• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಥರ್ವ ಕಾಲೇಜಿಗೆ ಶೇ.95 ಫಲಿತಾಂಶ
ನಾಗನೂರಿನ ಅಥರ್ವ ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ 2024-25ನೇ ಸಾಲಿನ ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಮಧು ಶ್ರೀಕಾಂತ ಹುರಕನ್ನವರ ಶೇ.97.16 ಮೂಲಕ ಚಿಕ್ಕೋಡಿ ಜಿಲ್ಲೆಗೆ 5ನೇ ಸ್ಥಾನ ಪಡೆದಿದ್ದಾಳೆ.
ಹೋಟೆಲಗಳಲ್ಲಿ ಮದ್ಯ ಕುಡಿಯುವ ಅಡ್ಡಾ
ಸಾಂಸ್ಕೃತಿಕ ನಗರಿ ಐತಿಹಾಸಿಕ ನಗರಿ ಎಂದೇ ಪ್ರಸಿದ್ಧಿ ಪಡೆದಿರುವ ನಿಪ್ಪಾಣಿ ನಗರವು ಸದ್ಯ ಅಕ್ರಮದಂದೆಗಳ ತಾಣವಾಗಿ ಮಾರ್ಪಾಡುಗೊಳ್ಳುತ್ತಿರುವುದು ಕಂಡು ಬರುತ್ತಿದೆ. ಇದಕ್ಕೆ ಕಾರಣ ಹುಡುಕುತ್ತ ಹೋದರೇ ಪೊಲೀಸ್ ಇಲಾಖೆಯ ಭಯ ಕಡಿಮೆ ಆಗಿ, ಪುಡಿ ರೌಡಿ ಹಾಗೂ ಗುಂಡಾಗಳ ಸದ್ದುಗಳೇ ಈಗ ನಗರದಲ್ಲಿ ಕೇಳಿ ಬರುತ್ತಿದೆ ಎಂಬ ಗುಸು ಗುಸು ಮಾತುಗಳು ನಗರದ ತುಂಬೆಲ್ಲ ನಡೆಯುತ್ತಿದೆ.
ಸುಧಾರಣೆ ಕಾಣದ ಚಿಕ್ಕೋಡಿ, ಬೆಳಗಾವಿ ಫಲಿತಾಂಶ
2025ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಬೆಳಗಾವಿ ಶೈಕ್ಷಣಿಕ ಜಿಲ್ಲೆ (ಶೇ.65.37) ರಾಜ್ಯಕ್ಕೆ 26ನೇ ಸ್ಥಾನ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ (66.76) 24ನೇ ಸ್ಥಾನ ಪಡೆದುಕೊಂಡಿವೆ. ಎರಡೂ ಜಿಲ್ಲೆಗಳು ಶೈಕ್ಷಣಿಕ ಸುಧಾರಣೆ ಕಂಡಿಲ್ಲ. 2024ರಲ್ಲಿ 27ನೇ ಸ್ಥಾನ ಪಡೆದಿದ್ದ ಬೆಳಗಾವಿ ಈ ಬಾರಿ 26ನೇ ಸ್ಥಾನಕ್ಕೆ ಏರಿದೆ. ಕಳೆದ ಬಾರಿ 15ನೇ ಸ್ಥಾನಕ್ಕೇರಿದ್ದ ಚಿಕ್ಕೋಡಿ ಜಿಲ್ಲೆ ಈ ಬಾರಿ 24ನೇ ಸ್ಥಾನಕ್ಕೆ ಕುಸಿದಿದೆ. ಚಿಕ್ಕೋಡಿ ಜಿಲ್ಲೆಯು ಶೈಕ್ಷಣಿಕ ಸುಧಾರಣೆ ತೀರಾ ಕುಸಿದಿದೆ.
ಸ್ಪರ್ಧೆಯಲ್ಲಿ ಸೋಲು, ಗೆಲುವು ಸಮಾನವಾಗಿ ಸ್ವೀಕರಿಸಿ
ಜಗತ್ತಿನ ಪ್ರತಿಯೊಂದು ರಂಗದಲ್ಲೂ ಇಂದು ಸ್ಪರ್ಧಾತ್ಮಕತೆ ಇದ್ದು, ಸ್ಪರ್ಧೆಯಲ್ಲಿ ಸೋಲು, ಗೆಲುವುಗಳನ್ನು ಮುಖ್ಯವಾಗಿರಿಸದೇ ಪ್ರತಿಯೊಂದನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು ಎಂದು ಕೆ.ಎಲ್.ಇ ಸಂಸ್ಥೆಯ ಅಧ್ಯಕ್ಷರು ಹಾಗೂ ಬೈಲಹೊಂಗಲ ಶಾಸಕ ಮಹಾಂತೇಶ ಎಸ್.ಕೌಜಲಗಿ ಹೇಳಿದರು.
ಮೋಟರ್‌ ರಿಪೇರಿ ಮಾಡುವವನ ಪುತ್ರಿ ರಾಜ್ಯಕ್ಕೆ ತೃತೀಯ ಸ್ಥಾನ
ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ವಾಣಿಜ್ಯ ವಿಭಾಗದಲ್ಲಿ ಬೆಳಗಾವಿಯ ಮೋಟರ್‌ ರಿಪೇರಿ ಮಾಡುವವನ ಪುತ್ರಿ ತನ್ವಿ ಹೇಮಂತ ಪಾಟೀಲ ಅವರು ರಾಜ್ಯಕ್ಕೆ ತೃತೀಯ ಸ್ಥಾನ ಗಳಿಸಿದ್ದಾರೆ.
ಸಿಎಂ ಸಿದ್ದು ಆಡಳಿತ ಸಂಪೂರ್ಣ ವಿಫಲ: ಬಸವರಾಜ ಹುಂದ್ರಿ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಜನಸಾಮಾನ್ಯರನ್ನು ಶೋಷಣೆ ಮಾಡಿ ಅಗತ್ಯ ಪದಾರ್ಥಗಳ ಬೆಲೆ ಹೆಚ್ಚಿಸುತ್ತ ಬಂದಿದೆ.
ಒಳ ಮೀಸಲಾತಿಜಾರಿಗೆ ಪಕ್ಷಾತೀತ ಹೋರಾಟ ಅಗತ್ಯ
ಒಳ ಮೀಸಲಾತಿಜಾರಿಯಾದರೆ ನಮ್ಮ ಮುಂದಿನ ಪೀಳಿಗೆಯವರು ರಾಜಕೀಯ, ಆರ್ಥಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಲಾಭ ಪಡೆಯಲು ಸಾಧ್ಯವಾಗುತ್ತದೆಂದರು.
ಯತ್ನಾಳ ಉಚ್ಚಾಟನೆ ಮರು ಪರಿಶೀಲನೆಗೆ ಒತ್ತಾಯ
ಮೂಡಲಗಿ ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಮೆರವಣಿಗೆ ಮೂಲಕ ಕಲ್ಮೇಶ ವೃತ್ತದವರಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಉಚ್ಚಾಟನೆ ಮರುಪರಿಶೀಲನೆಗೆ ಒತ್ತಾಯಿಸಿ ಹಿಂದೂ ಪರ ಸಂಘಟನೆಗಳ ಪದಾಧಿಕಾರಿಗಳು ಪ್ರತಿಭಟಿಸಿದರು.
ರಾಹುಲ್‌ ಗಾಂಧಿ ನುರಿತ, ಪ್ರಬುದ್ಧ ರಾಜಕಾರಣಿ
ಜನಪ್ರನಿಧಿಗಳು ಸಹ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕಿದೆ. ನದಿ ಕಲುಷಿತಗೊಳ್ಳುವುದರ ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು
ಪ್ರತಿ ಗ್ರಾಪಂಮಟ್ಟದಲ್ಲಿ ಕುಡಿವ ನೀರಿಗೆ ನಿಗಾವಹಿಸಿ
ಸಾರ್ವಜನಿಕರಿಗೆ ಕುಡಿಯುವ ನೀರಿನ ಕೊರತೆಯಾಗದಂತೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 427
  • next >
Top Stories
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಅಣ್ಣ ತಂಗಿಯರ ಬಾಂಧವ್ಯ ಸಾರುವ ರಕ್ಷಾಬಂಧನ
ಕಲ್ಲಂಗಡಿ ಬೆಲೆ ಹೆಚ್ಚಿಸಿರೋ ಪೌಡರ್, ಪಪ್ಪಾಯಿ ಎಲೆಗೂ ಇದೆ ಡಿಮ್ಯಾಂಡ್​​..!
ರಾಜ್ಯದಲ್ಲಿ ದ್ವಿಭಾಷಾ ನೀತಿಗೆ ಶಿಕ್ಷಣ ಆಯೋಗ ಶಿಫಾರಸು
ರೈತರಿಗೆ ಸರ್ಕಾರದ ಗುಡ್ ನ್ಯೂಸ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved