• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಹವಾಲು ಆಲಿಕೆಗೆ ಮನೆಗೆ ಬರುವ ಪೊಲೀಸ್‌ರು!
ನಾಗರಿಕರೇ ನಿಮ್ಮ ಸಮಸ್ಯೆ, ದೂರುಗಳಿದ್ದರೇ ನೀವು ಪೊಲೀಸ್‌ ಠಾಣೆಗೆ ಹೋಗಿ ದೂರು ನೀಡುವ ಅಗತ್ಯವಿಲ್ಲ. ಏಕೆಂದರೆ ಪೊಲೀಸ್‌ ಸಿಬ್ಬಂದಿಯೇ ನಿಮ್ಮ ಸಮಸ್ಯೆ, ಅಹವಾಲು ಆಲಿಸಲು ನಿಮ್ಮ ಮನೆ ಬಾಗಿಲಿಗೆ ಬರುತ್ತಿದ್ದಾರೆ.
ಕೃಷಿ ಕಾಲೇಜು ನಿರ್ಮಾಣಕ್ಕೆ ಅನುಮೋದನೆ
ಕೃಷಿ ಕಾಲೇಜು ನಿರ್ಮಾಣಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿ ಆದೇಶಿಸಿದ್ದು, ಒಟ್ಟು ₹562.50 ಕೋಟಿ ವೆಚ್ಚದಲ್ಲಿ ಕೃಷಿ ಕಾಲೇಜು ನಿರ್ಮಾಣವಾಗುತ್ತಿದೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಭೂಮಿ ಉಳುವಿಗಾಗಿ ರಸಗೊಬ್ಬರ ಬಳಸಬೇಡಿ
ದೇಶದ ಜನತೆಯ ಹಸಿವು ನೀಗಿಸಲು 1965ರಲ್ಲಿ‌ ರಸಗೊಬ್ಬರ ಬಳಸಿ ಅಧಿಕ ಆಹಾರ, ಧಾನ್ಯಗಳ ಉತ್ಪಾದನೆಗೆ ರೈತರಿಗೆ ವಿನಂತಿಸುತಿದ್ದ ಆಡಳಿತ ವರ್ಗ ಇಂದು ಭೂಮಿಯ ಉಳುವಿಗಾಗಿ ಉತ್ತಮ ಆರೋಗ್ಯಕ್ಕಾಗಿ ರಸಗೊಬ್ಬರ ಬಳಸಬೇಡಿ ಎಂದು ಕೈ ಮುಗಿದು ವಿನಂತಿಸುತ್ತಿದ್ದೇವೆ. ಇತಿಹಾಸ ಮರಕಳಿಸುತ್ತದೆ ಎನ್ನವುದು ಅಕ್ಷರಶಃ ಸತ್ಯವಾಗಿದೆ ಎಂದು ಕೃಷಿ ಇಲಾಖೆ ಜಿಲ್ಲಾ‌ ಜಂಟಿ ನಿರ್ದೇಶಕ ಎಚ್.ಡಿ.ಕೋಳೆಕರ ಹೇಳಿದರು.
ಸಾಧನೆಯ ಶಿಖರ ಮುಟ್ಟಲು ಸಿದ್ಧರಾಗಿ
ವಿದ್ಯಾರ್ಥಿಗಳು ಮೊಬೈಲ್ ಅವಶ್ಯಕತೆಗೆ ತಕ್ಕಂತೆ ಬಳಕೆಮಾಡಿ, ಕೃಷ್ಣ ಸುಧಾಮರಂತ ಗೆಳೆತನ ಇರಬೇಕು, ದುಶ್ಚಟಗಳ ದಾಸರಾಗದಿರಿ, ಪ್ರೀತಿ-ಪ್ರೇಮ ವ್ಯಾಮೋಹಕ್ಕೆ ಒಳಗಾಗದಿರಿ, ಒಳ್ಳೆಯ ಹವ್ಯಾಸ ಹಾಗೂ ನಿರಂತರ ವಿದ್ಯಾಭ್ಯಾಸ ಈ 5 ಸೂತ್ರದಿಂದ ಸಾಧಕರಾಗಿ ಎಂದು ಹಾರೂಗೇರಿ ಸನ್ನಸನ್ನಿ ಆಸ್ಪತ್ರೆಯ ಮುಖ್ಯವೈದ್ಯ ಡಾ.ಯಲ್ಲಾಲಿಂಗ ಸನ್ನಸನ್ನಿ ಹೇಳಿದರು.
ಅಥಣಿ ಪಟ್ಟಣದ ಹಸಿರೀಕರಣ ನಮ್ಮೆಲ್ಲರ ಹೊಣೆ
ಪಟ್ಟಣದ ನೈರ್ಮಲ್ಯ ಮತ್ತು ಸೌಂದರ್ಯೀಕರಣದ ಜೊತೆಗೆ ಜನರಿಗೆ ಶುದ್ಧವಾದ ಹವಾಮಾನ, ಕಡಿಮೆ ತಾಪಮಾನ ಮಾಡುವ ಉದ್ದೇಶದಿಂದ ಗಿಡಮರಗಳನ್ನು ಬೆಳೆಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಪುರಸಭೆ ಆಡಳಿತ, ಸಾಮಾಜಿಕ ಅರಣ್ಯ ಇಲಾಖೆಯ ಕಾರ್ಯಗಳಿಗೆ ಪ್ರತಿಯೊಬ್ಬರೂ ಕೈಜೋಡಿಸುವ ಮೂಲಕ ಸಸಿಗಳನ್ನು ನೆಟ್ಟು ಅವುಗಳ ಪಾಲನೆ ಪೋಷಣೆ ಮಾಡಬೇಕು ಎಂದು ಶಾಸಕ ಲಕ್ಷ್ಮಣ ಸವದಿ ಮನವಿ ಮಾಡಿದರು.
ಜ್ಞಾನ, ತಂತ್ರಜ್ಞಾನದೊಂದಿಗೆ ಭವಿಷ್ಯ ರೂಪಿಸಲು ಶ್ರಮ
ಸಮಾಜದ ಅಂಚಿನಲ್ಲಿರುವ ಕಟ್ಟಕಡೆಯ ವಿದ್ಯಾರ್ಥಿಯನ್ನು ಜ್ಞಾನ ಮತ್ತು ತಂತ್ರಜ್ಞಾನದೊಂದಿಗೆ ಭವಿಷ್ಯ ರೂಪಿಸುವುದಕ್ಕಾಗಿ ಶ್ರಮಿಸುತ್ತಿದ್ದೇವೆ ಎಂದು ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ ಹೇಳಿದರು.
ಅವಮಾನಿಸಿದ್ದ ನೆಲದಲ್ಲೇ ಬರಮಣಿಗೆ ಡಿಸಿಪಿ ಜವಾಬ್ದಾರಿ
ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಾರಾಯಣ ಬರಮಣಿ ಅವರಿಗೆ ರಾಜ್ಯ ಸರ್ಕಾರ ಬಡ್ತಿ ನೀಡಿ ಬೆಳಗಾವಿ ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಮಲಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡುವಂತೆ ಆಗ್ರಹ
ನವೀಲುತೀರ್ಥ ಜಲಾಶಯದಿಂದ ಮಲಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡುವಂತೆ ಒತ್ತಾಯ
ಗಾಂಜಾ, ಮಟ್ಕಾ ವಿರುದ್ಧ ಖಾಕಿ ಸಮರ
ಗಾಂಜಾ ಮಾರಾಟ, ಮಟ್ಕಾ ದಂಧೆ ವಿರುದ್ಧ ಸಮರ ಸಾರಿರುವ ಪೊಲೀಸರು ಬೆಳಗಾವಿಯನ್ನು ನಶೆ ಮುಕ್ತ ನಗರವನ್ನಾಗಿಸಲು ಪಣತೊಟ್ಟಿದ್ದಾರೆ.
ನಾಡದ್ರೋಹಿ ಎಂಇಎಸ್‌ ಪುಂಡಾಟಿಕೆ ತಡೆಗೆ ಒತ್ತಾಯ
ಬೆಳಗಾವಿ ಮಹಾನಗರ ಪಾಲಿಕೆಯಲ್ಲಿರುವ ಕೆಲ ಅಧಿಕಾರಿಗಳು ಎಂಇಎಸ್ ಪುಂಡರಿಗೆ ಮಾಹಿತಿ ನೀಡಿ ಕನ್ನಡ ಕಡ್ಡಾಯ ತಡೆಗಟ್ಟಲು ಹುನ್ನಾರ ನಡೆಸುತ್ತಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 423
  • next >
Top Stories
ಮೋದಿ ನನ್ನ ಬೆಸ್ಟ್‌ ಫ್ರೆಂಡ್‌ ಎನ್ನುತ್ತಲೇ ಕುಟುಕಿದ ಟ್ರಂಪ್‌ : ಭಾರತಕ್ಕೆ ಟ್ರಂಪ್‌ ಟ್ಯಾಕ್ಸ್‌ ಶಾಕ್‌
ಶವ ಹೂತ ಕೇಸ್‌: 2ನೇ ದಿನವೂ ಅವಶೇಷ ಸಿಗಲಿಲ್ಲ
ಸಚಿವ ಜಾರ್ಜ್‌ ಆಪ್ತ ಉದ್ಯಮಿಗಳ ಮೇಲೆ ತೆರಿಗೆ ಇಲಾಖೆ ದಾಳಿ
ಬೆಂಗ್ಳೂರಲ್ಲಿ ₹387 ಕೋಟಿ ಮೌಲ್ಯದ ಕ್ರಿಪ್ಟೋ ಕಳವು
ಕೆಎಂಎಫ್‌ ಅಧ್ಯಕ್ಷ ಗಾದಿಗೂ ಬಣ ರಾಜಕೀಯ ಕರಿನೆರಳು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved