• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಡಿದ್ದು ವಿಟಿಯು ಘಟಿಕೋತ್ಸವ ಭಾಗ-2
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 24ನೇ ವಾರ್ಷಿಕ ಘಟಿಕೋತ್ಸವದ ಭಾಗ-2 ಅನ್ನು ಫೆ.8 ರಂದು ಬೆಳಗ್ಗೆ 11 ಗಂಟೆಗೆ ವಿಟಿಯು ಜ್ಞಾನಸಂಗಮ ಆವರಣದ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಸಭಾಂಗಣದಲ್ಲಿ ಆಯೋಜಿಸಿದೆ ಎಂದು ವಿಟಿಯು ಕುಲಪತಿ ಪ್ರೊ.ವಿದ್ಯಾಶಂಕರ್.ಎಸ್‌ ತಿಳಿಸಿದ್ದಾರೆ.
ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳು ದೊರಕಲಿ
ಬಡ ಜನರ ಶ್ರೇಯೋಭಿವೃದ್ಧಿಗಾಗಿ ರಾಜ್ಯ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದು, ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳು ದೊರಕಬೇಕು ಎಂದು ಆಹಾರ‌ ಮತ್ತು ನಾಗರಿಕ‌ ಸರಬರಾಜು ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಅಧಿಕಾರಿಗಳಿಗೆ ಸೂಚಿಸಿದರು.
ಶಾಸಕರ ಮಾದರಿ ಶಾಲೆಯಿಂದ ಅಸಂಖ್ಯಾತ ಪ್ರತಿಭೆಗಳ ಅನಾವರಣ
ಗಡಿಭಾಗದ ಕನ್ನಡ ಭಾಷಿಕರ ಅಸಂಖ್ಯಾತ ಪ್ರತಿಭೆಗಳ ಅನಾವರಣ ಪಟ್ಟಣದ ಶಾಸಕರ ಮಾದರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಿಂದ ಆಗಿದೆ ಎಂದು ಸಿಆರ್‌ಪಿ ಬಸವರಾಜ ಜನಕಟ್ಟಿ ಹೇಳಿದರು.
ಕಾಯಂ ಪೀಠ ಈ ಭಾಗದ ಜನರಿಗೆ ಅನುಕೂಲ
ಅಧಿಕ ಬೆಲೆ ನಿಗದಿ, ಸೇವೆಗಳಲ್ಲಿನ ಕೊರತೆ, ಉತ್ಪನ್ನಗಳ ಗುಣಮಟ್ಟ, ದಾರಿ ತಪ್ಪಿಸುವ ಜಾಹೀರಾತುಗಳು ಅಥವಾ ಮಾರಾಟಗಾರ ವ್ಯಾಪಾರಿಯ ಅನ್ಯಾಯದ ಕುರಿತು ಗ್ರಾಹಕರ ದೂರುಗಳನ್ನು ಪರಿಹರಿಸಲು ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಕಾಯಂ ಸಂಚಾರಿ ಪೀಠ ಪ್ರಾರಂಭವಾಗಿರುವುದು ಈ ಭಾಗದ ಜನರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ಮೃತಳ ಹೆಸರಿನಲ್ಲಿದ್ದ ಕೋಟ್ಯಂತರ ಮೌಲ್ಯದ ಜಮೀನು ಕಬಳಿಕೆ: ನಾಲ್ವರ ಬಂಧನ
ಮೃತ ಮಹಿಳೆ ಹೆಸರಿನಲ್ಲಿದ್ದ ಕೋಟ್ಯಂತರ ರುಪಾಯಿ ಮೌಲ್ಯದ ಕೃಷಿ ಜಮೀನನ್ನು ನಕಲಿ ದಾಖಲೆ ಸೃಷ್ಟಿಸಿ, ಜಮೀನು ಕಬಳಿಸಿ, ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಗ್ರಾಮೀಣ ಪೊಲೀಸರು ನಾಲ್ವರ ಆರೋಪಿಗಳನ್ನು ಬಂಧಿಸಿದ್ದಾರೆ.
ಸರ್ಕಾರಿ ಶಾಲೆಗಳು ಪ್ರತಿಭಾವಂತರನ್ನು ರೂಪಿಸುವ ಕೇಂದ್ರಗಳು
ದೇಶ ಕಟ್ಟುವಲ್ಲಿ ವಿದ್ಯಾರ್ಥಿಗಳ ಪಾತ್ರ ಅತ್ಯಗತ್ಯವಾಗಿದ್ದು, ಸರ್ಕಾರಿ ಶಾಲೆಗಳು ಪ್ರತಿಭಾವಂತರನ್ನು ರೂಪಿಸಿ ಸಮಾಜಕ್ಕೆ ಕೊಡುಗೆಯಾಗಿ ನೀಡಿ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಸಕಾರಗೊಳಿಸುತ್ತಿವೆ ಎಂದು ಬಿಎಒ ಎ.ಎನ್.ಪ್ಯಾಟಿ ಹೇಳಿದರು.
ತಂದೆ-ತಾಯಿಗಳನ್ನು ದೇವರ ಸ್ವರೂಪ ಕಾಣಬೇಕು
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಹೆತ್ತ ತಂದೆ-ತಾಯಿಗಳನ್ನು ದೇವರ ಸ್ವರೂಪ ಕಾಣಬೇಕು ಎಂದು ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಘಟಕದ ಉಪಾಧ್ಯಕ್ಷ ಹಾಗೂ ಬೆಳಗಾವಿ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ ಅಧ್ಯಕ್ಷ ರಾಹುಲ್ ಜಾರಕಿಹೊಳಿ ಹೇಳಿದರು.
ಜನರಲ್ಲಿ ಕ್ಯಾನ್ಸರ್ ನಿರ್ಲಕ್ಷ್ಯ ಸಲ್ಲದು: ಡಾ.ಮಾಗಿ
ಮನುಷ್ಯನಿಗೆ ಶತ್ರುವಿನ ರೀತಿ ಕಾಡುವ ಕ್ಯಾನ್ಸರ್ ರೋಗದ ಬಗ್ಗೆ ಜನರಲ್ಲಿ ಸರಿಯಾಗಿ ಜಾಗೃತಿ ಮೂಡಿಸಲು ಪ್ರತಿ ವರ್ಷ ಫೆಬ್ರುವರಿ 4ರಂದು ವಿಶ್ವ ಕ್ಯಾನ್ಸರ್ ದಿನವನ್ನಾಗಿ ಆಚರಿಸಲಾಗುತ್ತದೆ. ಸರ್ಕಾರ ಮತ್ತು ಇತರೆ ಸಂಘ ಸಂಸ್ಥೆಗಳು ಅನೇಕ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡು ಕ್ಯಾನ್ಸರ್ ಬಗ್ಗೆ ಮುನ್ನೆಚ್ಚರಿಕೆ ನೀಡುವ ಕೆಲಸ ಮಾಡಲಾಗುತ್ತದೆ ಎಂದು ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಕುಸುಮಾ ಮಾಗಿ ಹೇಳಿದರು.
ಸಂಚಾರ ವಾಹನ ಬೇಡಿಕೆ ಈಡೇರಿಕೆಗೆ ಪ್ರಯತ್ನ
ಹಾಲು ಉತ್ಪಾದಕರ ಸಂಘದಿಂದ ಸಂಚಾರ ವಾಹನದ ಬೇಡಿಕೆ ಇದೆ. ಮಂಡಳಿಯವರೊಂದಿಗೆ ಚರ್ಚಿಸಿ ಶೀಘ್ರವೇ ನೆರವೇರಿಸುವ ಪ್ರಯತ್ನ ಮಾಡುತ್ತೇವೆ ಎಂದು ಬೆಳಗಾವಿ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಶಾಂತ್‌.ಎನ್‌ ಹೇಳಿದರು.
ಭಕ್ತಿ ಸಮರ್ಪಣೆಗಾಗಿ ದೇವಾಲಯಗಳು ನಿರ್ಮಾಣವಾಗಲಿ
ಮಾನವನ ಬದುಕು ಬೆಲೆಯುಳ್ಳದ್ದು, ಅದನ್ನು ಹಾಳು ಮಾಡಿಕೊಳ್ಳದೇ ಭಗವಂತನ ಚಿಂತನೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಭಕ್ತಿ ಸಮರ್ಪಣೆಗಾಗಿ ಗ್ರಾಮಗಳಲ್ಲಿ ದೇವಾಲಯಗಳು ನಿರ್ಮಾಣ ಮಾಡಬೇಕು ಎಂದು ಅರಬಾವಿಯ ಜಗದ್ಗುರು ದುರದುಂಡಿಶ್ವರ ಸಿದ್ದ ಸಂಸ್ಥಾನ ಮಠದ ಗುರು ಬಸವಲಿಂಗ ಮಹಾಸ್ವಾಮಿಗಳು ನುಡಿದರು.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 389
  • next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved