ಸಾಧನೆಯ ಶಿಖರ ಮುಟ್ಟಲು ಸಿದ್ಧರಾಗಿವಿದ್ಯಾರ್ಥಿಗಳು ಮೊಬೈಲ್ ಅವಶ್ಯಕತೆಗೆ ತಕ್ಕಂತೆ ಬಳಕೆಮಾಡಿ, ಕೃಷ್ಣ ಸುಧಾಮರಂತ ಗೆಳೆತನ ಇರಬೇಕು, ದುಶ್ಚಟಗಳ ದಾಸರಾಗದಿರಿ, ಪ್ರೀತಿ-ಪ್ರೇಮ ವ್ಯಾಮೋಹಕ್ಕೆ ಒಳಗಾಗದಿರಿ, ಒಳ್ಳೆಯ ಹವ್ಯಾಸ ಹಾಗೂ ನಿರಂತರ ವಿದ್ಯಾಭ್ಯಾಸ ಈ 5 ಸೂತ್ರದಿಂದ ಸಾಧಕರಾಗಿ ಎಂದು ಹಾರೂಗೇರಿ ಸನ್ನಸನ್ನಿ ಆಸ್ಪತ್ರೆಯ ಮುಖ್ಯವೈದ್ಯ ಡಾ.ಯಲ್ಲಾಲಿಂಗ ಸನ್ನಸನ್ನಿ ಹೇಳಿದರು.