• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಪ್ರಯತ್ನ
ನೂತನ ಪದಾಧಿಕಾರಿಗಳಿಂದ ಸತ್ಕಾರ ಸ್ವೀಕರಿಸಿ ಭರವಸೆ ನೀಡಿದ ಮಾಜಿ ಸಂಸದ ರಮೇಶ ಕತ್ತಿ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಪ್ರಯತ್ನ ಮಾಡುವೆ ಎಂದಿದ್ದಾರೆ.
ಬೆಳಗಾವಿ ಲೋಕಸಭೆ ಚುನಾವಣೆ: ಲಿಂಗಾಯತರಿಗೆ ಟಿಕೆಟ್‌ ನೀಡಿ
ರಾಜ್ಯದ 8-10 ಸಚಿವರನ್ನು ಲೋಕಸಭಾ ಚುನಾವಣೆಗೆ ಕಣಕ್ಕಿಳಿಸುವ ಸಾಧ್ಯತೆಯಿದೆ ಎಂದು ಅಶೋಕ ಪೂಜಾರಿ ಹೇಳಿದ್ದು, ಈ ಬಾರಿ ಬೆಳಗಾವಿ ಲೋಕಸಭೆಗೆ ಲಿಂಗಾಯತರಿಗೆ ಟಿಕೆಟ್ ನೀಡುವಂತೆ ಆಗ್ರಹಿಸಿದ್ದಾರೆ.
ಇಲಾಖೆಯವರ ಷಡ್ಯಂತ್ರಕ್ಕೆ ಬಲಿಯಾದೆ
ಸಿಪಿಐ - ಸಿಬ್ಬಂದಿ ವಿರುದ್ಧ ನೇರ ಆರೋಪಿರುವ ಅಮಾನತುಗೊಂಡಿರುವ ಸಂಕೇಶ್ವರದ ಪಿಎಸ್‌ಐ ನರಸಿಂಹರಾಜು ಸಮಗ್ರ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.
ಗುಣಾತ್ಮಕ ಶಿಕ್ಷಣದಿಂದ ಜ್ಞಾನ ಹೆಚ್ಚಳ
ವಿದ್ಯಾರ್ಥಿಗಳ ಗುಣಾತ್ಮಕ ಶಿಕ್ಷಣದ ಪ್ರಗತಿಗಾಗಿ ಕಾಲೇಜು ಶಿಕ್ಷಣ ಇಲಾಖೆಯು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಇದರ ಸದುಪಯೋಗ ಪಡೆಯಿರಿ .
ಅಮ್ಮಾಜೇಶ್ವರಿ ಏತ ನೀರಾವರಿ ಕಾಮಗಾರಿ ಶೀಘ್ರ ಆರಂಭ
ಕೊಕಟನೂರ ಗ್ರಾಮದಲ್ಲಿ ₹5 ಕೋಟಿ ವೆಚ್ಚದ ಬ್ರಿಡ್ಜ್‌ ಕಂ ಬ್ಯಾರೇಜ ಲೋಕಾರ್ಪಣೆ ಮಾಡಿದ ಶಾಸಕ ಸವದಿ ಅವರು ಅಮ್ಮಾಜೇಶ್ವರಿ ಏತ ನೀರಾವರಿ ಕಾಮಗಾರಿ ಶೀಘ್ರ ಆರಂಭ ಮಾಡಲಾಗುವುದು ಎಂದರು.
ರೈತರು ಮಿಶ್ರಬೆಳೆ ಪದ್ಧತಿ ಅನುಸರಿಸಲಿ
ಮೂಡಲಗಿ ತಾಲೂಕಿನ ಗುಜನಟ್ಟಿ ಗ್ರಾಮದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮಾತನಾಡಿ ಪ್ರಧಾನಿ ಮೋದಿಯ ವಿಕಸಿತ ಭಾರತದ ಸಂಕಲ್ಪಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಹಿಮಾಲಯಕ್ಕಿಂತ ದೊಡ್ಡ ಚರಿತ್ರೆ ಅಟಜೀದು
ವಾಜಪೇಯಿ ಅವರ 99ನೇ ಜನ್ಮದಿನಾಚರಣೆಯಲ್ಲಿ ಆರ್‌ಎಸ್‌ಎಸ್‌ ಪ್ರಮುಖ ಉಮಾಜಿ ಗೋಸಾಯಿ ಮಾತನಾಡಿ ಹಿಮಾಲಯಕ್ಕಿಂತ ದೊಡ್ಡ ಚರಿತ್ರೆ ಅಟಜೀದು ಎಂದು ಬಣ್ಣಿಸಿದರು.
ಕಬ್ಬಿನ ಟ್ರ್ಯಾಕ್ಟರ್‌ ಚಾಲಕರಿಗೆ ಬಿಸಿ ಮುಟ್ಟಿಸಿದ ಪೊಲೀಸರು
ಟ್ರ್ಯಾಕ್ಟರ್ ಮಾಲೀಕರು ಮತ್ತು ಚಾಲಕರು ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮ ಪಾಲಿಸಬೇಕು. ವಾಹನದ ದಾಖಲೆ ಮತ್ತು ಚಾಲನಾ ಪರವಾನಿಗೆ ಇಲ್ಲದ ಚಾಲಕರ ಮತ್ತು ಮಾಲೀಕರು ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು. ಬೈಕ್ ಸವಾರರು ಕೂಡ ಸುರಕ್ಷತಾ ದೃಷ್ಟಿಯಿಂದ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು.
ಮಧಬಾವಿ ಸಹಕಾರಿ ಸಂಘ: ಕಾಂಗ್ರೆಸ್ ಮೇಲುಗೈ
ಶಾಸಕರಾದ ಲಕ್ಷ್ಮಣ ಸವದಿ, ರಾಜು ಕಾಗೆ ಭರ್ಜರಿ ಗೆಲುವು ಸಾಧಿಸಿದ್ದು ಬಿಜೆಪಿಗೆ ಭಾರೀ ಮುಖಭಂಗವಾಗಿದೆ.
ರೂಪಾಂತರಿ ತಳಿಯ ಸೋಂಕು ಜಾಗೃತಿ ಅಗತ್ಯ: ತಹಸೀಲ್ದಾರ್‌ ಮಂಜುಳಾ
ಸೋಂಕು ತಡೆಗೆ ಆಸ್ಪತ್ರೆಯಲ್ಲಿ ಅಗತ್ಯ ಆಕ್ಸಿಜನ್ ಬೆಡ್, ಐಸಿಯು ಬೆಡ್, ವೆಂಟಿಲೆಟರ್ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಹೊಂದಬೇಕು.
  • < previous
  • 1
  • ...
  • 448
  • 449
  • 450
  • 451
  • 452
  • 453
  • 454
  • 455
  • 456
  • ...
  • 464
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved