನಿಖೆಗೆ ಸರ್ಕಾರ ಆದೇಶ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪೂರಕ ಪೌಷ್ಠಿಕ ಆಹಾರ ಕಾರ್ಯಕ್ರಮದ ಅಡಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ನಕಲಿ ಬಿಲ್ ಸೃಷ್ಟಿಸಿ ಸರ್ಕಾರಕ್ಕೆ ವಂಚಿಸಲಾಗಿದೆ ಎನ್ನುವ ಪ್ರಕರಣದ ಕುರಿತು ನಿವೃತ್ತ ನ್ಯಾಯಾಧೀಶರಿಂದ ಸ್ವತಂತ್ರ ತನಿಖೆ ನಡೆಸಲು ಸರ್ಕಾರ ಆದೇಶ ಹೊರಡಿಸಿದೆ.
ಸಾಹಿತ್ಯಕ್ಕಿರುವ ಶಕ್ತಿ ರಾಜಕಾರಣಿಗಳಿಗೆ ತೋರಿಸಬೇಕು
ಸಾಹಿತ್ಯಕ್ಕಿರುವ ಶಕ್ತಿ ರಾಜಕಾರಣಿಗಳಿಗೆ ತೋರಿಸಬೇಕು ಎಂದು ಮರಣ ಮೃದಂಗ ನಾಟಕ ಪ್ರದರ್ಶನದಲ್ಲಿ ಸಾಹಿತಿ ಯ.ರು. ಪಾಟೀಲ ಅಭಿಮತ ವ್ಯಕ್ತಪಡಿಸಿದರು.
ಧರ್ಮದ ಜೊತೆ ಶಿಕ್ಷಣವು ವ್ಯಾಪಾರೀಕರಣ
ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಲಕ್ಷ್ಮೀ ಎಜುಕೇಶನ್ ಟ್ರಸ್ಟ್ ವ್ಯವಸ್ಥಾಪಕ ನಿರ್ದೇಶಕ ಸನತ್ ಜಾರಕಿಹೊಳಿ ಮಾತನಾಡಿ ಧರ್ಮದ ಜೊತೆ ಶಿಕ್ಷಣವು ವ್ಯಾಪಾರೀಕರಣ ಆಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಬೆಳಗಾವಿಯ ಸಕ್ಕರೆ ಸಂಸ್ಥೆಗೆ ರೈತರಿಂದ ಮುತ್ತಿಗೆ
ಸಚಿವ ಶಿವಾನಂದ ಪಾಟೀಲ ಉಢಾಪೆ ಹೇಳಿಕೆಯನ್ನು ಖಂಡಿಸಿ ರೈತರು ಮಂಗಳವಾರ ಬೆಳಗಾವಿಯ ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಕಚೇರಿಗೆ ಮುತ್ತಿಗೆ ಹಾಕಿ, ಪ್ರತಿಭಟನೆ ಮಾಡಿದರು.
ವಸ್ತುಪ್ರದರ್ಶನದ ಶಾಶ್ವತ ಮಳಿಗೆ ನಿರ್ಮಿಸಲು ಶ್ರಮಿಸುವೆ
ಗೊಡಚಿ ವೀರಭದ್ರೇಶ್ವರ ಜಾತ್ರೆಯ ವಸ್ತು ಪ್ರದರ್ಶನ ಉದ್ಘಾಟಿಸಿ ಅಶೋಕ ಪಟ್ಟಣ ಮಾತನಾಡಿ ವಸ್ತುಪ್ರದರ್ಶನದ ಶಾಶ್ವತ ಮಳಿಗೆ ನಿರ್ಮಿಸಲು ಶ್ರಮಿಸುವೆ ಎಂದು ಭರವಸೆ ನೀಡಿದರು.
ಸೇವೆ ಕಾಯಮಾತಿಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ
ಸರ್ಕಾರ ಮಾನವೀಯತೆ ಆಧಾರದ ಮೇಲೆ ಸೂಕ್ತ ಕಾಯ್ದೆ ತಿದ್ದುಪಡಿ ಮಾಡಿ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಬೇಕು ಎಂದು ಅತಿಥಿ ಉಪನ್ಯಾಸಕರ ಪ್ರತಿಭಟನೆ ನಡೆಸಿದರು.
ಅನುಭವದ ಆತ್ಮಾಭಿವ್ಯಕ್ತಿಯೇ ಕಾವ್ಯ
ಸಾಹಿತಿ ಆಶಾ ಕಡಪಟ್ಟಿಯ 3 ಕೃತಿಗಳ ಲೋಕಾರ್ಪಣೆಗೊಳಿಸಿ ಚಿಂತಕ ಡಾ.ಸಿ.ಕೆ. ನಾವಲಗಿ
< previous
1
...
447
448
449
450
451
452
453
454
455
...
464
next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್ ಗುಲಾಮರಲ್ಲ : ಪ್ರಿಯಾಂಕ್ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್ ಬಾಸ್ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ