• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚನ್ನಮ್ಮನ ಸಾಹಸ, ರಾಷ್ಟ್ರಪ್ರೇಮ ಮೈಗೂಡಿಸಿಕೊಳ್ಳಿ: ಡಾ.ವಿಶ್ವನಾಥ ಪಾಟೀಲ
ಚನ್ನಮ್ಮನ ಶೌರ್ಯ, ಸಾಹಸ, ದೇಶಪ್ರೇಮನ್ನು ಎಲ್ಲರೂ ಮೈಗೂಡಿಸಿಕೊಂಡು ರಾಷ್ಟ್ರಪ್ರೇಮ ಇಮ್ಮಡಿಗೊಳಿಸಬೇಕು. ಚನ್ನಮ್ಮನ ಐಕ್ಯ ಜ್ಯೋತಿ ಯಾತ್ರೆಯಲ್ಲಿ ಜಾತ್ಯತೀತ, ರಾಜಕೀಯ ರಹಿತವಾಗಿ ಭಾಗವಹಿಸಬೇಕು ಎಂದು ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ ಹೇಳಿದರು.
ಬೆಳಗಾವಿ : ಪಿಜಿ ವಿದ್ಯಾರ್ಥಿ ಎಂದು ಹೇಳಿ ಬಿಮ್ಸ್ ಆಸ್ಪತ್ರೆಯಲ್ಲಿ ಯುವಕನೊಬ್ಬ ಹುಚ್ಚಾಟ
ಪಿಜಿ ವಿದ್ಯಾರ್ಥಿ ಎಂದು ಹೇಳಿ ಬಿಮ್ಸ್ ಆಸ್ಪತ್ರೆಯಲ್ಲಿ ಯುವಕನೊಬ್ಬ ಹುಚ್ಚಾಟ ನಡೆಸಿದ್ದು, ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಕ್ಕಳಿಗೆ ಶರಣರ ತತ್ವಾದರ್ಶಗಳನ್ನು ತಿಳಿಸಿ: ಅಜೀತ್ ಮನ್ನಿಕೇರಿ
ಹನ್ನೆರಡನೆಯ ಶತಮಾನದಲ್ಲಿ ಶರಣರು ಲಿಂಗ ಪೂಜೆ ಮಾಡುತ್ತಿದ್ದ ಹಾಗೆ ಇವತ್ತು ನಾವೆಲ್ಲರೂ ನಮ್ಮ ಮಕ್ಕಳಿಗೆ ಶಿಕ್ಷಣ ಎಂಬ ಲಿಂಗವನ್ನು ಪೂಜಿಸುವ ಜೊತೆಗೆ ಶರಣರ ಬಗ್ಗೆ ತಿಳಿಹೇಳಬೇಕೆಂದು ಬಿಇಒ ಅಜೀತ್ ಮನ್ನಿಕೇರಿ ಹೇಳಿದರು.
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ : ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಅಭಿವೃದ್ಧಿಯ ಪರ್ವ ಆರಂಭವಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.
ಸ್ತ್ರೀ ಧರ್ಮ ಪಾಲನೆಯಿಂದ ಮಹಿಳೆ ಜಗತ್ತನ್ನು ಗೆಲ್ಲಬಹುದು: ಡಾ.ಗೋಸಾವಿ
ಭಾರತೀಯ ಸಂಸ್ಕೃತಿ ಪರಂಪರೆಯಲ್ಲಿ ಮಹಿಳೆಯರಿಗೆ ಗೌರವಸ್ಥಾನವಿದ್ದು, ಸ್ತ್ರೀ ಧರ್ಮ ಪಾಲನೆ ಮಾಡಿದರೆ ಮಹಿಳೆಯು ಇಡೀ ಜಗತ್ತನ್ನು ಗೆಲ್ಲಬಹುದು ಎಂದು ಹತ್ತರಗಿ ಹರಿಮಂದಿರದ ಡಾ. ಆನಂದ ಮಹಾರಾಜ ಗೋಸಾವಿ ಹೇಳಿದರು.
ಶರಣ ಸಂಸ್ಕೃತಿ ಉತ್ಸವ ಆಚರಣೆ ಹೆಮ್ಮೆಯ ಸಂಗತಿ: ಅಶೋಕ ಪೂಜಾರಿ
ರಾಷ್ಟ್ರ, ರಾಜ್ಯದಲ್ಲಿ 2 ದಶಕಗಳಿಂದ ವೈಶಿಷ್ಟ್ಯಪೂರ್ಣವಾಗಿ ಶರಣ ಸಂಸ್ಕೃತಿ ಉತ್ಸವ ಆಚರಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ಕಾಂಗ್ರೆಸ್ ಮುಖಂಡ ಅಶೋಕ ಪೂಜಾರಿ ಹೇಳಿದರು.
ಜನಸ್ನೇಹಿ ಆಡಳಿತಕ್ಕೆ ಬಜೆಟ್‌ ಸಾಕ್ಷಿ
ದೇಶವನ್ನು ಶೈಕ್ಷಣಿಕವಾಗಿ ಮುನ್ನಡೆಸಲು, ಮಧ್ಯಮ ವರ್ಗದವರ ಆರ್ಥಿಕ ಹೊರೆಯನ್ನು ಕೆಳಗಿಸಿದ ಮತ್ತು ಆರ್ಥಿಕ ವೇಗವನ್ನು ಹೆಚ್ಚಿಸುವುದರ ಜತೆಗೆ ಔದ್ಯೋಗಿಕ ಚಟುವಟಿಕೆಗಳನ್ನು ಉತ್ತೇಜಿಸಲು ಕೇಂದ್ರ ಸರ್ಕಾರ ಬಜೆಟ್‌ ಮೂಲಕ ಕ್ರಮ ಕೈಗೊಂಡಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
ಬಸವೇಶ್ವರ ವೃತ್ತದ ಸುತ್ತ ಮದ್ಯ, ಮಾಂಸ ಮಾರಾಟ ನಿರ್ಬಂಧಿಸಲು ಆಗ್ರಹ
ಸವದತ್ತಿ ಪಟ್ಟಣದ ಬಸವೇಶ್ವರ ವೃತ್ತದ ಸುತ್ತ ೨೦೦ಮೀ. ವ್ಯಾಪ್ತಿಯಲ್ಲಿ ಮದ್ಯ ಹಾಗೂ ಮಾಂಸ ಮಾರಾಟ ಹಾಗೂ ಅನೈತಿಕ ಚಟುವಟಿಕೆ ನಡೆಯದಂತೆ ನಿರ್ಬಂಧಿಸಬೇಕೆಂದು ಒತ್ತಾಯಿಸಿ ಶರಣ ಸಂಗಮದ ಸದಸ್ಯರು ಹಾಗೂ ಲಿಂಗಾಯತ ಸಂಘಟನೆಗಳ ಮುಖಂಡರು ಶನಿವಾರ ತಹಸೀಲ್ದಾರ ಹಾಗೂ ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು.
ಇಬ್ಬರು ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ
ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇರೆಗೆ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತರು ಶುಕ್ರವಾರ ಬೆಳ್ಳಂಬೆಳಗ್ಗೆ ಬೆಳಗಾವಿ ಉತ್ತರ ಕ್ಷೇತ್ರದ ಪ್ರಭಾರಿ ಸಬ್‌ ರಿಜಿಸ್ಟರ್‌ ಸಚಿನ್‌ ಮಂಡೇದ ಹಾಗೂ ರಾಯಬಾಗ ತಾಲೂಕಿನ ನಿಲಜಿಯ ಪಶು ಆಸ್ಪತ್ರೆಯ ಇನ್ಸ್‌ಪೆಕ್ಟರ್‌ ಸಂಜಯ ದುರ್ಗಣ್ಣವರ ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಶೇಡೇಗಾಳಿ ತೋಟಗಾರಿಕೆ ಕ್ಷೇತ್ರಕ್ಕೆ ದಿನೇಶಕುಮಾರ ಮೀನಾ ಭೇಟಿ
ತಾಲೂಕಿನ ಶೇಡೇಗಾಳಿ ತೋಟಗಾರಿಕೆ ಕ್ಷೇತ್ರಕ್ಕೆ ಪ್ರೊಬೇಷನರಿ ಐಎಎಸ್ ಅಧಿಕಾರಿ ಹಾಗೂ ಖಾನಾಪುರ ತಾಪಂ ಇ.ಒ. ದಿನೇಶಕುಮಾರ ಮೀನಾ ಗುರುವಾರ ಭೇಟಿ ನೀಡಿದರು.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 389
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved