ಹೋಗಿದೆ.....ಅರಿಶಿಣ, ಮೆಣಸಿನಕಾಯಿ ಬೆಳೆಗೆ ಜಿಲ್ಲೆಯಲ್ಲಿ ಪೂರಕ ವಾತಾವರಣ: ಡಾ.ವಿಷ್ಣುವರ್ಧನ್ಜಿಲ್ಲೆಯಲ್ಲಿ ಅರಿಶಿಣ, ಮೆಣಸಿನಕಾಯಿ ಬೆಳೆಗೆ ಪೂರಕ ಮಣ್ಣು, ವಾತಾವರಣ ಇದ್ದು, ರೈತರು ಈ ಬೆಳೆ ಬೆಳೆಯಲು ಆಸಕ್ತಿ ವಹಿಸಬೇಕೆಂದು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ವಿಷ್ಣುವರ್ಧನ್ ಹೇಳಿದರು.