• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಡಿವ ನೀರಿನ ಯೋಜನೆ ಪುನಶ್ಚೇತನಕ್ಕೆ 68 ಕೋಟಿ
ರಾಜ್ಯದಲ್ಲಿ 160 ಸಂಯುಕ್ತ ಕುಡಿಯುವ ನೀರಿನ ಯೋಜನೆಗಳಿದ್ದು, 2400 ಹಳ್ಳಿಗಳು ಒಳಪಟ್ಟಿವೆ. ಈಗ ಈ ಮೂರು ಯೋಜನೆಗಳಿಗೆ ₹68 ಕೋಟಿ ಪುನಶ್ಚೇತನಕ್ಕೆ ಮಂಜೂರಾಗಿದೆ.
ಬೆಳೆ ಹಾನಿ: ಸಂಕಷ್ಟದಲ್ಲಿ ಅನ್ನದಾತ
ನದಿ ತೀರದಲ್ಲಿರುವ ಹೊಲಗದ್ದೆಗಳಿಗೆ ನೀರು ನುಗ್ಗಿದೆ. ಬೆಳೆಗಳೆಲ್ಲವೂ ನೀರು ಪಾಲಾಗಿವೆ. ರೈತ ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ.
ಕುಮಾರಸ್ವಾಮಿ ಬಡಾವಣೆಯದ್ದು ಸೇಲ್‌ ಡೀಡ್‌ದ್ದೇ ಸಮಸ್ಯೆ
ಬುಡಾದಿಂದ ನಿವೇಶನ ಖರೀದಿಸಿದರೆ ಎಲ್ಲ ಮೂಲಭೂತ ಸೌಲಭ್ಯ ದೊರೆಯುತ್ತವೆ. ಯಾವುದೇ ತಾಪತ್ರೇಯ ಇರುವುದಿಲ್ಲ
ರೈತರಿಗೆ ಹೆಚ್ಚಿನ ಮಹತ್ವ, ಗೌರವ ನೀಡಿ
ಇಂದಿನ ಜಗತ್ತಿನಲ್ಲಿ ನಾವೆಲ್ಲರೂ ಬೆಳೆಯನ್ನು ಬೆಳೆಯುವ ರೈತರಿಗೆ ಎಲ್ಲರು ಹೆಚ್ಚಿನ ಮಹತ್ವ ಮತ್ತು ಗೌರವ ನೀಡಬೇಕು
ಧಾರವಾಡ ಕೈಗಾರಿಕಾ ವಲಯಕ್ಕೆ ನೀರು ಪೂರೈಕೆಗೆ ತೀವ್ರ ವಿರೋಧ
ಹಿಡಕಲ್‌ ಜಲಾಶಯದಿಂದ ಧಾರವಾಡ ಕೈಗಾರಿಕಾ ವಲಯಕ್ಕೆ ನೀರು ಪೂರೈಕೆ ಮಾಡಲು ಸರ್ಕಾರ ಮುಂದಾಗಿರುವ ಧೋರಣೆಗೆ ಖಂಡನೆ
ಪತ್ರಕರ್ತರಿಗೆ ಆರೋಗ್ಯ ವಿಮೆ ಕಾರ್ಡ್‌ ವಿತರಣೆ
ಪತ್ರಕರ್ತರ ‌ಕುಟುಂಬದ ಹಿತದೃಷ್ಟಿಯಿಂದ ₹3 ಲಕ್ಷದಿಂದ ₹5 ಲಕ್ಷಕ್ಕೆ ಪತ್ರಕರ್ತರ ಆರೋಗ್ಯ ವಿಮೆ ಮಾಡಲಾಗಿದೆ.
ಜೆಜೆಎಂ ಯೋಜನೆ ಪ್ರತಿ ಹಳ್ಳಿಗಳಲ್ಲಿ ಸದ್ಬಳಕೆಯಾಗಲಿ
ಕೇಂದ್ರ ಸರ್ಕಾರದ ಜಲಜೀವನ ಮಿಷನ್ ಯೋಜನೆ ಪ್ರತಿ ಹಳ್ಳಿಯಲ್ಲಿ ಸದ್ಬಳಕೆಯಾಗಬೇಕು. ದಿನದ 24 ಗಂಟೆ ನೀರು ಬರುವಂತೆ ಕ್ರಮ ಕೈಗೊಳ್ಳಬೇಕು.
ಸಾರ್ವಜನಿಕರಿಗೆ ತ್ವರಿತ ಸಾರಿಗೆ ಸೇವೆ ಒದಗಿಸಿ
ಬೆಳಗಾವಿ ವಿಭಾಗ ಜಂಟಿ ಸಾರಿಗೆ ಆಯುಕ್ತರ ಕಚೇರಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ನೂತನ ಕಟ್ಟಡವನ್ನು ಸಾರ್ವಜನಿಕರಿಗೆ ಅನುಕುವಾಗುವ ರೀತಿಯಲ್ಲಿ ಸುಸಜ್ಜಿತವಾಗಿ ನಿರ್ಮಿಸಲಾಗಿದೆ. ಕಚೇರಿಯ ಅಧಿಕಾರಿಗಳು, ಸಿಬ್ಬಂದಿ ಸಾರ್ವಜನಿಕರಿಗೆ ತ್ವರಿತ ಸಾರಿಗೆ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಕಲ್ಪವೃಕ್ಷ ಮಾದರಿ ಶಾಲೆಯ ಕಾರ್ಯ ಶ್ಲಾಘನೀಯ
ರಕ್ತದಾನ ಮಾಡುವುದರಿಂದ ರಕ್ತದ ಅವಶ್ಯಕತೆ ಇರುವ ವ್ಯಕ್ತಿಗಳ ರಕ್ಷಣೆ ಮಾಡಲು ಸಹಕಾರಿಯಾಗುತ್ತದೆ ಎಂದು ಎಸ್.ಜಿ.ವಿ.ಆಯುರ್ವೇದಿಕ್ ಕಾಲೇಜಿನ ಪ್ರಾಚಾರ್ಯ ಡಾ.ಸುಭಾಸ ಬಗಾಡೆ ಹೇಳಿದರು.
ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ
ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಕೇಂದ್ರಿಯ ಹಾಗೂ ಸ್ಥಳೀಯ ಕಾಮಗಾರಿಗಳು ಸೇರಿದಂತೆ ಒಟ್ಟು 1347 ಕಾಮಗಾರಿಗಳನ್ನು ಅನುಷ್ಠಾನಗೊಳಿಸುತ್ತಿದ್ದು ಇದರಲ್ಲಿ ಪೂರ್ಣಗೊಂಡ ಕಾಮಗಾರಿಗಳು 760 ಮಾತ್ರ. ಜತೆಗೆ ಪ್ರಗತಿ ಹಂತದಲ್ಲಿರುವ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪ್ರಗತಿ ಸಾಧಿಸಬೇಕು ಎಂದು ಜಿಪಂ ಸಿಇಒ ರಾಹುಲ್‌ ಶಿಂಧೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 423
  • next >
Top Stories
ಮೋದಿ ನನ್ನ ಬೆಸ್ಟ್‌ ಫ್ರೆಂಡ್‌ ಎನ್ನುತ್ತಲೇ ಕುಟುಕಿದ ಟ್ರಂಪ್‌ : ಭಾರತಕ್ಕೆ ಟ್ರಂಪ್‌ ಟ್ಯಾಕ್ಸ್‌ ಶಾಕ್‌
ಶವ ಹೂತ ಕೇಸ್‌: 2ನೇ ದಿನವೂ ಅವಶೇಷ ಸಿಗಲಿಲ್ಲ
ಸಚಿವ ಜಾರ್ಜ್‌ ಆಪ್ತ ಉದ್ಯಮಿಗಳ ಮೇಲೆ ತೆರಿಗೆ ಇಲಾಖೆ ದಾಳಿ
ಬೆಂಗ್ಳೂರಲ್ಲಿ ₹387 ಕೋಟಿ ಮೌಲ್ಯದ ಕ್ರಿಪ್ಟೋ ಕಳವು
ಕೆಎಂಎಫ್‌ ಅಧ್ಯಕ್ಷ ಗಾದಿಗೂ ಬಣ ರಾಜಕೀಯ ಕರಿನೆರಳು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved