• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಂಡೂರಿ ನಾಲಾ ನೀರಾವರಿ ಯೋಜನೆಗೆ ತೀವ್ರ ವಿರೋಧ
ಈ ಯೋಜನೆಯು ಈ ಪ್ರದೇಶದ ನೀರಿನ ಭದ್ರತೆ, ಅರಣ್ಯಗಳು ಮತ್ತು ಜೀವನೋಪಾಯಕ್ಕೆ ಅಪಾಯವಾಗಿದೆ ಎಂದು ಖಂಡನೆ ವ್ಯಕ್ತ.
ವಿಶ್ವ ಶಾಂತಿಗೆ ಮಹಾವೀರರ ತತ್ವ ಪಾಲನೆ ಅಗತ್ಯ
ಇಂದು ವಿಶ್ವದ ಹಲವು ದೇಶಗಳಲ್ಲಿ ಯುದ್ದ ನಡೆಯುತ್ತಿದೆ. ವಿಶ್ವದಲ್ಲಿ ಶಾಂತಿ ನೆಲೆಸಬೇಕಾದರೆ ಅಹಿಂಸೆ ಪ್ರತಿಪಾದಿಸಿದ ಮಹಾವೀರರ ತತ್ವಗಳನ್ನು ನಾವು ಅಳವಡಿಸಿಕೊಂಡರೆ ವಿಶ್ವದಲ್ಲಿ ಶಾಂತಿ ನೆಲೆಸಲು ಸಾಧ್ಯ
ಅಹಿಂಸಾ ತತ್ವ ಬದುಕಿನ ಆದರ್ಶವಾಗಲಿ
ಅಥಣಿ ಪಟ್ಟಣದಲ್ಲಿ ವರ್ಧಮಾನ ಮಹಾವೀರರ ಜಯಂತಿ ಅಂಗವಾಗಿ ಮಹಾವೀರ ತೀರ್ಥಂಕರ ಪಲ್ಲಕ್ಕಿ ಹಾಗೂ ಭಾವಚಿತ್ರದ ಶೋಭಾಯಾತ್ರೆ ವಿಜೃಂಭಣೆಯಿಂದ ಜರುಗಿತು.
ಮಿಸೆಸ್ ನಿಪ್ಪಾಣಿ ಸ್ಪರ್ಧೆ: ಛಾಯಾ ಪಾಟೀಲ್‌ ಪ್ರಥಮ
ಮಿಸೆಸ್ ನಿಪ್ಪಾಣಿ ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆಯಲ್ಲಿ ಸ್ಥಳೀಯ ಛಾಯಾ ರಾಜೇಂದ್ರ ಪಾಟೀಲ್ ಪ್ರಥಮ ಸ್ಥಾನ ಪಡೆದು 21 ಸಾವಿರ ಬಹುಮಾನ ಪಡೆದರು.
ಪ್ರತಿ ವರ್ಷ ನಿಪ್ಪಾಣಿಯಲ್ಲಿ ಕೃಷಿ ಉತ್ಸವ ಆಯೋಜನೆ
ಉತ್ಸವದ ಮೂಲಕ ಜ್ಞಾನ, ಮಾಹಿತಿ ಮತ್ತು ಮನರಂಜನೆ ಒದಗಿಸುವ ಪ್ರಯತ್ನ ಯಶಸ್ವಿಯಾಗಿದೆ.
ನಾಳೆ ಆರ್‌ಸಿಯು 13ನೇ ವಾರ್ಷಿಕ ಘಟಿಕೋತ್ಸವ
ಹಿರೇಬಾಗೆವಾಡಿಯಲ್ಲಿ 126 ಎಕರೆ ಪ್ರದೇಶದಲ್ಲಿ ಆಡಳಿತ ಕಟ್ಟಡಗಳು ಹಾಗೂ ಶೈಕ್ಷಣಿಕ ಕಟ್ಟಡಗಳ ನಿರ್ಮಾಣ ಕಾರ್ಯವು ಮುಕ್ತಾಯ ಹಂತದಲ್ಲಿ
ನವಕಾರ ಮಂತ್ರ ಪಠಣದಿಂದ ಆತ್ಮಶುದ್ಧಿ
ಜೈನ ಧರ್ಮದಲ್ಲಿ ನವಕಾರ ಮಂತ್ರ ಅತೀ ಮಹತ್ವದ ಹಾಗೂ ಪ್ರಾವಿತ್ಯತೆ ಹೊಂದಿದ ಮಂತ್ರವಾಗಿದೆ. ಈ ಮಂತ್ರ ಪಠಣದಿಂದ ಆತ್ಮಶುದ್ಧಿಗೆ ಸಹಕಾರಿಯಾಗಲಿದೆ.
ಗ್ಯಾರಂಟಿಗಳಿಂದ ಅಭಿವೃದ್ಧಿಗೆ ಯಾವುದೇ ಸಮಸ್ಯೆಯಿಲ್ಲ
ರೈತರ ಬಹುದಿನಗಳ ಕನಸಿನ ನೀರಾವರಿ ಯೋಜನೆಯಿಂದ 75 ಸಾವಿರ ಎಕರೆ ಪ್ರದೇಶಕ್ಕೆ ಬರುವ ಜನವರಿ ಒಳಗಾಗಿ ನೀರು ಒದಗಿಸಲಾಗುವುದು
ಎಕ್ಸಪರ್ಟ್ಸ್‌ ಟ್ಯಾಲೆಂಟ್ ಬಹುಮಾನ ವಿತರಣೆ
ಎಕ್ಸಪರ್ಟ್ಸ್‌ ಪಿಯು ಕಾಲೇಜ್‌ನಲ್ಲಿ 2024-25ನೇ ಸಾಲಿನ ಎಕ್ಸಪರ್ಟ್ಸ್‌ ಟ್ಯಾಲೆಂಟ್ ಬಹುಮಾನ ವಿತರಣಾ ಕಾರ್ಯಕ್ರಮ ಜರುಗಿತು.
ಆರೋಗ್ಯ ಸೇವೆಯಲ್ಲಿ ಮುಂಚೂಣಿಯಲ್ಲಿ ಮಿರಜ್ ಪಟ್ಟಣ
ಆರೋಗ್ಯ ಪಂಢರಿಯೆಂದೇ ಪ್ರಸಿದ್ಧಿ ಹೊಂದಿರುವ ಮಿರಜ್ ಪಟ್ಟಣ ಸ್ವಾತಂತ್ರ್ಯ ಪೂರ್ವದಿಂದಲೂ ಈ ಭಾಗದ ಸಾರ್ವಜನಿಕರಿಗೆ ಆರೋಗ್ಯ ಸೇವೆ ನೀಡುತ್ತಿದ್ದು, ಉತ್ತಮ ಆರೋಗ್ಯ ಸೇವೆ ನೀಡುವಲ್ಲಿ ಉತ್ತರ ಕರ್ನಾಟಕ ಮತ್ತು ಪಶ್ಚಿಮ ಮಹಾರಾಷ್ಟ್ರದಲ್ಲಿಯೇ ಮುಂಚೂಣಿಯಲ್ಲಿದೆ ಎಂದು ಮಹಾರಾಷ್ಟ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಪ್ರಕಾಶ ಅಬಿಟಕರ ಹೇಳಿದರು.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 427
  • next >
Top Stories
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಅಣ್ಣ ತಂಗಿಯರ ಬಾಂಧವ್ಯ ಸಾರುವ ರಕ್ಷಾಬಂಧನ
ಕಲ್ಲಂಗಡಿ ಬೆಲೆ ಹೆಚ್ಚಿಸಿರೋ ಪೌಡರ್, ಪಪ್ಪಾಯಿ ಎಲೆಗೂ ಇದೆ ಡಿಮ್ಯಾಂಡ್​​..!
ರಾಜ್ಯದಲ್ಲಿ ದ್ವಿಭಾಷಾ ನೀತಿಗೆ ಶಿಕ್ಷಣ ಆಯೋಗ ಶಿಫಾರಸು
ರೈತರಿಗೆ ಸರ್ಕಾರದ ಗುಡ್ ನ್ಯೂಸ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved