• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನಸಾಮಾನ್ಯರ ಜೀವನಕ್ಕೆ ಬಂಪರ ಕೊಡುಗೆ ನೀಡಿದ ಕೇಂದ್ರ
ಭಾರತೀಯ ಯುವ ವೃತ್ತಿಪರರು, ಕುಟುಂಬಸ್ಥರು, ಹಿರಿಯ ಪ್ರಜೆಗಳಿಗೆ ಆರ್ಥಿಕ ರಕ್ಷಣೆಯ ಜೊತೆಗೆ ಜೀವನಾಂಶಕ ವಸ್ತುಗಳ ತೆರೆಗೆ ಶೂನ್ಯಕ್ಕೆ ಬಂದಿರುವುದರಿಂದ ಜನಸಾಮಾನ್ಯರ ಜೀವನಕ್ಕೆ ಬಂಪರ ಕೊಡುಗೆ ನೀಡಿರುವ ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಎಂದು ರಾಜ್ಯ ಬಿಜೆಪಿ ಮಾಧ್ಯಮ ಸಮಿತಿ‌ ಸದಸ್ಯ ಎಫ್.ಎಸ್.ಸಿದ್ದನಗೌಡರ ಹೇಳಿದರು.
ಹುಕ್ಕೇರಿ ಹಿರಿಮೆ ಹೆಚ್ಚಿಸಿದ ಶಿಕ್ಷಕರಿವರು
ಶಾಲಾ ಶಿಕ್ಷಣ ಇಲಾಖೆಯು ಶಿಕ್ಷಕರ ದಿನಾಚರಣೆ ಅಂಗವಾಗಿ 2025ನೇ ಸಾಲಿನ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಹುಕ್ಕೇರಿ ತಾಲೂಕಿನ ಪ್ರಾಥಮಿಕ ವಿಭಾಗದಲ್ಲಿ ಇಬ್ಬರು, ಪ್ರೌಢ ವಿಭಾಗದಲ್ಲಿ ಓರ್ವ ಶಿಕ್ಷಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಬಿಡಿಸಿಸಿಯಲ್ಲಿ ನಮ್ಮ ಪೆನಲ್‌ಗೆ ಅಧಿಕಾರ
ಅಕ್ಟೋಬರ್ 19ರಂದು ನಡೆಯುವ ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಮ್ಮ ಪೆನಲ್ ಅಧಿಕಾರಕ್ಕೆ ಬರಲಿದ್ದು, ಸುಮಾರು 12 ಜನ ಅಭ್ಯರ್ಥಿಗಳು ಆಯ್ಕೆಯಾಗುವ ಮೂಲಕ ನಾವೇ ಬ್ಯಾಂಕಿನ ಅಧಿಕಾರ ಚುಕ್ಕಾಣಿ ಹಿಡಿಯಲಿದ್ದೇವೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.
ಡಾ.ರಾಮಣ್ಣವರ ಮಂಡಿಸಿದ ಪ್ರಬಂಧಕ್ಕೆ ಪ್ರಶಸ್ತಿ
ಧಾರವಾಡದ ಡಿ.ವೀರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯದ ವೈದ್ಯಕೀಯ ಮಹಾವಿದ್ಯಾಲಯದ ಅಂಗರಚನಾ ಶಾಸ್ತ್ರ ವಿಭಾಗ ಆಯೋಜಿಸಿದ್ದ ರಾಜ್ಯ ಘಟಕ ಅಂಗರಚನಾ ಶಾಸ್ತ್ರಜ್ಞರ ಬೆಳ್ಳಿ ಮಹೋತ್ಸವ ಸಮ್ಮೇಳನದಲ್ಲಿ ಬೆಳಗಾವಿಯ ಕೆಎಲ್ಇ ವಿಶ್ವವಿದ್ಯಾಲಯದ ಬಿ.ಎಂ.ಕಂಕಣವಾಡಿ ಆಯುರ್ವೇದ ಮಹಾವಿದ್ಯಾಲಯದ ಶರೀರ ರಚನಾ ವಿಭಾಗದ ಮುಖ್ಯಸ್ಥ, ಬೈಲಹೊಂಗಲದ ಡಾ.ರಾಮಣ್ಣವರ ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ ಡಾ.ಮಹಾಂತೇಶ ರಾಮಣ್ಣವರ ಅವರಿಗೆ ಅತ್ಯುತ್ತಮ ವೈಜ್ಞಾನಿಕ ಪ್ರಶಸ್ತಿ ಲಭಿಸಿದೆ.
ಸಾಧಕರಿಗೆ ಪ್ರೋತ್ಸಾಹಿಸುವ ಕಾರ್ಯ ಶ್ಲಾಘನೀಯ
ಯುವ ಪ್ರತಿಭೆಗಳನ್ನು ಗುರುತಿಸಿ ಪುರಸ್ಕಾರ ನೀಡಿ ಸನ್ಮಾನಿಸಿ, ಗೌರವಿಸುವುದರಿಂದ ಅವರಲ್ಲಿ ಮತ್ತಷ್ಟು ಜವಾಬ್ದಾರಿ ಹೆಚ್ಚಿಸುತ್ತದೆ ಎಂದು ಯುವ ಧುರೀಣ ರವೀಂದ್ರ ಜಿಂಡ್ರಾಳಿ ಹೇಳಿದರು.
ಪ್ರಚಲಿತ ವಿದ್ಯಮಾನಗಳಿಗೆ ಸ್ಪಂದಿಸುವ ಕಾವ್ಯಗಳನ್ನು ರಚಿಸಿ: ಡಾ.ಪ್ರೇಮಾ
ಕವಿಗಳಾದವರು ಪ್ರಚಲಿತ ವಿದ್ಯಮಾನಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕಾವ್ಯಗಳನ್ನು ರಚಿಸಬೇಕು ಎಂದು ಸಾಹಿತಿ ಡಾ.ಪ್ರೇಮಾ ಯಾಕೊಳ್ಳಿ ಹೇಳಿದರು.
ವಿಸರ್ಜನೆಗೆ ಬಿಗಿ ಬಂದೋಬಸ್ತ್: ಬೋರಸೆ
ನಗರದಲ್ಲಿ ಸೆ.6ರಂದು ನಡೆಯಲಿರುವ ಗಣೇಶನ ವಿಸರ್ಜನೆಯ ಮೆರವಣಿಗೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಭೂಷಣ ಬೋರಸೆ ಹೇಳಿದರು.
ಗಣೇಶ ಉತ್ಸವ ಮಂಡಳಿ ಮೇಲೆ ಖಾಕಿ ದಬ್ಬಾಳಿಕೆ
ನಗರದ ಗಣೇಶ ಉತ್ಸವ ಮಂಡಳಿಗಳ ಮೇಲೆ ಪೊಲೀಸರು ದಬ್ಬಾಳಿಕೆ ಹೇರುತ್ತಿದ್ದಾರೆ. ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಗೆ ಹೊಸ ಷರತ್ತು ವಿಧಿಸಿದ್ದಾರೆ ಎಂದು ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಆರೋಪಿಸಿದರು.
ಪ್ರಜಾಸೌಧ ಕಟ್ಟಡಕ್ಕೆ ಯೋಗ್ಯ ಜಾಗದ ವರದಿ ಸರ್ಕಾರಕ್ಕೆ
ಈಗಾಗಲೇ ಪ್ರಜಾಸೌಧ ನಿರ್ಮಾಣಕ್ಕೆ ಸರ್ಕಾರದಿಂದ ಹಣ ಮಂಜೂರು ಆಗಿದೆ. ಕಂದಾಯ ಸಚಿವರು ಹಾಗೂ ಸ್ಥಳೀಯ ಶಾಸಕರು ಸ್ಥಳ ಗುರುತಿಸಲು ತಿಳಿಸಿದ್ದು, ಅದರಂತೆ ಪ್ರಜಾಸೌಧ ಕಟ್ಟಡಕ್ಕೆ ಯೋಗ್ಯ ಜಾಗದ ವರದಿ ಸಿದ್ಧಪಡಿಸಿ ಸ್ಥಳೀಯರ ಅಭಿಪ್ರಾಯ ಪಡೆದು ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಮ್ಮದ್‌ ರೋಷನ್‌ ಹೇಳಿದರು.
2028ಕ್ಕೆ ನಾನೇ ಮುಖ್ಯಮಂತ್ರಿ
2028ರ ಚುನಾವಣೆಯಲ್ಲಿ ಪಕ್ಷಕ್ಕೆ ಬಹುಮತ ಬಂದು ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭವಿಷ್ಯ ನುಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 443
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved