• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೈಕೋರ್ಟ್ ಆದೇಶದಿಂದ ರಾಜ್ಯ ಸರ್ಕಾರಕ್ಕೆ ಮುಖಭಂಗ
ಹಳೆ ಹುಬ್ಬಳ್ಳಿ ಗಲಭೆ ಸೇರಿದಂತೆ 43 ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆದಿದ್ದ ರಾಜ್ಯ ಸರ್ಕಾರ ಆದೇಶವನ್ನು ಹೈಕೋರ್ಟ್‌ ರದ್ದುಪಡಿಸಿರುವುದರಿಂದ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗ ಉಂಟಾಗಿದೆ ಎಂದು ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ ಹೇಳಿದರು.
ವಿವಿಧ ಬೇಡಿಕೆ ಈಡೇರಿಕೆಗೆ ಪೌರ ಕಾರ್ಮಿಕರ ಆಗ್ರಹ
ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ, ಅವರಿಗೆ ನೀಡುವ ಎಲ್ಲ ಸೌಲಭ್ಯಗಳನ್ನು ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಐನಾಪುರ ಪಟ್ಟಣ ಪಂಚಾಯತಿ ಮುಂದೆ ಪೌರ ಕಾರ್ಮಿಕರು ಮುಷ್ಕರ ಆರಂಭಿಸಿದರು.
ಬಿತ್ತನೆ ಬೀಜ ಖರೀದಿಸಿದ ರಸೀದಿ ಜೋಪಾನವಾಗಿಟ್ಟುಕೊಳ್ಳಿ
ಬಿತ್ತನೆ ಬೀಜ ಖರೀದಿಸಿದ ರಸೀದಿಯನ್ನು ಜೋಪಾನವಾಗಿ ಇಟ್ಟುಕೊಳ್ಳಬೇಕು ಎಂದು ಶಾಸಕ ವಿಶ್ವಾಸ ವೈದ್ಯ ಸಲಹೆ ನೀಡಿದರು.
ಮುಂಗಾರು ಹಂಗಾಮಿನ ಪೂರ್ವ ಸಿದ್ಧತೆ ಕೈಗೊಳ್ಳಿ: ಕಿರಣ ಉಪಾಳೆ
ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಹವಾಮಾನ ಆಧರಿತ ಕೃಷಿ ಹಾಗೂ ತೋಟಗಾರಿಕೆ ಚಟುವಟಿಕೆಗಳನ್ನು ಕೈಗೊಳ್ಳುವ ಮೊದಲು ರೈತರು ಮಣ್ಣಿನ ರಕ್ಷಣೆ, ಹೊಲದ ಸಿದ್ಧತೆ, ಬಸಿಕಾಲುವೆಗಳ ಸಂರಕ್ಷಣೆ, ಸೂಕ್ತ ಬೆಳೆಗಳ ಆಯ್ಕೆ ಸೇರಿದಂತೆ ಅಗತ್ಯ ಪೂರ್ವಸಿದ್ಧತೆ ಮಾಡಿಕೊಳ್ಳಬೇಕು ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಕಿರಣ ಉಪಾಳೆ ಸೂಚಿಸಿದ್ದಾರೆ.
ಸಮರ್ಪಕ ಬೀಜ, ಗೊಬ್ಬರ ವಿತರಣೆಗೆ ಒತ್ತಾಯ
ರೈತರಿಗೆ ಸಮರ್ಪಕವಾಗಿ ಬೀಜ, ಗೊಬ್ಬರ ವಿತರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಒಕ್ಕೂಟದಿಂದ ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಮಂಗಳವಾರ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಒಲವಿನ ಊಟಕ್ಕಾಗಿ ಅಕ್ಕ ಕೆಫೆ ಪ್ರಸ್ತಾವ
ಮಹಿಳೆಯರ ಉದ್ಯಮಶೀಲ ಚಟುವಟಿಕೆಗಳನ್ನು ಉತ್ತೇಜಿಸಲು ಮತ್ತು ಜನಸಾಮಾನ್ಯರಿಗೆ ಕೈಗೆಟುವ ಬೆಲೆಯಲ್ಲಿ ಶುಚಿ-ರುಚಿ ಆಹಾರ ಒದಗಿಸಲು ಬೆಳಗಾವಿ ಜಿಲ್ಲಾ ಪಂಚಾಯಿತಿ ಮಹತ್ವದ ಯೋಜನೆಯೊಂದನ್ನು ತಾಲೂಕು ಕೇಂದ್ರ ಸ್ಥಾನಗಳಲ್ಲೂ ಅನುಷ್ಠಾನಕ್ಕೆ ಮುಂದಡಿ ಇಟ್ಟಿದೆ. ತನ್ಮೂಲಕ ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳ ಸದಸ್ಯರನ್ನು ಹೋಟೆಲ್‌ ಉದ್ಯಮದಲ್ಲಿ ತೊಡಗಿಸಿ ಅವರ ಸ್ವಾವಲಂಬಿ ಜೀವನಕ್ಕೆ ನೆರವಾಗುವ ಉದ್ದೇಶ ಹೊಂದಿದೆ.
ಪ್ರವಾಹ ಪರಿಸ್ಥಿತಿ ಎದುರಿಸುಲು ಸಿದ್ಧರಾಗಿ
ಮಹಾರಾಷ್ಟ್ರಹಾಗೂ ತಾಲೂಕಿನ ಸುರಿಯುತ್ತಿರು ಮಳೆಯಿಂದ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು ಇನ್ನು ಮಳೆ ಹೆಚ್ಚಾದರೇ ಪ್ರವಾಹ ಬರುವ ಸಂಭವವಿದ್ದು, ಕೂಡಲೇ ನೋಡಲ ಅಧಿಕಾರಿಗಳ ನದಿಯ ದಡದ 14 ಗ್ರಾಮಗಳಲ್ಲಿ ಅಗತ್ಯ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಚಿಕ್ಕೋಡಿ ಉಪವಿಭಾಗಾಧಿಕಾರಿ ಸುಭಾಷ ಸಂಪಗಾಂವಿ ಸೂಚಿಸಿದರು.
ಮಹದಾಯಿ ನೀರಾವರಿ ಯೋಜನೆಗೆ ತೀವ್ರ ವಿರೋಧ
ಮಹದಾಯಿ, ಕಳಸಾಬಂಡೂರಿ ನೀರಾವರಿ ಯೋಜನೆ ಅನುಷ್ಠಾನವಾದರೆ ಸಾವಿರಾರು ಹೆಕ್ಟರ್ ಪ್ರದೇಶದ ಅರಣ್ಯ ನಾಶವಾಗುತ್ತದೆ
ಶಾಲಾ ಆರಂಭದಲ್ಲೇ ಮಕ್ಕಳ ಕೈಗೆ ಪಠ್ಯಪುಸ್ತಕ
ಶಾಲೆಗೆ ಮಕ್ಕಳು ಬರುವ ಮೊದಲೇ ಪಠ್ಯಪುಸ್ತಕ ಸಂಗ್ರಹ ಮಾಡಿಕೊಳ್ಳುವ ಕೆಲಸ ಭರದಿಂದ ಸಾಗಿದೆ
ಶಾಲಾ-ಕಾಲೇಜು ಅಭಿವೃದ್ಧಿಗೆ ತಲಾ 5 ಕೋಟಿ ಅನುದಾನ
ಜಿಲ್ಲೆಯಲ್ಲಿ ವಿನೂತನವಾಗಿ ಆರಂಭಿಸಲಾಗಿರುವ ಸಿಇಟಿ-ಸಕ್ಷಮ್ ಅತ್ಯುತ್ತಮ ಕಾರ್ಯಕ್ರಮವಾಗಿದೆ. ಮುಂಬರುವ ದಿನಗಳಲ್ಲಿ ಇನ್ನಷ್ಟು ಸಾಧನೆಗೆ ವೇದಿಕೆಯಾಗಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 401
  • next >
Top Stories
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
ರಫೇಲ್‌ ಹೊಡದಿದ್ದಾಗಿ ಪಾಕ್‌ ಹೇಳಿದ್ದು ಸುಳ್ಳು: ಡಸಾಲ್ಟ್‌ ಸಿಇಒ
ಕೇದಾರ ಬಳಿ ಕಾಪ್ಟರ್‌ ಪತನ: 7 ಮಂದಿ ದುರ್ಮರಣ
ರೂಪಾನಿ ಕಳೇಬರ ಎನ್‌ಡಿಎ ಹೊಂದಾಣಿಕೆ : ನಾಳೆ ಅಂತ್ಯಕ್ರಿಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved