• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಕ್ತಿಯಿಂದ ಮುನ್ನಡೆದರೇ ಮಾನವ ದೇವನಾಗಲು ಸಾಧ್ಯ
ಭಕ್ತಿ ಎಂಬುವುದು ದೊಡ್ಡ ಸಂಪತ್ತು, ಮನುಷ್ಯನು ಸಂಪತ್ತನ್ನು ನಿರ್ಮಾಣ ಮಾಡಬೇಕಾದರೇ ಭಕ್ತಿ ಮುಖ್ಯ. ಅಂತಹ ಭಕ್ತಿಯನ್ನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆದಾಗ ಮಾನವ ದೇವನಾಗಲು ಸಾಧ್ಯ ಎಂದು ಹುಬ್ಬಳ್ಳಿ ಮೂರುಸಾವಿರಮಠದ ಗುರುಸಿದ್ದ ರಾಜಯೋಗಿಂದ್ರ ಸ್ವಾಮೀಜಿ ನುಡಿದರು.
ನೈಜ ಮೌಲ್ಯ ಪರಿಚಯಿಸುವ ವಿಮರ್ಶಕರು ಇಂದು ವಿರಳ
ಕಥೆ, ಕಾದಂಬರಿ, ನಾಟಕ -ಕಾವ್ಯದಂತಹ ಸೃಜನಶೀಲ ಬರಹಗಾರರ ಸಾಹಿತ್ಯದ ನೈಜ ಮೌಲ್ಯ ಪರಿಚಯಿಸುವ ವಿಮರ್ಶಕರು ಇಂದು ವಿರಳವಾಗಿದೆ ಎಂದು ಸವದತ್ತಿಯ ವಿಶ್ರಾಂತ ಪ್ರಾಚಾರ್ಯ ಡಾ.ವೈ.ಎಂ.ಯಾಕೊಳ್ಳಿ ಕಳವಳ ವ್ಯಕ್ತಪಡಿಸಿದರು.
ಮಾನವ ಕುಲ ಒಂದಾಗಿ ಬಾಳಬೇಕು
ದೇಶ ಅಭಿವೃದ್ಧಿಯಾಗಬೇಕಾದರೇ ನಾವೆಲ್ಲ ಒಂದಾಗಿರಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಹೇಳಿದರು.
ದೇವಲಾಪೂರ ಜಾತ್ರಾ ಮಹೋತ್ಸವ: ಇಂದು ಭಕ್ತಿ ಸಂಗೀತ ಕಾರ್ಯಕ್ರಮ
ಬೈಲಹೊಂಗಲ ತಾಲೂಕಿನ ಸುಕ್ಷೇತ್ರ ದೇವಲಾಪೂರ ಗ್ರಾಮದೇವತೆ ಶ್ರೀ ಉಡಚಮ್ಮದೇವಿಯ 18ನೇ ವರ್ಷದ ಜಾತ್ರಾ ಮಹೋತ್ಸವ ಹಾಗೂ ಮಹಾರಥೋತ್ಸವ ಏ.18 ರಿಂದ 22 ರವರೆಗೆ ಜರಗುವುದು. ಸಾನ್ನಿಧ್ಯವನ್ನು ಇಂಚಲ ಸಾಧು ಸಂಸ್ಥಾನ ಮಠದ ಡಾ.ಶಿವಾನಂದ ಭಾರತಿ ಮಹಾಸ್ವಾಮಿಗಳು, ಬೈಲಹೊಂಗಲ ಶಿವಾನಂದ ಮಠದ ಮಹದೇವ ಸರಸ್ವತಿ ಸ್ವಾಮಿಗಳು ವಹಿಸುವರು.
ದೇಶ ಕ್ರೀಡಾಪಟುಗಳನ್ನು ಉತ್ತೇಜಿಸಿದ ಖೇಲೋ ಇಂಡಿಯಾ
ಭಾರತ ವಿಶ್ವಗುರುವಾಗಬೇಕೆಂಬ ಉದ್ದೇಶದಿಂದ ಖೇಲೋ ಇಂಡಿಯಾವನ್ನು ಕೇಂದ್ರ ಸರ್ಕಾರ ಹುಟ್ಟುಹಾಕಿದ್ದು, ಕ್ರೀಡೆಗೆ ಆ ಮೂಲಕ ಇಂದು ಹೆಚ್ಚಿನ ಸ್ಫೂರ್ತಿ ನೀಡುತ್ತಿದೆ ಎಂದು ಕೆಎಲ್‌ಇ ನಿರ್ದೇಶಕ ಮಹಾಂತೇಶ ಕವಟಗಿಮಠ ಹೇಳಿದರು.
ಬೃಹತ್ ಬಂಡೆಗಳು ಉರುಳಿ ಬಿದ್ದು ವ್ಯಕ್ತಿ ಸಾವು
ಗುಡ್ಡದಲ್ಲಿ ಗರಸು ತೆಗೆಯುವಾಗ ಗುಡ್ಡದ ಮೇಲಿನ ಬೃಹತ್ ಬಂಡೆಗಳು ಉರುಳಿ ಬಿದ್ದು ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಯಡ್ರಾಂವಿ ಗ್ರಾಮದ ಹದ್ದಿಯ ಬೆಟಸೂರಕ್ಕೆ ಹೋಗುವ ರಸ್ತೆ ಬದಿ ಸಂಭವಿಸಿದೆ. ಘಟನೆಯಲ್ಲಿ ಜೆಸಿಬಿ ಹಾಗೂ ಟ್ರ್ಯಾಕ್ಟರ್ ಕೂಡ ಸಂಪೂರ್ಣವಾಗಿ ನುಜ್ಜುಗುಜ್ಜಾಗಿವೆ.
ಖಾನಾಪುರದಲ್ಲಿ ಪಾಲಿಟೆಕ್ನಿಕ್ ಆರಂಭ
ಪಟ್ಟಣದ ಲೋಕಮಾನ್ಯ ಭವನ ಕಟ್ಟಡದಲ್ಲಿ ಬೆಳಗಾವಿಯ ಪ್ರತಿಷ್ಠಿತ ಲೋಕಮಾನ್ಯ ಪರಿವಾರದ ವತಿಯಿಂದ ಲೋಕಮಾನ್ಯ ಶಿಕ್ಷಣ ಸಂಸ್ಥೆಯಡಿ ಹೊಸದಾಗಿ ಪಾಲಿಟೆಕ್ನಿಕ್ ಕಾಲೇಜ್ ಆರಂಭಿಸಲಾಗುತ್ತಿದ್ದು, ಈಗಾಗಲೇ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಪಾಲಿಟೆಕ್ನಿಕ್ ಆರಂಭಿಸಲು ಮಾನ್ಯತೆ ಪಡೆಯಲಾಗಿದೆ ಎಂದು ಲೋಕಮಾನ್ಯ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಪಂಢರಿ ಪರಬ ಹೇಳಿದರು.
ರಾಮದುರ್ಗದಲ್ಲಿ ಗಾರ್ಮೆಂಟ್ ಆರಂಭಿಸುವ ಯೋಜನೆ ಶೀಘ್ರ
ಪಟ್ಟಣದಲ್ಲಿ ಶೀಘ್ರವಾಗಿ ಗಾರ್ಮೆಂಟ್ ಆರಂಭಿಸುವ ಯೋಜನೆ ಇದ್ದು, ಲಾಭಕ್ಕಾಗಿ ಗಾರ್ಮೆಂಟ್ ಆರಂಭಿಸುತ್ತಿಲ್ಲ. ಈ ಭಾಗದ ಯುವ ಜನರಿಗೆ ಉದ್ಯೋಗದ ಜತೆಗೆ ಬರುವ ಲಾಭಾಂಶದಲ್ಲಿ ಬಡ ವಿದ್ಯಾರ್ಥಿಗಳಿಗೆ ಉಚಿತ ಬಟ್ಟೆ ವಿತರಿಸಲು ಯೋಚಿಸಲಾಗಿದೆ ಎಂದು ಸರ್ಕಾರದ ಮುಖ್ಯಸಚೇತಕ, ಶಾಸಕ ಅಶೋಕ ಪಟ್ಟಣ ಹೇಳಿದರು.
ಡಾ.ಪ್ರಭಾಕರ ಕೋರೆ ಸೊಸೈಟಿಗೆ ₹25.30 ಕೋಟಿ ಲಾಭ
ಅಂಕಲಿ ಗ್ರಾಮದ ಡಾ.ಪ್ರಭಾಕರ ಕೋರೆ ಕೋ-ಆಫ್ ಕ್ರೆಡಿಟ್‌ ಸೊಸೈಟಿ (ಬಹುರಾಜ್ಯ)ಯು ₹25.30 ಕೋಟಿ ನಿವ್ವಳ ಲಾಭ ಗಳಿಸಿದೆ ಎಂದು ಸಂಸ್ಥೆಯ ಅಧ್ಯಕ್ಷ ಮಾಹಾಂತೇಶ ಪಾಟೀಲ ಹೇಳಿದರು.
ನಾಗನೂರ ಅರ್ಬನ್ ಸಹಕಾರಿ ಸಂಘಕ್ಕೆ ₹2.61 ಕೋಟಿ ಲಾಭ: ತಡಸನವರ
ನಾಗನೂರ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಕಳೆದ ಮಾರ್ಚ್‌ ಅಂತ್ಯಕ್ಕೆ ₹2.61 ಕೋಟಿ ಲಾಭವನ್ನು ಗಳಿಸಿ, ಗ್ರಾಮೀಣ ಭಾಗದಲ್ಲಿ ಪ್ರಗತಿಯ ದಾರಿಯಲ್ಲಿ ಸಾಗಿದೆ ಎಂದು ಸಹಕಾರಿ ಸಂಘದ ಅಧ್ಯಕ್ಷ ಬಸವರಾಜ ತಡಸನವರ ಹೇಳಿದರು.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 425
  • next >
Top Stories
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
ಭಾರತದ ಮೇಲೆ ಟ್ರಂಪ್‌ ಡಬಲ್‌ ತೆರಿಗೆ ಶಾಕ್‌
ಮುಷ್ಕರ ನಿರತ ಸಾರಿಗೆ ನೌಕರರಿಗೆ ಶಿಸ್ತು ಕ್ರಮ ಬಿಸಿ : 30,000 ನೌಕರರಿಗೆ ಸಂಕಷ್ಟ
ಅಮೆರಿಕ ವಿರುದ್ಧ ಚೀನಿ, ಭಾರತ ಒಗ್ಗಟ್ಟು?
ಒಳಮೀಸಲಾತಿ ವರದಿ ಭವಿಷ್ಯ ಇಂದು ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved